ರಾಜ್ಯ

ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ | ವಿಶ್ವಕರ್ಮನ ಐದು ಮುಖಗಳ ಹೋಲಿಕೆಯ ಧ್ವಜ | ವಿಶ್ವಕರ್ಮ ಮಹೋತ್ಸವದಂದು ಧ್ವಜಾರೋಹಣ ನೆರವೇರಿಸಲು ಕರೆ

ಉಡುಪಿ: ವಿಶ್ವಕರ್ಮ ಸಮಾಜದ ಐಕ್ಯತೆಯ ಮತ್ತು ಸಂಘಟನೆ ಪ್ರತೀಕವಾಗಿ ವಿಶ್ವಕರ್ಮ ಧ್ವಜವು ಮೂಡಿಬರಲಿ ಎಂದು ಆನೆಗುಂದಿ ಮಹಾಸಂಸ್ಥಾನದ ಸರಸ್ವತೀ ಪೀಠಾಧೀಶ್ವರ ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು. ಪಡುಕುತ್ಯಾರು ಶ್ರೀಮತ್ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತೀ ಪೀಠದ ಶ್ರೀ ಸರಸ್ವತೀ ಸತ್ಸಂಗ ಮಂದಿರದಲ್ಲಿ ಆನೆಗುಂದಿ ಪ್ರತಿಷ್ಠಾನದ ಅಧ್ಯಕ್ಷ ವಿ. ಶ್ರೀಧರ ಆಚಾರ್ಯ ವಡೇರಹೋಬಳಿ ಅವರಿಗೆ ಹಸ್ತಾಂತರಿಸುವುದರ ಮೂಲಕ ವಿಶ್ವಕರ್ಮ ಸಮಾಜದ ಧ್ವಜದ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ದೇವಸ್ಥಾನಗಳ ಧರ್ಮದರ್ಶಿಗಳು, ವಿದ್ವಾಂಸರು, ವೈದಿಕ ಮುಖಂಡರು, ವಿವಿಧ […]

ವಿಶ್ವಕರ್ಮ ಸಮಾಜದ ಧ್ವಜ ಬಿಡುಗಡೆ | ವಿಶ್ವಕರ್ಮನ ಐದು ಮುಖಗಳ ಹೋಲಿಕೆಯ ಧ್ವಜ | ವಿಶ್ವಕರ್ಮ ಮಹೋತ್ಸವದಂದು ಧ್ವಜಾರೋಹಣ ನೆರವೇರಿಸಲು ಕರೆ Read More »

ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ | ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಕ್ರಮ | 4ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ ರಿಯಾಯಿತಿಯೂ ಇದೆ: ರಿಯಾಯಿತಿ ಎಷ್ಟು ಗೊತ್ತೇ?

ಬೆಂಗಳೂರು: ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸೆ. 15, 16, 17ರಂದು ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಹಾಗೂ ಮಂಗಳೂರು ಭಾಗಗಳಿಗೂ ಹೆಚ್ಚುವರಿ ಬಸ್’ಗಳನ್ನು ಕೆ.ಎಸ್.ಆರ್.ಟಿ.ಸಿ. ನಿಯೋಜಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನಿಂದ ಸೆ.15, 16 ಹಾಗೂ 17 ಈ ಮೂರು ದಿನಗಳಂದು ಹೆಚ್ಚುವರಿ 1200 ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಜತೆಗೆ ರಾಜ್ಯ ಹಾಗೂ ಅಂತರಾಜ್ಯದ ವಿವಿಧ ಕಡೆಗಳಿಂದ ಬೆಂಗಳೂರಿಗೆ ಸೆ. 18ರಂದು ವಿಶೇಷ ವಾಹನಗಳ ಕಾರ್ಯಾಚರಣೆ ಕೈಗೊಂಡಿದೆ. ಬೆಂಗಳೂರು

ಮಂಗಳೂರು, ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಹೆಚ್ಚುವರಿ ಬಸ್ | ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ. ಕ್ರಮ | 4ಕ್ಕಿಂತ ಹೆಚ್ಚು ಮಂದಿ ಪ್ರಯಾಣಿಸಿದರೆ ರಿಯಾಯಿತಿಯೂ ಇದೆ: ರಿಯಾಯಿತಿ ಎಷ್ಟು ಗೊತ್ತೇ? Read More »

