ರಾಜ್ಯ

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌

ಚಿಕ್ಕಮಗಳೂರು : ಕಾಶ್ಮೀರದ ಪಹಲ್ಗಾಮ್​​ನಲ್ಲಿ ಹಿಂದುಗಳ ಮಾರಣಹೋಮ ಮತ್ತು ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಸೋಮವಾರ ಚಿಕ್ಕಮಗಳೂರು ಬಂದ್‌ಗೆ ಕರೆನೀಡಿದೆ. ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೆ ಚಿಕ್ಕಮಗಳೂರು ನಗರ ಸೇರಿದಂತೆ 9 ತಾಲೂಕುಗಳಲ್ಲಿ ಬಂದ್​ ಮಾಡಲು ನಿರ್ಧರಿಸಲಾಗಿದೆ. ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್​ ಮಾಡುವಂತೆ ಹಿಂದೂ ಸಂಘಟನೆಗಳು ಮನವಿ ಮಾಡಿವೆ. ಸರ್ಕಾರಿ ಬಸ್ ಸೇರಿದಂತೆ ಸಾರಿಗೆ ಸಂಚಾರಕ್ಕೆ ಯಾವುದೇ ಅಡ್ಡಿ ಮಾಡುವುದಿಲ್ಲ. ಸ್ವಯಂ ಪ್ರೇರಿತರಾಗಿ […]

ಸುಹಾಸ್‌ ಶೆಟ್ಟಿ ಹತ್ಯೆ ಖಂಡಿಸಿ ಸೋಮವಾರ ಚಿಕ್ಕಮಗಳೂರು ಬಂದ್‌ Read More »

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ

ಹಿಂದುಗಳನ್ನು ದಮನಿಸುವ ಷಡ್ಯಂತ್ರ ಎಂದು ಆರೋಪ ಮಂಗಳೂರು : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಸಂಬಂಧ ಮಂಗಳೂರಿಗೆ ಶನಿವಾರ ಭೇಟಿ ನೀಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕೋಮು ಹಿಂಸಾಚಾರ ನಿಗ್ರಹಕ್ಕೆ ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್ ಸ್ಥಾಪನೆಯ ಘೋಷಣೆ ಮಾಡಿರುವುದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಇದು ಹಿಂದುಗಳನ್ನು ದಮನಿಸಲು, ಆ ಮೂಲಕ ತನ್ನ ವೋಟ್‌ಬ್ಯಾಂಕ್‌ ಪರವಾಗಿರುವವರನ್ನು ಖುಷಿಪಡಿಸಲು ಕಾಂಗ್ರೆಸ್‌ ಸರಕಾರ ಕೈಗೊಂಡಿರುವ ಕ್ರಮ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಸಂಬಂಧ ಮಾತನಾಡಿರುವ ಸಂಸದ ಕ್ಯಾ.ಬ್ರಿಜೇಶ್‌ ಚೌಟ,

ಆ್ಯಂಟಿ ಕಮ್ಯೂನಲ್ ಟಾಸ್ಕ್‌ಫೋರ್ಸ್‌ಗೆ ಬಿಜೆಪಿ ವಿರೋಧ Read More »

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌

ಕನ್ನಡಿಗರ ಅಭಿಮಾನವನ್ನು ಉಗ್ರರ ದಾಳಿಗೆ ಹೋಲಿಸಿ ವಿವಾದ ಸೃಷ್ಟಿಸಿರುವ ಗಾಯಕ ಬೆಂಗಳೂರು: ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿ ವಿವಾದ ಮೈಮೇಲೆ ಎಳೆದುಕೊಂಡಿರುವ ಜನಪ್ರಿಯ ಹಿನ್ನೆಲೆ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿಗಳು ಕೋರಿದಾಗ ಕನ್ನಡ…ಕನ್ನಡ… ಈ ರೀತಿಯ

ಗಾಯಕ ಸೋನು ನಿಗಮ್‌ ವಿರುದ್ಧ ಕೇಸ್‌ Read More »

