ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್ಇಝಡ್ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ
800 ವರ್ಷ ಪುರಾತನ ದೈವಸ್ಥಾನದ ಆರಾಧನೆಗೆ ತಡೆಯೊಡ್ಡಿದ ಅಧಿಕಾರಿಗಳ ವಿರುದ್ಧ ಭುಗಿಲೆದ್ದ ಆಕ್ರೋಶ ಮಂಗಳೂರು : ಬಜ್ಪೆ ಸಮೀಪ ಇರುವ ಕಾಂತೇರಿ ಜುಮಾದಿ ದೈವಸ್ಥಾನದಲ್ಲಿ ಆರಾಧನೆಗೆ ತಡೆಯೊಡ್ಡಿರುವ ಮಂಗಳೂರು ವಿಶೇಷ ಆರ್ಥಿಕ ವಲಯ (ಎಂಎಸ್ಇಝಡ್) ಅಧಿಕಾರಿಗಳ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕಾಂತೇರಿ ಜುಮಾದಿ ದೈವಸ್ಥಾನ ಉಳಿಸಿ ಹೋರಾಟಕ್ಕೆ ತಯಾರಿ ನಡೆಯುತ್ತಿದೆ. ನಿನ್ನೆ ಮೊನ್ನೆ ಬಂದ ಎಂಎಸ್ಇಝಡ್ ಅಧಿಕಾರಿಗಳು 800 ವರ್ಷಕ್ಕೂ ಹಿಂದಿನ ದೈವದ ಆಚರಣೆ ಮತ್ತು ಆರಾಧನೆಗೆ ತಡೆಯೊಡ್ಡಿರುವುದು ಜನರ ಧಾರ್ಮಿಕ ನಂಬಿಕೆಯನ್ನು ಘಾಸಿಗೊಳಿಸಿದೆ. ಕಂಪನಿಯ […]
ಬಜ್ಪೆಯಲ್ಲಿ ಕಾಂತೇರಿ ಜುಮಾದಿ V/S ಎಂಎಸ್ಇಝಡ್ ಕಂಪನಿ : ದೈವಸ್ಥಾನ ಉಳಿಸಲು ಹೋರಾಟ Read More »










