ರಾಜ್ಯ

ವರಮಹಾಲಕ್ಷ್ಮೀ ಸಂದರ್ಭ ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಹೊರಬಿದ್ದಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ಗಿಫ್ಟ್ ನೀಡಲಾಗುತ್ತಿದೆ. ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರಾಜ್ಯದ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳು ಸಿಗಲಿವೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಈ ಗಿಫ್ಟ್ ದೊರೆಯಲಿದೆ. ಈ ತಿಂಗಳ 25 ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು […]

ವರಮಹಾಲಕ್ಷ್ಮೀ ಸಂದರ್ಭ ರಾಜ್ಯದ ಮಹಿಳೆಯರಿಗೆ ಸರಕಾರದಿಂದ ಮತ್ತೊಂದು ಗುಡ್ ನ್ಯೂಸ್ Read More »

ಇಂದು ಕಾಂಗ್ರೆಸ್ ಸೇರಲಿರುವ ಆಯನೂರು, ಎಸ್‍.ಟಿ.ಸೋಮಶೇಖರ್ : ಮೊದಲ ಹಂತದ “ಆಪರೇಷನ್ ಹಸ್ತ” ಕ್ಕೆ ಚಾಲನೆ

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೇಟ್ ಸಿಗದ ಹಿನ್ನಲೆಯಲ್ಲಿ ಮುನಿಸಿಕೊಂಡು ಜೆಡಿಎಸ್ ಸೇರಿ ಕಣಕ್ಕಿಳಿದಿದ್ದ ಆಯನೂರು ಮಂಜುನಾಥ್ “ಕೈ” ಸೇರಲು ತೀರ್ಮಾನಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಸೋಮವಾರ ನಡೆಯಲಿದ್ದು, ಶಿಕಾರಿಪುರ ಕ್ಷೇತ್ರದಲ್ಲಿ ಕಾಂಗ್ರೆಸ್‍ ನಿಂದ ಟಿಕೆಟ್ ಸಿಗದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಬಿಜೆಪಿಯ ಬಿ.ವೈ.ವಿಜಯೇಂದ್ರಗೆ ತೀವ್ರ ಸ್ಪರ್ಧೆ ಒಡ್ಡಿದ ನಾಗರಾಜ್ ಗೌಡ ಮತ್ತು ಯಶವಂತಪುರ ಬಿಜೆಪಿ ಶಾಸಕ ಎಸ್‍.ಟಿ.ಸೋಮಶೇಖರ್ ಅವರ ಬೆಂಬಲಿಗರೂ ಕಾಂಗ್ರೆಸ್

ಇಂದು ಕಾಂಗ್ರೆಸ್ ಸೇರಲಿರುವ ಆಯನೂರು, ಎಸ್‍.ಟಿ.ಸೋಮಶೇಖರ್ : ಮೊದಲ ಹಂತದ “ಆಪರೇಷನ್ ಹಸ್ತ” ಕ್ಕೆ ಚಾಲನೆ Read More »

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು

ಕಾಸರಗೋಡು: ಮಿನಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ಘಟನೆ ಇಂದು ಮುಂಜಾನೆ ಕಣ್ಣೂರು ತಾಲಾಪ್ ಬಳಿ ಸಂಭವಿಸಿದೆ. ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕ ನಿವಾಸಿ ಮುನಾಫ್ (24) ಹಾಗೂ ಸ್ನೇಹಿತ ಲತೀಫ್ (23) ಮೃತಪಟ್ಟ ದುರ್ದೈವಿಗಳು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್, ಮಂಗಳೂರಿನಿಂದ ಕಣ್ಣೂರು ಕಡೆಗೆ ಹೋಗುತ್ತಿದ್ದ ಮಿನಿ ಲಾರಿ ಕಣ್ಣೂರು ಎ.ಕೆ.ಜಿ. ಆಸ್ಪತ್ರೆ ಎದುರು ಡಿಕ್ಕಿಯಾಗಿದೆ. ಅಪಘಾತದಿಂದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು

ಮಿನಿ ಲಾರಿ-ಬೈಕ್ ಡಿಕ್ಕಿ : ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು Read More »

