ರಾಜ್ಯ

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರ ಜು 7 ರಿಂದ ಜಿಲ್ಲಾ ಪ್ರವಾಸ

ಮಂಗಳೂರು: ದ.ಕ.ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ ಜು.7ರಿಂದ ದ.ಕ.ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು.7ರ ರಾತ್ರಿ 9.15ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬಳಿಕ ಧರ್ಮಸ್ಥಳಕ್ಕೆ ತೆರಳಿ ಸನ್ನಿಧಿ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು. ಜು.8ರ ಬೆಳಗ್ಗೆ 9.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಳಿಗ್ಗೆ 10 ಗಂಟೆಗೆ ಕನ್ಯಾಡಿ ರಾಮಮಂದಿರಕ್ಕೆ ಭೇಟಿ ನೀಡುವರು. ಪೂರ್ವಾಹ್ನ 11ಕ್ಕೆ ಉಜಿರೆಯ ಮಾತೃಶ್ರೀ ಡಿ.ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ […]

ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವರ ಜು 7 ರಿಂದ ಜಿಲ್ಲಾ ಪ್ರವಾಸ Read More »

ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ

ಕಾರ್ಕಳ : ಶಿಕ್ಷಣ ಇಲಾಖೆಯಲ್ಲಿ ಪ್ರತಿಭಾ ಕಾರಂಜಿ ಮಹತ್ವದ್ದಾಗಿದ್ದು, ಈ ಬಾರಿ ಪ್ರತಿಭಾ ಕಾರಂಜಿಯಲ್ಲಿ ದೈವದ ಕೋಲವನ್ನು ಶಿಕ್ಷಣ ಇಲಾಖೆ ಸೇರಿಸಿ ಸುತ್ತೋಲೆ ಹೊರಡಿಸಿದ್ದು, ದೈವದ ಕೋಲ ಪ್ರದರ್ಶನದ ವಸ್ತುವಲ್ಲ. ಅದನ್ನು ತಕ್ಷಣ ಕೈಬಿಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯಿಸಿದ್ದಾರೆ. ಸದನದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಿಕ್ಷಣ ಸಚಿವರನ್ನು ಒತ್ತಾಯಿಸಿದರು. ಪ್ರತಿಕ್ರಿಯಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಕುರಿತು ಪರಿಶೀಲನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಭಾ ಕಾರಂಜಿಯಲ್ಲಿ ದೈವ ಕೋಲ ಸೇರ್ಪಡೆಯನ್ನು ಕೈಬಿಡುವಂತೆ ಶಾಸಕ ಸುನಿಲ್ ಕುಮಾರ್ ಸದನದಲ್ಲಿ ಒತ್ತಾಯ Read More »

150 ರ ಗಡಿ ದಾಟಿದ ಟೊಮೆಟೋ  ದರ | ಸರಕಾರದಿಂದ ಸಬ್ಸಿಡಿ ದರದಲ್ಲಿ ಮಾರಾಟ

ಬೆಂಗಳೂರು: ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ತಮಿಳುನಾಡು ಸರ್ಕಾರ ನ್ಯಾಯಬೆಲೆ ಅಂಗಡಿಗಳಲ್ಲಿ ಸಬ್ಸಿಡಿ ದರದಲ್ಲಿ ಟೊಮೆಟೋ ವಿತರಣೆ ಆರಂಭಿಸಿದೆ. ಟೊಮೆಟೋ ಬೆಲೆ ಹಲವೆಡೆ ಈಗ 150 ರೂ. ತಲುಪಿದ್ದು, ಪಡಿತರ ಅಂಗಡಿಗಳಲ್ಲಿ ಕೆ.ಜಿಗೆ 60ರೂ.ನಂತೆ ಟೊಮೆಟೋ ಮಾರಾಟ ಮಾಡಲಾಗುತ್ತಿದೆ. ಟೊಮೆಟೊ ಮಾತ್ರವಲ್ಲದೇ ಎಲ್ಲಾ ತರಕಾರಿಗಳ ಬೆಲೆ ಏರಿಕೆಯಾಗಿದ್ದು, ಕ್ಯಾರೆಟ್, ಬೀನ್ಸ್ ಬೆಲೆ 100 ರೂ. ಗಡಿ ದಾಟಿದೆ. “ಇಂದಿನಿಂದ ಪಡಿತರ ಅಂಗಡಿಗಳಲ್ಲಿ ಟೊಮೆಟೋ ಕೆಜಿಗೆ 60 ರೂ.ಗೆ ಮಾರಾಟವಾಗುತ್ತಿದ್ದು, ಮಾರುಕಟ್ಟೆಯಲ್ಲಿ ಕೆಜಿಗೆ 100-130 ರೂ.ಗೆ ಲಭ್ಯವಿದ್ದು,