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ

ಆರೋಪಿಗಳ ರಕ್ಷಣೆಗೆ ಸ್ಪೀಕರ್‌ ನಿಂತಿದ್ದಾರೆ ಎಂದು ಆರೋಪ; ಹಾಗೇ ಹೇಳಿಲ್ಲ ಎಂದು ಖಾದರ್‌ ಸ್ಪಷ್ಟನೆ ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯ ಬಳಿಕ ಸ್ಪೀಕರ್‌ ಯು.ಟಿ.ಖಾದರ್‌ ನೀಡಿದ ಹೇಳಿಕೆಯೊಂದು ಭಾರಿ ವಿವಾದಕ್ಕೆ ಕಾರಣವಾಗಿದ್ದು, ಕೊಲೆ ಪ್ರಕರಣದ ದಿಕ್ಕು ತಪ್ಪಿಸಲು ಸ್ವತಃ ಸ್ಪೀಕರ್‌ ಮುಂದಾಗಿರುವುದು ದುರದೃಷ್ಟಕರ, ಅವರು ರಾಜೀನಾಮೆ ನೀಡಬೇಕೆಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ. ಸುಹಾಸ್‌ ಶೆಟ್ಟಿ ಹತ್ಯೆಗೂ ಮೂರು ವರ್ಷದ ಹಿಂದೆ ಸುರತ್ಕಲ್‌ನಲ್ಲಿ ಹತ್ಯೆಯಾದ ಫಾಝಿಲ್‌ ಕುಟುಂಬಕ್ಕೂ ಯಾವುದೇ ಸಂಬಂಧ ಇಲ್ಲ, ಫಾಝಿಲ್‌ ಕುಟುಂಬದವರೊಂದಿಗೆ ನಾನು

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಖಾದರ್‌ ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲ Read More »

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ

ಪೊಲೀಸರ ಕಾರ್ಯವೈಖರಿಯ ಬಗ್ಗೆ ಭಾರಿ ಅಸಮಾಧಾನ ಮಂಗಳೂರು: ಕರಾವಳಿಯಲ್ಲಿ ಇತ್ತೀಚೆಗೆ ನಡೆದ ಎರಡು ಹತ್ಯೆಗಳ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಮಂಗಳೂರಿಗೆ ಭೇಟಿ ನೀಡಿದ್ದು, ಸ್ಥಳೀಯ ಅಧಿಕಾರಿಗಳು ಹಾಗೂ ಮುಸ್ಲಿಂ ಮುಖಂಡರೊಂದಿಗೆ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಸಚಿವ ಪರಮೇಶ್ವರ್‌ ವಿಮಾನ ನಿಲ್ದಾಣದಿಂದ ಸರ್ಕೀಟ್ ಹೌಸ್‌ಗೆ ಆಗಮಿಸಿದ್ದು, ಸರ್ಕೀಟ್ ಹೌಸ್‌ನಲ್ಲಿ ಮಾತುಕತೆ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯನ್ನು

ಮಂಗಳೂರಿನಲ್ಲಿ ಪೊಲೀಸರು, ಮುಖಂಡರ ಜೊತೆಗೆ ಪರಮೇಶ್ವರ್‌ ಸರಣಿ ಸಭೆ Read More »

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ

ತನಿಖೆಯನ್ನು ಎನ್‌ಐಎಗೊಪ್ಪಿಸಲು ವಿಜಯೇಂದ್ರ ಆಗ್ರಹ ಮಂಗಳೂರು: ಗುರುವಾರ ರಾತ್ರಿ ಬಜಪೆ ಬಳಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ವತಿಯಿಂದ 25 ಲಕ್ಷ ರೂ. ಪರಿಹಾರ ನೀಡುವುದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಘೋಷಣೆ ಮಾಡಿದ್ದಾರೆ. ನಿನ್ನೆ ಮೃತ ಸುಹಾಸ್ ಶೆಟ್ಟಿ ಅಂತಿಮ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಕಾಶ್ಮೀರ ಪಹಲ್ಗಾಮ್ ಹತ್ಯೆ ಮರೆಯುವ ಮೊದಲೇ ಮಂಗಳೂರಿನಲ್ಲಿ ಘಟನೆ ನಡೆದಿರುವುದು ಖಂಡನಾರ್ಹ. ಬಿಜೆಪಿ ಈ ಘಟನೆಯನ್ನು ಬಹಳ ಗಂಭೀರವಾಗಿ

