ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ
ಯುದ್ಧದ ಹಿನ್ನೆಲೆಯಲ್ಲಿ ತೈಲ ಸಂಗ್ರಹಿಸಿಟ್ಟಿದ್ದ ಗೋದಾಮಿನಲ್ಲಿ ಭೀಕರ ಬೆಂಕಿ ಅವಘಡ ಬೆಂಗಳೂರು: ಬೆಂಗಳೂರಿನ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿಹತ್ತಿಕೊಂಡು ತೈಲ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಶಲ್ ಕಂಪನಿಗೆ ಸೇರಿದ ಆಯಿಲ್ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯ, ಯಶವಂತಪುರ ಭಾಗದ 8ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]
ಹೊತ್ತಿ ಉರಿದ ಗೋದಾಮು : 30 ಕೋಟಿ ರೂ. ತೈಲ ನಾಶ Read More »










