ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ
ಬೆಂಗಳೂರು: ಥೈಲಾಂಡ್ ನಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಇಂದು ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಲಿದೆ. ನಾಳೆ (ಬುಧವಾರ) ಮಧ್ಯಾಹ್ನ 12 ಗಂಟೆ ವರೆಗೆ ಮಲ್ಲೇಶ್ವರಂನಲ್ಲಿರುವ ಸ್ಪಂದನಾ ಅವರ ತಂದೆ ಬಿ.ಕೆ.ಶಿವರಾಂ ಮನೆ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಥೈಲಾಂಡ್ ನಲ್ಲಿ […]
ಇಂದು ರಾತ್ರಿ 11 ಗಂಟೆಗೆ ಸ್ಪಂದನಾ ಪಾರ್ಥೀವ ಶರೀರ ಬೆಂಗಳೂರಿಗೆ | ನಾಳೆ ಅಂತ್ಯ ಸಂಸ್ಕಾರ Read More »