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ

ಬೆಂಗಳೂರು: ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ ಸುಧಾಕರ್‌ ಅವರ ವಿರುದ್ಧ ಎಫ್‌.ಐ.ಆರ್‌ ದಾಖಲಾದ ಹಿನ್ನೆಲೆಯಲ್ಲಿ ಸಂಪುಟದಿಂದ ಅವರನ್ನು ಕೈ ಬಿಡಬೇಕು ಎಂದು ಬಿಜೆಪಿ ಮುಖಂಡರು ಆಗ್ರಹಿಸಿದ್ದಾರೆ. ಸುಧಾಕರ್‌ ಅವರನ್ನು ಸಂಪುಟದಿಂದ ಕೈ ಬಿಟ್ಟು ಮುಖ್ಯಮಂತ್ರಿ ಮೇಲ್ಪಂಕ್ತಿ ಹಾಕಲಿ. ಪ್ರಭಾವವನ್ನು ಬಳಸಿ ಪ್ರಕರಣದ ತಿರುಚುವ ಮೊದಲು ಸುಧಾಕರ್‌ ಅವರನ್ನು ವಜಾ ಮಾಡಿ ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಆಗ್ರಹಿಸಿದ್ದಾರೆ. ಕಾಂಗ್ರೆಸ್ಸಿಗರು ಗ್ಯಾರಂಟಿ ಮೂಲಕ ಎಸ್‌ಸಿ ಎಸ್‌ಪಿ ಹಣ ನುಂಗಿದ್ರು. ಈಗ ಸುಧಾಕರ್‌ ದಲಿತರ

ಸಚಿವ ಡಿ. ಸುಧಾಕರ್ ವಿರುದ್ಧ ಎಫ್‌ಐಆರ್‌ ದಾಖಲು! | ಸಚಿವರ ರಾಜೀನಾಮೆಗೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹ Read More »

ಡಿಸಿ, ಸಿಇಒಗಳ ಜೊತೆ ಮಹತ್ವದ ಸಭೆ ಕರೆದ ಸಿಎಂ | ಮಳೆ ಕೊರತೆ, ಬರ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆ ಸಾಧ್ಯತೆ | ಪೊಲೀಸ್ ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ

ಬೆಂಗಳೂರು: ಮಳೆ ಕೊರತೆಯಿಂದ ಎದುರಾಗಿರುವ ಬರ ಹಾಗೂ ಇನ್ನೂ ಕೆಲವು ಮಹತ್ವದ ವಿಚಾರಗಳನ್ನು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ‘ನಾವು ಬರ ಮತ್ತು ಇತರ ಪ್ರಮುಖ ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚಿಸುತ್ತೇವೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಇದು ಮಹತ್ವದ ಸಭೆ ಎಂದು ಸ್ಪಷ್ಟಪಡಿಸಿದ್ದಾರೆ.

ಡಿಸಿ, ಸಿಇಒಗಳ ಜೊತೆ ಮಹತ್ವದ ಸಭೆ ಕರೆದ ಸಿಎಂ | ಮಳೆ ಕೊರತೆ, ಬರ, ಗ್ಯಾರೆಂಟಿ ಯೋಜನೆಗಳ ಬಗ್ಗೆ ಚರ್ಚೆ ಸಾಧ್ಯತೆ | ಪೊಲೀಸ್ ಅಧಿಕಾರಿಗಳಿಗೂ ಸಭೆಯಲ್ಲಿ ಭಾಗವಹಿಸಲು ಸೂಚನೆ Read More »

ಭರವಸೆ ಬಳಿಕ ‘ಬೆಂಗಳೂರು ಬಂದ್’ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ | ಬಿಎಂಟಿಸಿ ಬಸ್’ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ : ಫೊಟೋ ವೈರಲ್

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಪಟ್ಟು ಹಿಡಿದಿದ್ದ ಖಾಸಗಿ ಸಾರಿಗೆ ಒಕ್ಕೂಟದವರು ಕರೆ ನೀಡಿರುವ ‘ಬೆಂಗಳೂರು ಬಂದ್’ ವಾಪಸ್ ಪಡೆಯಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, 32 ಬೇಡಿಕೆಗಳ ಪೈಕಿ 27 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಬೆಂಗಳೂರು ಬಂದ್’ ವಾಪಸ್ ಪಡೆದಿರುವುದಾಗಿ ಖಾಸಗಿ ಸಾರಿಗೆ ಒಕ್ಕೂಟದ ಪದಾಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಖಾಸಗಿ ಸಾರಿಗೆ ಒಕ್ಕೂಟದ ಅಧ್ಯಕ್ಷ, ವಕೀಲ ನಟರಾಜ್ ಶರ್ಮಾ,

