ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ
ರೌಡಿಯನ್ನು ಸಿನಿಮೀಯ ರೀತಿಯಲ್ಲಿ ಬಂಧಿಸಿದ ಮಣಿಪಾಲ ಪೊಲೀಸರು ಉಡುಪಿ: ಮಣಿಪಾಲದಲ್ಲಿ ಸಿನಿಮೀಯ ಶೈಲಿಯಲ್ಲಿ ಕುಖ್ಯಾತ ಕ್ರಿಮಿನಲ್ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಸರಣಿ ಅಪಘಾತವಾಗಿ ಹಲವು ವಾಹನಗಳಿಗೆ ಹಾನಿ ಸಂಭವಿಸಿದೆ. ಬೆಂಗಳೂರಿನ ಕುಖ್ಯಾತ ಪಾತಕಿ ಇಸಾಕ್ ಎಂಬಾತನನ್ನು ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಸೆರೆ ಹಿಡಿದಿದ್ದಾರೆ. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ರಸ್ತೆಯಲ್ಲಿ ಘಟನೆ ನಡೆದಿದೆ. ನೆಲಮಂಗಲ ಪೊಲೀಸರನ್ನು ಕಂಡು ಕಾರಿನಲ್ಲಿ ಪರಾರಿಯಾಗಲು ಆರೋಪಿ ಯತ್ನಿಸಿದ್ದ. ಬೆಂಬಿಡದೆ ಪೊಲೀಸರು ಚೇಸ್ ಮಾಡಿದ್ದಾರೆ. ತಕ್ಷಣ ಮಣಿಪಾಲ […]
ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರಣಿ ಅಪಘಾತ : ನಾಲ್ಕು ಕಾರು, ಸ್ಕೂಟಿಗೆ ಡಿಕ್ಕಿ Read More »










