ರಾಜ್ಯ

ಉದಯನಿಧಿ ಸ್ಟಾಲಿನ್, ಜಿ.ಪರಮೇಶ್ವರ ಅವರಿಂದ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ | ಕೌಂಟರ್ ನೀಡಿದ ರಾಜ್ಯ ಬಿಜೆಪಿ

ಬೆಂಗಳೂರು: ಇತ್ತೀಚೆಗೆ ಸನಾತನ ಧರ್ಮದ ಕುರಿತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದರ ಬೆನ್ನಲ್ಲೇ, ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಅವರು ಹಿಂದೂ ಧರ್ಮ ಹುಟ್ಟಿದ್ದು ಯಾವಾಗ, ಯಾರು ಹುಟ್ಟಿಸಿದರು ಎಂಬುದೇ ಪ್ರಶ್ನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗೆ ಎಕ್ಸ್(ಟ್ವಿಟ್ಟರ್) ನಲ್ಲಿ ಟ್ವಿಟ್ ಮಾಡುವ ಮೂಲಕ ರಾಜ್ಯ ಬಿಜೆಪಿ ಪ್ರತ್ಯುತ್ತರ ನೀಡಿದ್ದು, “ಯಾರಿಗಾದರೂ ಅವರ ಮುತ್ತಾತ, […]

ಉದಯನಿಧಿ ಸ್ಟಾಲಿನ್, ಜಿ.ಪರಮೇಶ್ವರ ಅವರಿಂದ ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ | ಕೌಂಟರ್ ನೀಡಿದ ರಾಜ್ಯ ಬಿಜೆಪಿ Read More »

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ

ಬೆಂಗಳೂರು: ರಾಜ್ಯ ಸರಕಾರ ರಾಜ್ಯದ ಶಾಲೆಗಳಿಗೆ ಈ ಬಾರಿಯೂ ದಸರಾ ರಜೆಯನ್ನು ಕಡಿತಗೊಳಿಸಿದೆ. ಈ ಹಿನ್ನಲೆಯಲ್ಲಿ ಇದೀಗ ಶಿಕ್ಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿದೆ. ಅ.2 ರಿಂದ 29 ರ ವರೆಗೆ ನೀಡಲಾಗುತ್ತಿದ್ದ ದಸರಾ ರಜೆಯನ್ನು  ಕೊರೊನಾ ಹಿನ್ನಲೆಯಲ್ಲಿ ಕಡಿತಗೊಳಿಸಲಾಗಿತ್ತು. ಲಾಕ್ ಡೌನ್ ಸಂದರ್ಭದಲ್ಲಿ ನಡೆಯದ ತರಗತಿಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು. ಈಗ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದರೂ ಹಿಂದಿನ ಕಡಿತ ನೀತಿ ಅನುಸರಿಸುತ್ತಿದೆ. ಸಾಮಾನ್ಯ ಶಾಲೆಗಳಿಗೆ ಅ.8 ರಿಂದ 24 ಕ್ಕೆ ಸೀಮಿತಗೊಳಿಸಲಾಗಿದ್ದು, ವಿಶೇಷ

ಈ ಬಾರಿಯೂ ಶಾಲೆಗಳಿಗೆ ದಸರಾ ರಜೆ ಕಡಿತ Read More »

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ

ಮಂಗಳೂರು: ಶಿಕ್ಷಕರ ದಿನಾಚರಣೆಯಂದೇ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ 24ನೇ ಶೈಕ್ಷಣಿಕ ಸಾಲಿನಿಂದ ಎಸ್ಎಸ್ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಿದೆ. ಶೈಕ್ಷಣಿಕ ಪ್ರಗತಿ, ಅರ್ಥಪೂರ್ಣ ಕಲಿಕೆ, ಜ್ಞಾನಧಾರಣೆ ವೃದ್ಧಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ತರಲಾಗಿದ್ದು, ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿ ನಡೆಸಲಿರುವ 3 ಪರೀಕ್ಷೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ | ಎಸ್‍ಎಸ್‍ಎಲ್‍ಸಿ-ಪಿಯುಸಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯಂದೇ ಸಿಹಿ ಸುದ್ದಿ ನೀಡಿದ  ರಾಜ್ಯ ಸರಕಾರ Read More »