ಭರವಸೆ ಬಳಿಕ ‘ಬೆಂಗಳೂರು ಬಂದ್’ ವಾಪಸ್ ಪಡೆದ ಖಾಸಗಿ ಸಾರಿಗೆ ಒಕ್ಕೂಟ | ಬಿಎಂಟಿಸಿ ಬಸ್’ನಲ್ಲಿ ಪ್ರಯಾಣಿಸಿದ ಅನಿಲ್ ಕುಂಬ್ಳೆ : ಫೊಟೋ ವೈರಲ್ Read More »

ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ

ಬೆಂಗಳೂರು: ಬಿಜೆಪಿ – ಜೆಡಿಎಸ್ ಮೈತ್ರಿ ಬಗ್ಗೆ ದೇವೇಗೌಡ ಹಾಗೂ ಅಮಿತ್ ಶಾ ಅವರ ನಡುವೆ ಮಾತುಕತೆ ನಡೆದಿದೆ ಎನ್ನಲಾದ ಬೆನ್ನಿಗೇ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತುಕತೆ ನಡೆಸಿಲ್ಲ ಎನ್ನುವ ಹೇಳಿಕೆ ನೀಡಿದ್ದರು. ಇದೀಗ ಮಾಜಿ ಸಚಿವ ಸಿ.ಟಿ. ರವಿ ಅವರು ಹೇಳಿಕೆ ನೀಡಿದ್ದು, ಮೈತ್ರಿ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2024ರ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಕೈಗೊಂಡಿಲ್ಲ. ಈ ವಿಷಯದ ಬಗ್ಗೆ

ಬಿಜೆಪಿ- ಜೆಡಿಎಸ್ ಮೈತ್ರಿ ಇನ್ನೂ ನಿರ್ಧಾರವಾಗಿಲ್ಲ! | ಹೈಕಮಾಂಡ್ ನಿರ್ದೇಶನ ಅನುಸರಿಸಲಿದ್ದೇವೆ ಎಂದ ಸಿ.ಟಿ. ರವಿ Read More »

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ

ಪುತ್ತೂರು: ಧರ್ಮಸ್ಥಳ ಗ್ರಾಮದ ಮಣ್ಣಸಂಕದಲ್ಲಿ ಅತ್ಯಾಚಾರಕ್ಕೀಡಾಗಿ ಹತ್ಯೆಗೀಡಾದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣ ಮರು ತನಿಖೆ ನಡೆಸಲು ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದೆ. ಧರ್ಮಸ್ಥಳದ ಪಾಂಗಳ ನಿವಾಸಿಗಳಾದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿ ಪುತ್ರಿ ಸೌಜನ್ಯರನ್ನು ಅಪಹರಿಸಿ ಅತ್ಯಾಚಾರ ನಡೆಸಿ ಹತ್ಯೆ ಮಾಡಲಾಗಿತ್ತು. ಈ ಕುರಿತು ಪೊಲೀಸ್ ಇಲಾಖೆ, ಸಿಐಡಿ, ಸಿಬಿಐ ತನಿಖೆ ನಡೆದಿತ್ತು. ಪ್ರಕರಣ ಸಂಬಂಧಿಸಿ ಬಂಧಿತನಾಗಿದ್ದ ಕಾರ್ಕಳದ ಸಂತೋಷ್ ರಾವ್ ನಿರಪರಾಧಿ

ಸೌಜನ್ಯ ಪ್ರಕರಣ | ಸಾರ್ವಜನಿಕ ಹಿತಾಸಕ್ತಿ ಅರ್ಜಿ ಇಂದು ಉಚ್ಛ ನ್ಯಾಯಾಲಯದಲ್ಲಿ ವಿಚಾರಣೆ Read More »

ರಾಯಚೂರಿನ ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ ಆತ್ಮಹತ್ಯೆ | ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಶಂಕೆ !

ರಾಯಚೂರು : ಹಿರಿಯ ಪತ್ರಕರ್ತರೊಬ್ಬರು ಕಟ್ಟಡದ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರುಗಿಯಲ್ಲಿ ನಡೆದಿದೆ. ರಾಯಚೂರಿನ ಕಲ್ಲೂರು ಗ್ರಾಮದ ಕೆ.ಎನ್.ರೆಡ್ಡಿ (57) ಈ ಕೃತ್ಯ ಎಸಗಿದವರು. ಹಲವು ವರ್ಷಗಳಿಂದ ಕಲಬುರಗಿ ನಗರದ ದರಿಯಾಪುರದಲ್ಲಿ ಪತ್ನಿ ಹಾಗೂ ಪುತ್ರಿ ಜತೆ ವಾಸವಾಗಿದ್ದರು. ಸಾಲದ ಹೊರೆ ಮತ್ತು ಕೌಟುಂಬಿಕ ಕಲಹಕ್ಕೆ ಬೇಸತ್ತು ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ರೆಡ್ಡಿ ಅವರು ಡೆಕ್ಕನ್ ಹೆರಾಲ್ಡ್ ಸೇರಿದಂತೆ ವಿವಿಧ ಆಂಗ್ಲ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದರು. ಅಲ್ಲದೆ ಜೆಸ್ಕಾಂನ ಸಾರ್ವಜನಿಕ