ಹತ್ಯೆಯಾದ ಸುಹಾಸ್‌ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ 25 ಲ.ರೂ. ಪರಿಹಾರ Read More »

ಸುಹಾಸ್ ಶೆಟ್ಟಿಯವರ ಹತ್ಯೆ- ಕರ್ನಾಟಕ ಬಂಗಾಳವಾಗಿ ಬದಲಾಗುವ ದಿನ ಇನ್ನು ದೂರವಿಲ್ಲ : ಡಿ.ವಿ.ಸದಾನಂದ ಗೌಡ

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿಯವರ ಕ್ರೂರ ಹತ್ಯೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಇದು ಸರಳ ಕೊಲೆ ಅಲ್ಲ ಇದು ಪೂರ್ವನಿಯೋಜಿತ, ಸಂಘಟಿತ ಮತ್ತು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ನಡೆಯುತ್ತಿರುವ ನಿಶ್ಚಿತ ಯುದ್ಧ. ಈ ದುಷ್ಕೃತ್ಯವು ಕೇವಲ ಒಂದು ವ್ಯಕ್ತಿಯ ಮೃತ್ಯುವಲ್ಲ ಇದು ರಾಜ್ಯದ ನಂಬಿಕೆ, ಭದ್ರತೆ ಮತ್ತು ನ್ಯಾಯವ್ಯವಸ್ಥೆಯ ವಿರುದ್ಧ ನಡೆದ ಆಕ್ರಮಣ ಎಂದು ಮಾಜಿ ಮುಖ್ಯಮಂತ್ರಿ, ಮಾಜಿ ಸಚಿವ ಡಿ.ವಿ.ಸದಾನಂದ ಗೌಡ ಪ್ರತಿಕ್ರಿಯಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಹತ್ಯೆಯ ನಂತರ

ಸುಹಾಸ್ ಶೆಟ್ಟಿಯವರ ಹತ್ಯೆ- ಕರ್ನಾಟಕ ಬಂಗಾಳವಾಗಿ ಬದಲಾಗುವ ದಿನ ಇನ್ನು ದೂರವಿಲ್ಲ : ಡಿ.ವಿ.ಸದಾನಂದ ಗೌಡ Read More »

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ

ತನಿಖೆಗೆ ವಿಶೇಷ ತಂಡ ರಚನೆ; ಶಾಂತಿ ಕಾಪಾಡಲು ಮನವಿ ಮಂಗಳೂರು: ಮಂಗಳೂರು ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚಿದ್ದಾರೆ. ಸುಹಾಸ್ ಶೆಟ್ಟಿ ಮೇಲೆ ದಾಳಿ ನಡೆಸಿ ಪರಾರಿಯಾದ ಆರೋಪಿಗಳು ಯಾರು ಎಂದು ನಮಗೆ ಗೊತ್ತಾಗಿದೆ. ಆರೋಪಿಗಳ ಬಂಧನಕ್ಕೆ ತಂಡ ರಚನೆ ಮಾಡುತ್ತೇವೆ. ಆರೋಪಿಗಳ ಸುಳಿವನ್ನು ಈಗಾಗಲೇ ಪತ್ತೆ ಹಚ್ಚಿಲಾಗಿದೆ ಎಂದು ಎಡಿಜಿಪಿ ಆರ್.ಹಿತೇಂದ್ರ ಹೇಳಿದ್ದಾರೆ. ಕಾನೂನು ಕೈಗೆತ್ತಿಕೊಂಡವರ ಮೇಲೆ ಕಾನೂನು ರೀತಿ ಕ್ರಮ ಆಗಲಿದೆ ಎಂದು ಹಿತೇಂದ್ರ ಹೇಳಿದ್ದಾರೆ. ಸ್ಥಳದ ಸಿಸಿಟಿವಿ ದೃಶ್ಯಗಳನ್ನು ಪೊಲೀಸರು ಪರಿಶೀಲಿಸಿದ್ದಾರೆ. ಇನ್ನು

