ತುಮಕೂರಿನ ನಾಲ್ವರು ಬಿಹಾರದಲ್ಲಿ ನಿಗೂಢವಾಗಿ ಸಾವು
ಧರ್ಮಶಾಲೆಯಲ್ಲಿ ಮೂರು ದಿನದಿಂದ ಕೊಳೆಯುತ್ತಿದ್ದವು ಶವಗಳು ನಳಂದ : ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬಿಹಾರದ ನಳಂದ ಜಿಲ್ಲೆಯ ರಾಜಗೀರ್ನ ಧರ್ಮಶಾಲೆಯೊಂದರಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಶವಗಳಾಗಿ ಪತ್ತೆಯಾಗಿದ್ದಾರೆ. ಶವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಪ್ರಕರಣದ ತನಿಖೆಗಾಗಿ ಕರ್ನಾಟಕ ಪೊಲೀಸರ ತಂಡ ಬಿಹಾರಕ್ಕೆ ತೆರಳಿದೆ. ಮೃತರನ್ನು ತಾಯಿ ಜಿ.ಆರ್.ಸುಮಂಗಲಾ (78), ಮಗ ಜಿ.ಆರ್.ನಾಗಪ್ರಸಾದ್ (50) ಹಾಗೂ ಆಕೆಯ ಇಬ್ಬರು ಪುತ್ರಿಯರಾದ ಜಿ.ಆರ್.ಶಿಲ್ಪಾ (48) ಹಾಗೂ ಜಿ.ಆರ್.ಶ್ರುತಾ (43) ಎಂದು ಗುರುತಿಸಲಾಗಿದೆ. ಸುಮಂಗಲಾ, […]
ತುಮಕೂರಿನ ನಾಲ್ವರು ಬಿಹಾರದಲ್ಲಿ ನಿಗೂಢವಾಗಿ ಸಾವು Read More »