ರಾಯಚೂರಿನ ಹಿರಿಯ ಪತ್ರಕರ್ತ ಕೆ.ಎನ್.ರೆಡ್ಡಿ ಆತ್ಮಹತ್ಯೆ | ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಶಂಕೆ ! Read More »

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ರ ವರೆಗೆ ಕಾಲಾವಕಾಶ

ಬೆಂಗಳೂರು : ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆ ಮಾಡಲು ಸಾರಿಗೆ ಇಲಾಖೆ ನವೆಂಬರ್ 17ರ ವರೆಗೆ ಕಾಲಾವಕಾಶ ನೀಡಿ ಆದೇಶ ಹೊರಡಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಂಡಳಿಯ ಸದಸ್ಯ ಡಾ.ಕಮಲ್ಜೀತ್ ಸೋಯಿ ಅವರು, ಸುರಕ್ಷತೆಯ ದೃಷ್ಟಿಯಿಂದ ಇದನ್ನು ಅಳವಡಿಕೆ ಮಾಡುವುದು ಕಡ್ಡಾಯವಾಗಿದೆ ಎಂದಿದ್ದಾರೆ. ದೇಶದಲ್ಲಿ ಸುಮಾರು 34 ಕೋಟಿಗೂ ಹೆಚ್ವು ನಕಲಿ ನಂಬರ್ ಪ್ಲೇಟ್ ಅಳವಡಿಸಿದ ವಾಹನಗಳು ಓಡಾಡುತ್ತಿದೆ. ಇದರಿಂದ ದೇಶದಲ್ಲಿ ಶೇ.99 ಅಪಘಾತಗಳು

ಹೈ ಸೆಕ್ಯೂರಿಟಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ | ನ.17 ರ ವರೆಗೆ ಕಾಲಾವಕಾಶ Read More »

ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ

ಬೆಂಗಳೂರು: ನಮ್ಮ ನಾಡನ್ನು ಆಳುವವರು ನಾಸ್ತಿಕನಾದರೂ ಪ್ರಜೆಗಳ ಆಸ್ತಿಕತೆ ಗೌರವಿಸಬೇಕು. ಯಾವುದೇ ವ್ಯಕ್ತಿಯನ್ನು ಬಲವಂತವಾಗಿ ಬೇರೊಂದು ಧರ್ಮಕ್ಕೆ ಸೆಳೆಯಲು ಸಾಧ್ಯವಿಲ್ಲ ಎಂದು ಶ್ರೀ ಆದಿಚುಂಚನಗಿರಿ ಮಠದ ಶ್ರೀ ಡಾ.ನಿರ್ಮಲಾನಂದನಾಥ ಶ್ರೀಗಳು ಹೇಳಿದ್ದಾರೆ. ಪತ್ರಿಕಾ ಹೇಳೀಕೆ ನೀಡಿರುವ ಅವರು, ಮೈಸೂರು: ಉದಯನಿಧಿ ಸ್ಟಾಲಿನ್​  ಹೇಳಿಕೆಗೆ ಸಿಡಿದೆದ್ದಿದ್ದಾರೆ. ಯದಾ ಯದಾ ಹಿ ಧರ್ಮಸ್ಯ ಗ್ಲಾನಿರ್ಭವತಿ ಭಾರತ. ಅಂತಾ ಆದಿಚುಂಚನಗಿರಿ ಶ್ರೀಗಳು ಮಹಾಭಾರತದ ಸಂದೇಶ ಉಲ್ಲೇಖಿಸಿದ್ದಾರೆ. ಸನಾತನ ಪದಕ್ಕೆ ಶಾಶ್ವತ ಎನ್ನುವ ಅರ್ಥವಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಜಾಗೃತವಾಗಿರಬೇಕು. ಬಳಸುವ ಪದಗಳ

ಉದಯನಿಧಿ ಸ್ಟಾಲಿನ್ ಹೇಳಿಕೆ ವಿರುದ್ಧ ಸಿಡಿದೆದ್ದ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ Read More »

error: Content is protected !!
Scroll to Top