ನಾಳೆಯಿಂದ  ಮೆಟ್ರೋ ಪ್ರಯಾಣಿಕರಿಗೆ ಬಳಕೆಗೆ ಸಿಗಲಿದೆ ಎನ್‍ಸಿಎಂಸಿ ಕಾರ್ಡ್ | ಏನಿದು ಎನ್‍ಸಿಎಂಸಿ ಕಾರ್ಡ್ | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ದಿನದಿಂದ ದಿನಕ್ಕೆ ಬೆಂಗಳೂರಿನ ಜನರ ಜೀವನಾಡಿಯಾಗ್ತಿರೋ ಮೆಟ್ರೋ ಈಗ ಮತ್ತಷ್ಟು ಜನಸ್ನೇಹಿಯಾಗ್ತಿದೆ. ಈಗಾಗಲೇ ಮೆಟ್ರೋ ಕಾರ್ಡ್ ಪರಿಚಯಿಸಿರೋ ನಮ್ಮ ಮೆಟ್ರೋದಲ್ಲಿ ಇನ್ಮುಂದೇ ಎನ್‌ಸಿಎಂಸಿ ಕಾರ್ಡ್‌ (NCMC (National Common Mobility Card) ಸಿಗಲಿದೆ. ಬೆಂಗಳೂರಿನ ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಸೋಮವಾರದಿಂದ ಆ.21 ರಿಂದ ಎನ್ ಸಿಎಂ ಸಿ ಕಾರ್ಡ್ ಪ್ರಯಾಣಿಕರ ಬಳಕೆಗೆ ಸಿಗಲಿದೆ. ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಮಾರಾಟವನ್ನು ಸೋಮವಾರದಿಂದ ಆರಂಭಿಸುವುದಾಗಿ ನಮ್ಮ ಮೆಟ್ರೋ ಘೋಷಿಸಿದೆ. NCMC ಕಾರ್ಡ್ ಅಂದ್ರೆ ಏನು? ಅನ್ನೋದನ್ನು ನೋಡೋದಾದರೇ,

ನಾಳೆಯಿಂದ  ಮೆಟ್ರೋ ಪ್ರಯಾಣಿಕರಿಗೆ ಬಳಕೆಗೆ ಸಿಗಲಿದೆ ಎನ್‍ಸಿಎಂಸಿ ಕಾರ್ಡ್ | ಏನಿದು ಎನ್‍ಸಿಎಂಸಿ ಕಾರ್ಡ್ | ಇಲ್ಲಿದೆ ಡಿಟೈಲ್ಸ್ Read More »

ಸೌಜನ್ಯ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಜತೆ ಬೆಂಬಲ | ಹೋರಾಟಕ್ಕೆ ಇಡೀ ರಾಜ್ಯದ ಒಕ್ಕಲಿಗರ ಕೈಜೋಡಿಸುವಿಕೆ

ಆದಿಚುಂಚನಗಿರಿ: ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಕುರಿತಂತೆ ಇದೀಗ ರಾಜ್ಯವ್ಯಾಪಿಯಾಗಿ ಚಳವಳಿಯ ರೂಪದಲ್ಲಿ ಪ್ರತಿಭಟನೆ ಹಬ್ಬುತ್ತಿದ್ದು, ಇನ್ನೊಂದು ಬೆಳವಣಿಗೆ ಆಗಿದೆ. ಸೌಜನ್ಯಾಳ ತಾಯಿ ಕುಸುಮಾವತಿ, ತಂದೆ ಚಂದಪ್ಪ ಗೌಡ ಮತ್ತು ಸೌಜನ್ಯಗೆ ನ್ಯಾಯ ಕೊಡಿಸಲು ಕಂಕಣ ಬದ್ಧವಾಗಿ ನಿಂತಿರುವ ಮಹೇಶ್ ಶೆಟ್ಟಿ ತಿಮರೋಡಿಯವರು ಭಾನುವಾರ ಆದಿಚುಂಚನಗಿರಿ ಮಹಾಸಂಸ್ಥಾನ ಮಠವನ್ನು ಭೇಟಿ ನೀಡಿದ್ದರು. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳನ್ನು ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯನ ಮನೆಯವರು ಭೇಟಿ ಮಾಡಿ ಧರ್ಮಸ್ಥಳದ

ಸೌಜನ್ಯ ಹೋರಾಟಕ್ಕೆ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಜತೆ ಬೆಂಬಲ | ಹೋರಾಟಕ್ಕೆ ಇಡೀ ರಾಜ್ಯದ ಒಕ್ಕಲಿಗರ ಕೈಜೋಡಿಸುವಿಕೆ Read More »

ಡಾ. ಮೀರಾಮಣಿಯವರಿಗೆ “ಉತ್ತಮ ಗ್ರಂಥಪಾಲಕರು” ರಾಜ್ಯ ಪ್ರಶಸ್ತಿ ಪುರಸ್ಕಾರ.