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ

ನವದೆಹಲಿ: ಭಾರತದ ಬಾಹ್ಯಾಕಾಶ ಸಂಸ್ಥೆಯು ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್‌ ರೋವರ್‌ ಸಂಚಾರ ನಡೆಸುವ ವೀಡಿಯೊವನ್ನು ಹಂಚಿಕೊಂಡಿದೆ. ಚಂದ್ರನ ಮೇಲೈಯಲ್ಲಿ ಅನೇಕ ಕುಳಿಗಳು ಮತ್ತು ಬಂಡೆಗಳನ್ನು ತಪ್ಪಿಸಿ ಚಲಿಸುವ ವಿಡಿಯೋವನ್ನು ಇಸ್ರೋ ಹಂಚಿಕೊಂಡಿದ್ದು, ಬೆಂಗಳೂರಿನ ಸೆಂಟರ್‌ನಿಂದ ದೂರದಿಂದಲೇ ರೋವರ್ ಚಾಲನೆ ನಿಯಂತ್ರಿಸಲಾಗುತ್ತಿದೆ. ಮುಂದಿನ ವಾರದೊಳಗೆ (ಭೂಮಿಯ 14ದಿನಗಳು) ತನ್ನ ಪ್ರಯೋಗಳನ್ನು ಪೂರ್ಣಗೊಳಿಸುವ ಪ್ರಕ್ರಿಯೆಯಲ್ಲಿ ಪ್ರಗ್ಯಾನ್ ರೋವರ್ ತೊಡಗಿದೆ. ಸುರಕ್ಷಿತ ಮಾರ್ಗದ ಹುಡುಕಾಟದಲ್ಲಿ ರೋವರ್ ಅನ್ನು ತಿರುಗಿಸಲಾಗಿದೆ. ತಿರುಗುವಿಕೆಯನ್ನು ಲ್ಯಾಂಡ‌ ಇಮೇಜರ್ ಕ್ಯಾಮೆರಾ ಸೆರೆಹಿಡಿಯಲಾಗಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ

ಚಂದ್ರನ ಮೇಲ್ಮೈಯಲ್ಲಿ ಪ್ರಗ್ಯಾನ್ ರೋವರ್ ಸಂಚಾರ ನಡೆಸುವ ವೀಡಿಯೋ ಹಂಚಿಕೊಂಡ ಇಸ್ರೋ Read More »

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ

ಮಡಿಕೇರಿ : ಮಡಿಕೇರಿಯ ಯುವ ಮಹಿಳಾ ಅರಣ್ಯ ಅಧಿಕಾರಿಯೊಬ್ಬರು ವಸತಿಗೃಹವೊಂದರಲ್ಲಿ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮಂಡ್ಯ ಮೂಲದ ರಶ್ಮಿ (27) ಈ ಕೃತ್ಯ ಎಸಗಿ ಮೃತಪಟ್ಟವರು. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ ಡಿಎಫ್‍ಆರ್ ಒ ಆಗಿ ಕೊಡಗಿನಲ್ಲಿ ಕೆಲಸ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣಗಳು ತಿಳಿದು ಬಂದಿಲ್ಲ. ಮಡಿಕೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಿಳಾ ಅರಣ್ಯಾಧಿಕಾರಿ ಆತ್ಮಹತ್ಯೆ Read More »

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″

ಸುಳ್ಯ : ಸುಳ್ಯದ ವ್ಯಕ್ತಿತ್ವ ವಿಕಸನ ತರಬೇತುದಾರರಾದ ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರು ನಾಡಿನ ಸಮಾಚಾರ ಸೇವಾ ಸಂಘ ಗೋಕಾಕ, ಬೆಳಗಾವಿ  ಇವರು ಶಿಕ್ಷಕರ ದಿನಾಚರಣೆ ನಿಮಿತ್ಯ ಪ್ರತೀ ವರ್ಷ ಶಿಕ್ಷಕರ ಅತ್ಯುತ್ತಮ ಸಾಧನೆಗಾಗಿ ಕೊಡ ಮಾಡುವ ಪ್ರತಿಷ್ಠಿತ “ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟೀಯ ಪ್ರಶಸ್ತಿ-2023” ಕ್ಕೆ ಆಯ್ಕೆಯಾಗಿದ್ದಾರೆ. ಶಿಕ್ಷಣ, ಸಾಹಿತ್ಯ, ಸಮಾಜ ಸೇವೆ, ಸಂಘಟನಾ ಕ್ಷೇತ್ರದ ಕಾರ್ಯಗಳನ್ನು ಗಮನಿಸಿ ಇವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದ್ದು,  ಸೆ. 24ರಂದು ಬೆಳಗಾವಿಯ ಕುಮಾರ ಗಂಧರ್ವ ಕಲಾಮಂದಿರದಲ್ಲಿ ನಡೆಯುವ

ಉಪನ್ಯಾಸಕಿ ಡಾ. ಅನುರಾಧಾ ಕುರುಂಜಿಯವರಿಗೆ  ಪ್ರತಿಷ್ಠಿತ  “ಡಾ. ಸರ್ವಪಲ್ಲಿ ರಾಧಾಕೃಷ್ಣನ್” ರಾಷ್ಟ್ರೀಯ ಪ್ರಶಸ್ತಿ-2023″ Read More »

ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಕೊಡಗು : ಕೆಎಸ್‍ಆರ್ ಟಿಸಿ ನೌಕರನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಡಿಕೇರಿ ಡೀಪೋದಲ್ಲಿ ನಡೆದಿದೆ. ನೌಕರ ಅಭಿಷೇಕ್ ಈ ಕೃತ್ಯ ಎಸಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಡಿಕೇರಿ ಡಿಪೋ ವ್ಯವಸ್ಥಾಪಕಿ ಗೀತಾ ಅವರ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದ್ದು, ಈ ಕುರಿತು ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್‍ಆರ್ ಟಿಸಿ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆ | ಉಸ್ತುವಾರಿಗಳ ನೇಮಕ

