ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್
ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಿದ ಸಿದ್ದರಾಮಯ್ಯ ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆರ್ಸಿಬಿಯ ಮಾರ್ಕೆಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆಯ ಬಂಧನ ಆಗುತ್ತಿದ್ದಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್ ಅವರನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎಂಬ ವಿಚಾರ ತಿಳಿದು ಬಂದಿದೆ. ಇದೇ ಕಾರಣಕ್ಕೆ ಗೋವಿಂದರಾಜ್ ಅವರನ್ನು ತಮ್ಮ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಸಿದ್ದರಾಮಯ್ಯ ತೆಗೆದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗಿನ ಜಾವ ಆರ್ಸಿಬಿಯ ನಿಖಿಲ್ ಸೋಸಲೆ ಬಂಧನ […]
ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್ Read More »










