ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ
ಬೆಂಗಳೂರು : ಅನುದಾನ ಬಿಡುಗಡೆ ಮಾಡಲು ಕೂಡ ಸಚಿವರು ಕಮಿಷನ್ ಕೇಳುತ್ತಿದ್ದಾರೆಂದು ಅಸಮಾಧಾನ ವ್ಯಕ್ತಪಡಿಸಿ ಶಾಸಕರು ಬರೆದಿರುವ ಪತ್ರದ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ನ ಶಾಸಕಾಂಗ ಸಭೆ ನಡೆಯಲಿದೆ. ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿರುವ ಈ ಶಾಸಕಾಂಗ ಸಭೆ ಬಹಳ ಕುತೂಹಲ ಮೂಡಿಸಿದೆ. ಬಿ.ಆರ್.ಪಾಟೀಲ್, ಬಸವರಾಜ ರಾಯರೆಡ್ಡಿ, ಎಂ.ಕೃಷ್ಣಪ್ಪ ಸೇರಿದಂತೆ ಹಲವು ಹಿರಿಯ ಶಾಸಕರೇ ಶಾಸಕಾಂಗ ಸಭೆ ಕರೆಯುವಂತೆ ಒತ್ತಡ ಹಾಕಿದ್ದಾರೆ. ಅಲ್ಲದೆ ಸಚಿವರ ವಿರುದ್ಧ ಶಾಸಕರ ಪತ್ರ […]
ಅನುದಾನ ಬಿಡುಗಡೆ ಮಾಡಲು ಕಮಿಷನ್ | ಇಂದು ಕಾಂಗ್ರೆಸ್ ಶಾಸಕಾಂಗ ಸಭೆ Read More »