ಬೆಂಗಳೂರು: 2024 ರ ಜೂನ್ ತಿಂಗಳಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಚುನಾವಣಾ ಉಸ್ತುವಾರಿಗಳ ವಿವರ ಈ ಕೆಳಗಿನಂತಿದೆ : ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಬಿ.ಶ್ರೀರಾಮುಲು, ನೈಋತ್ಯ ಪದವೀಧರ ಕ್ಷೇತ್ರಕ್ಕೆ ಸಿ.ಟಿ.ರವಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್.ಅಶೋಕ್, ಆಗ್ನೇಯ ಶಿಕ್ಷಕ ಕ್ಷೇತ್ರಕ್ಕೆ ಡಿ.ವಿ.ಸದಾನಂದ ಗೌಡ, ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ.ಟಿ.ರವಿ, ದಕ್ಷಿಣ ಶಿಕ್ಷಕ

ಕರ್ನಾಟಕ ರಾಜ್ಯ ವಿಧಾನಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆ | ಉಸ್ತುವಾರಿಗಳ ನೇಮಕ Read More »

ನಾಳೆ ಆ.26) : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೋದಿ ಬೆಂಗಳೂರಿಗೆ

ಬೆಂಗಳೂರು : ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ‘ಇಸ್ರೋ’ದ ಅಧ್ಯಕ್ಷ ಸೋಮನಾಥ್ ಸೇರಿದಂತೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ನರೇಂದ್ರ ಮೋದಿ ಆ.26 ರಂದು ಬೆಂಗಳೂರಿಗ ಆಗಮಿಸಲಿದ್ದಾರೆ. ಗುರುವಾರ ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್.ಅಶೋಕ್, ಮೋದಿ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ರೋಡ್ ಶೋ ಆಯೋಜನೆ ಮಾಡಲಾಗುತ್ತದೆ ಎಂದಿದ್ದಾರೆ.ಆ.26 ಶನಿವಾರ ನಗರದ ಎಚ್‍ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿಯವರನ್ನು ಸ್ವಾಗತಿಸುತ್ತಿದ್ದೇವೆ. ಅವರ ಸ್ವಾಗತಕ್ಕೆ 5 ಸಾವಿರ ಜನ ಸೇರುತ್ತೇವೆ. ಇಸ್ರೋ ಸಂಸ್ಥೆ ಇರುವ ಪ್ರದೇಶದಲ್ಲಿ

ನಾಳೆ ಆ.26) : ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಮೋದಿ ಬೆಂಗಳೂರಿಗೆ Read More »

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ

ತೆಲಂಗಾಣ: ತೆಲಂಗಾಣ ವಿಧಾನಸಭಾ ಚುನಾವಣೆ ಸಿದ್ಧತೆ ಹಾಗೂ ಸಂಘಟನಾ ಕಾರ್ಯದಲ್ಲಿ ಪಾಲ್ಗೊಳ್ಳಲು ತೆಲಂಗಾಣಕ್ಕೆ ತೆರಳಿರುವ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡುವ ಕಾರ್ಯದಲ್ಲಿ ಭಾಗಿಯಾದರು. ಜಿಲ್ಲೆಯ ಬೆಳ್ಳಂಪಲ್ಲಿ ತಾಲೂಕಿನ ವಿಧಾನಸಭಾ ಕ್ಷೇತ್ರದ ಕನ್ನೆಪಲ್ಲಿ ಮಂಡಲದ ಪಕ್ಷ ಸಂಘಟನೆ ಹಾಗೂ ಚುನಾವಣಾ ಸಿದ್ಧತೆಯ ತಯಾರಿಗಳ ಕುರಿತು ನಡೆದ ಪ್ರಮುಖರ ಸಭೆಯಲ್ಲಿ ಅವರು ಪಾಲ್ಗೊಂಡು ಸ್ಥಳೀಯ ಪಕ್ಷದ ಕಚೇರಿಯಲ್ಲಿ ಬಿಜೆಪಿ ಧ್ವಜಾರೋಹಣ ಮಾಡಿದರು. ಎಲ್ಲರಂ ಗ್ರಾಮದಲ್ಲಿ ಸ್ಥಳೀಯ ಜನರನ್ನು ಭೇಟಿಯಾಗಿ ಮಾತುಕತೆ

ತೆಲಂಗಾಣದಲ್ಲಿ ಸ್ಥಳೀಯ ಮಹಿಳಾ ಕೃಷಿಕರೊಂದಿಗೆ ಗದ್ದೆಗಿಳಿದು ನೇಜಿ ನಾಟಿ ಮಾಡಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ | ಚುನಾವಣಾ ಪ್ರಚಾರದಲ್ಲಿ ಭಾಗಿ Read More »

error: Content is protected !!
Scroll to Top