ಬೆಂಗಳೂರು: ಡಾ. ಮೀರಾಮಣಿಯವರು ಗ್ರಂಥಾಲಯ ಅಭಿವೃದ್ಧಿ ಹಾಗೂ ಗ್ರಂಥಾಲಯ ವಿಜ್ಞಾನ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಗಣನೀಯ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸರಕಾರವು 2023ರ “ಉತ್ತಮ ಗ್ರಂಥಪಾಲಕರು” ಎಂಬ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಈ ಪೈಕಿ ಪುತ್ತೂರು ತಾಲೂಕಿನ ಕುದ್ಮಾರು ಗ್ರಾಮದ ದಿ.ನೂಜಿ ಲಿಂಗಪ್ಪ ಗೌಡ, ದುಗ್ಗಮ್ಮ ದಂಪತಿ ಪುತ್ರಿ ಡಾ.ಮೀರಾರಾಣಿ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಬೆಂಗಳೂರು ಹಂಪಿನಗರದ ಕೇಂದ್ರ ಗ್ರಂಥಾಲಯದಲ್ಲಿ ಆಯೋಜಿಸಲಾದ ಗ್ರಂಥಾಲಯ ದಿನಾಚರಣೆ ಸಂದರ್ಭದಲ್ಲಿ ಈ ಪ್ರಶಸ್ತಿಯನ್ನು ಪ್ರಾಥಮಿಕ

ಡಾ. ಮೀರಾಮಣಿಯವರಿಗೆ “ಉತ್ತಮ ಗ್ರಂಥಪಾಲಕರು” ರಾಜ್ಯ ಪ್ರಶಸ್ತಿ ಪುರಸ್ಕಾರ. Read More »

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ

ಪುತ್ತೂರು:ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಗ್ರಂಥಪಾಲಕ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಯವರು ಉದ್ಘಾಟಿಸಲಿದ್ದು ಕೇಂದ್ರ ಸಚಿವರು ಆಗಿರುವ ನಿರ್ಮಲ ಸೀತಾರಾಮನ್ ಮತ್ತು ಶ್ರೀ ಎನ್ ರಾಜೀವ್ ಹಾಗೂ ಅನೇಕ ರಾಜ್ಯ ಸಚಿವರು ಭಾಗವಹಿಸಲಿದ್ದಾರೆ. ಇವರು ಬೆಂಗಳೂರಿನ ಜೈನ್ ಯೂನಿವರ್ಸಿಟಿಯಲ್ಲಿ ಗ್ರಂಥಪಾಲಕರಾಗಿ ಅನೇಕ ವರುಷದಿಂದ ಕಾರ್ಯ ನಿರ್ವಹಿಸುತ್ತಿದ್ದು ಇವರ ಪತಿ ಎಡಮಂಗಲ ಪರ್ಲ ನಿವಾಸಿ ಬೆಂಗಳೂರಿನ MNC ಕಂಪೆನಿಯಲ್ಲಿ accounts head ಆಗಿರುವ ಶ್ರೀ ಆನಂದ ಪರ್ಲ ಹಾಗೂ ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದಾರೆ.

ಪುತ್ತೂರು,ಕುದ್ಮಾರಿನ ಡಾ:ಮೀರಾಮಣಿ ಅವರಿಗೆ ಉತ್ತಮ ಗ್ರಂಥಪಾಲಕ ಪ್ರಶಸ್ತಿ Read More »