ಆರೋಪಿಗಳ ಸುಳಿವು ಪತ್ತೆ, ಕಾರುಗಳು ವಶ : ಎಡಿಜಿಪಿ ಆರ್.ಹಿತೇಂದ್ರ ಮಾಹಿತಿ Read More »

ಎರಡು ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಸ್‌ಎಂಎಸ್‌ನಲ್ಲೂ ಸಿಗುತ್ತದೆ ರಿಸಲ್ಟ್‌

ಅಧಿಕೃತ ವೆಬ್‌ಸೈಟ್‌ https://kseab.karnataka.gov.in ಅಥವಾ https://karresults.nic.in ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಎಸ್​​ಎಲ್​ಸಿ ಪರೀಕ್ಷೆ ವಿದ್ಯಾರ್ಥಿಗಳು ಫಲಿತಾಂಶವನ್ನು ಇಂದು ಮಧ್ಯಾಹ್ನ ಪ್ರಕಟಿಸಲಿದ್ದು, ಮಧ್ಯಾಹ್ನ 12.30ರ ಬಳಿಕ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ವೀಕ್ಷಣೆಗೆ ಸಿಗುತ್ತದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಳಗ್ಗೆ 11.30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. http://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್‌, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು

ಎರಡು ವೆಬ್‌ಸೈಟ್‌ಗಳಲ್ಲಿ ವೀಕ್ಷಿಸಿ ಎಸ್‌ಎಸ್‌ಎಲ್‌ಸಿ ಫಲಿತಾಂಶ : ಎಸ್‌ಎಂಎಸ್‌ನಲ್ಲೂ ಸಿಗುತ್ತದೆ ರಿಸಲ್ಟ್‌ Read More »

ಅಮುಲ್ ಹಾಲಿನ ದರ 2.ರೂ ಏರಿಕೆ

ಬೆಂಗಳೂರು: ಇತ್ತೀಚಿಗೆ ದಿನಗಳಲ್ಲಿ ಕೆಎಂಎಫ್ ನಂದಿನಿ ಹಾಲಿನ ಬೆಲೆ ಏರಿಕೆಯಾಗಿದೆ.  ಇದೀಗ ಅದರ ಬೆನ್ನಲ್ಲೇ ಅಮುಲ್ ಹಾಲಿನ ದರ 2 ರೂ. ಏರಿಕೆಯಾಗಿದೆ. ದೇಶಾದ್ಯಂತ ಅಮುಲ್ ಹಾಲಿನ ಪರಿಷ್ಕೃತ ದರ ಇಂದಿನಿಂದಲೇ (ಮೇ 1) ಜಾರಿಯಾಗಿದೆ. ಈ ದರ ಏರಿಕೆಯು ಅಮುಲ್ ಸ್ಟ್ಯಾಂಡರ್ಡ್, ಅಮುಲ್ ಬಫೆಲೋ, ಅಮುಲ್ ಗೋಲ್ಡ್, ಅಮುಲ್ ಸ್ಲಿಮ್ ಆಂಡ್ ಟ್ರಿಮ್, ಅಮುಲ್ ಚಾಯ್‌ಮಜಾ, ಅಮುಲ್ ತಾಜಾ ಹಾಗೂ ಅಮುಲ್ ಕೌ ಮಿಲ್ಕ್ ಗಳಿಗೆ ಬೆಲೆ ಏರಿಕೆ ಅನ್ವಯವಾಗುತ್ತದೆ

ಅಮುಲ್ ಹಾಲಿನ ದರ 2.ರೂ ಏರಿಕೆ Read More »

error: Content is protected !!
Scroll to Top