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು

ಟ್ಯೂಷನ್‌ ಮುಗಿಸಿ ವಾಪಸಾಗುತ್ತಿದ್ದ ಮಕ್ಕಳಿಗೆ ಡಿಕ್ಕಿ ಹೊಡೆದ ವಾಹನ ಬೆಂಗಳೂರು: ಟ್ಯೂಷನ್ ಮುಗಿಸಿ ಮನೆಗೆ ವಾಪಸಾಗುತ್ತಿದ್ದ ಮಕ್ಕಳ ಮೇಲೆ ಗೂಡ್ಸ್ ವಾಹನ ಹರಿದು ಇಬ್ಬರು ಮಕ್ಕಳು ಸಾವನ್ನಪ್ಪಿದ ದಾರುಣ ಘಟನೆ ನಿನ್ನೆ ರಾತ್ರಿ ರಾಮನಗರದಲ್ಲಿ ಸಂಭವಿಸಿದೆ. ರಾಮನಗರ ತಾಲ್ಲೂಕಿನ ಮಾಗಡಿ ರಸ್ತೆಯ ಗೊಲ್ಲರದೊಡ್ಡಿ ಗ್ರಾಮದಲ್ಲಿ ಬುಧವಾರ ರಾತ್ರಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ಐವರು ಮಕ್ಕಳ ಮೇಲೆ ಟಾಟಾ ಏಸ್ ಗೂಡ್ಸ್‌ ವಾಹನ ಹರಿದ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. 7 ಮಂದಿಗೆ ಗಂಭೀರ ಗಾಯಗಳಾಗಿವೆ. 12

ಮಕ್ಕಳಿಗೆ ಗೂಡ್ಸ್‌ ವಾಹನ ಡಿಕ್ಕಿ : ಇಬ್ಬರು ಸಾವು Read More »

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌

2025-26ನೇ ಶೈಕ್ಷಣಿಕ ವರ್ಷದಿಂದ ಜಾರಿ ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ 5 ವರ್ಷ 5 ತಿಂಗಳು ಬದಲು 6 ವರ್ಷ ತುಂಬಿರಬೇಕು ಎಂದು ರಾಜ್ಯ ಸರ್ಕಾರ 2022ರಲ್ಲಿ ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ಎತ್ತಿಹಿಡಿದಿದೆ. ಈ ಕುರಿಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕರು 2022ರ ಜು.26ರಂದು ಹೊರಡಿಸಿದ್ದ ಅಧಿಸೂಚನೆ ರದ್ದು ಕೋರಿ ಬೆಂಗಳೂರಿನ ಅನಿಕೇತ್ ಎಂಬವರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ

ಒಂದನೇ ತರಗತಿ ಸೇರಲು 6 ವರ್ಷ : ಸರಕಾರದ ನಿರ್ಧಾರ ಎತ್ತಿಹಿಡಿದ ಹೈಕೋರ್ಟ್‌ Read More »

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ

ಬೆಂಗಳೂರು: ಬ್ಯಾಂಕಾಕ್‌ನಲ್ಲಿ ಅಕಾಲಿಕ ಮರಣಕ್ಕೀಡಾದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಸಂಸ್ಕಾರ ಇಂದು (ಬುಧವಾರ) ಅಪರಾಹ್ನ ಬೆಂಗಳೂರಿನ ಶ್ರೀರಾಂಪುರದಲ್ಲಿರುವ ಹರಿಶ್ಚಂದ್ರಘಾಟ್‌ನಲ್ಲಿ ನಡೆಯಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಪೂರ್ವಾಹ್ನ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ತಂದೆ ನಿವೃತ್ತ ಐಪಿಎಸ್‌ ಅಧಿಕಾರಿ ಬಿ.ಕೆ. ಶಿವರಾಮ್‌ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿದೆ. ಮಂಗಳವಾರ ರಾತ್ರಿಯೇ ಪ್ರಕ್ರಿಯೆಗಳನ್ನೆಲ್ಲಾ ಪೂರೈಸಿ ಥಾಯ್ಲೆಂಡ್‌ ಏರ್‌ಲೈನ್ಸ್‌ನ ವಿಶೇಷ ವಿಮಾನದ ಮೂಲಕ ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರಲಾಗಿದೆ. ಥಾಯ್ಲೆಂಡ್‌ನಲ್ಲಿದ್ದ ವಿಜಯ ರಾಘವೇಂದ್ರ, ಬಿ.ಕೆ.

ಸ್ಪಂದನಾ ಅವರ ಪಾರ್ಥೀವ ಶರೀರ ಬೆಂಗಳೂರಿಗೆ | ಇಂದು ಹರಿಶ್ಚಂದ್ರಘಾಟ್ ನಲ್ಲಿ ಅಂತ್ಯಸಂಸ್ಕಾರ Read More »

error: Content is protected !!
Scroll to Top