150 ರ ಗಡಿ ದಾಟಿದ ಟೊಮೆಟೋ  ದರ | ಸರಕಾರದಿಂದ ಸಬ್ಸಿಡಿ ದರದಲ್ಲಿ ಮಾರಾಟ Read More »

ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಡಿ 10 ಕೆ.ಜಿ ಅಕ್ಕಿ ವಿತರಿಸಲು ಅಕ್ಕಿ ಸಿಗದೇ ಇರುವ ಕಾರಣ, ಸರ್ಕಾರ ಜನರಿಗೆ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಗೆ ಹಣವನ್ನ ಖಾತೆಗೆ ಹಾಕುವುದಾಗಿ ಘೋಷಣೆ ಮಾಡಿದ್ದು, ಇದರಿಂದ ನ್ಯಾಯಬೆಲೆ ವರ್ತಕರು ಅಸಮಾಧಾನಗೊಂಡು ಬಂದ್ ಗೆ ಮುಂದಾಗಿದ್ದಾರೆ. ರಾಜ್ಯದ ಒಟ್ಟು 20 ಸಾವಿರಕ್ಕೂ ಅಧಿಕ ಪಡಿತರ ವಿತರಕರು ಇಂದಿನಿಂದ ನ್ಯಾಯಬೆಲೆ ಅಂಗಡಿಯನ್ನ ಬಂದ್ ಮಾಡಿ ರೇಷನ್ ವಿಲೇವಾರಿ ಮಾಡದಿರಲು ನಿರ್ಧಾರ ಮಾಡಿದ್ದಾರೆ. ಸರ್ಕಾರ ನಮ್ಮನ್ನು ಕರೆದು

ಅಕ್ಕಿ ಬದಲು ಖಾತೆಗೆ ಹಣ | ನ್ಯಾಯಬೆಲೆ ಅಂಗಡಿ ಬಂದ್ ತೀರ್ಮಾನ ಕೈಗೊಂಡ ವರ್ತಕರು Read More »

ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಬಳ್ಳಾರಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಕಾಲಿಕ ನಿಧನ ಹೊಂದಿದ ಬಳ್ಳಾರಿ ವಿಭಾಗ ಪ್ರಭಾರಿಗಳಾಗಿದ್ದ ಸಿದ್ದೇಶ್ ಯಾದವ್ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಮೃತರಿಗೆ ಗೌರವ ಸಮರ್ಪಿಸಿದರು. ಪಕ್ಷದ ಸಂಘಟನೆಯಲ್ಲಿ ಸಕ್ರಿಯರಾಗಿದ್ದ ಸಿದ್ಧೇಶ್ ಅವರ ಆತ್ಮಕ್ಕೆ ಸದ್ಗತಿ ದೊರಕಲಿ. ಅವರ ಕುಟುಂಬಕ್ಕೆ ಅಗಲುವಿಕೆಯ ನೋವು ಭರಿಸುವ ಶಕ್ತಿ ನೀಡಲಿ ಎಂದು ಹೇಳಿದರು.

ಸಿದ್ದೇಶ್ ಯಾದವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ Read More »

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ !

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕವಾಗುವ ಸಾಧ್ಯತೆ ಇದೆ. ವಿರೋಧ ಪಕ್ಷದ ನಾಯಕ ಸ್ಥಾನ ಲಿಂಗಾಯತ ಸಮುದಾಯಕ್ಕೆ ಸಿಕ್ಕಿದರೆ, ಅಧ್ಯಕ್ಷ ಸ್ಥಾನ ಒಕ್ಕಲಿಗ ಸಮುದಾಯಕ್ಕೆ ನೀಡಬೇಕಾಗುತ್ತದೆ. ಆ ಹೊತ್ತಿನಲ್ಲಿ ತಮ್ಮ ಆಯ್ಕೆ ಹಿಂದೊಮ್ಮೆ ನಿಕಟವರ್ತಿಯಾಗಿದ್ದ ಶೋಭಾ ಕರಂದ್ಲಾಜೆ ಎಂದು ಯಡಿಯೂರಪ್ಪ ಸೂಚಿಸಿದ್ದಾರೆ. ಯಡಿಯೂರಪ್ಪ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಶೋಭಾ ಅವರು ಸರ್ಕಾರದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದ್ದರು. ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದಾಗ ಯಡಿಯೂರಪ್ಪ ಅವರ

ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಸಾಧ್ಯತೆ ! Read More »

ಸಿಇಟಿ ಕೌನ್ಲೆಲಿಂಗ್ ಆರಂಭ : ಇಲ್ಲಿದೆ ಸಲ್ಲಿಸಲಿರುವ ಕಡ್ಡಾಯ ದಾಖಲೆಗಳ ಸಂಪೂರ್ಣ ಮಾಹಿತಿ

ಬೆಂಗಳೂರು : ಕೆಸಿಇಟಿ ಕೌನ್ಸೆಲಿಂಗ್ (KCET Counselling 2023) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ನಲ್ಲಿ ಮಾಡಲಾಗುತ್ತದೆ. ಫಲಿತಾಂಶದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಕೆಸಿಇಟಿ ಕೌನ್ಸೆಲಿಂಗ್‌ಗೆ ಅರ್ಹರಾಗಿರುತ್ತಾರೆ. ಹೀಗಾಗಿ ಕೆಸಿಇಟಿ ಕೌನ್ಸೆಲಿಂಗ್‌ಗೆ ಸಂಬಂಧಪಟ್ಟ ದಿನಾಂಕ, ಕೌನ್ಸೆಲಿಂಗ್ ಪ್ರಕ್ರಿಯೆ ಇತರೆ ವಿವರಗಳನ್ನು ಈ ಕೆಳಗೆ ತಿಳಿಸಲಾಗಿದೆ. ಪರೀಕ್ಷಾ ಸಂಘಟನಾ ಸಂಸ್ಥೆ ಕೆಇಎ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ವಿವರವಾದ ಕೆಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿ ಅನ್ನು ಬಿಡುಗಡೆ ಮಾಡುತ್ತದೆ. ಕೌನ್ಸೆಲಿಂಗ್‌ನ ದಿನಾಂಕಗಳನ್ನು ಸಾರ್ವಜನಿಕಗೊಳಿಸಿದ ತಕ್ಷಣ ಅಭ್ಯರ್ಥಿಗಳು ಅಧಿಕೃತ

ಸಿಇಟಿ ಕೌನ್ಲೆಲಿಂಗ್ ಆರಂಭ : ಇಲ್ಲಿದೆ ಸಲ್ಲಿಸಲಿರುವ ಕಡ್ಡಾಯ ದಾಖಲೆಗಳ ಸಂಪೂರ್ಣ ಮಾಹಿತಿ Read More »

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್

ಬೆಂಗಳೂರು: ಎಲ್ಲಿ ನಿಮ್ಮ ವಿರೋಧ ಪಕ್ಷದ ನಾಯಕ ? ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ. ಹೀಗೆಂದು ಕಾಂಗ್ರೆಸ್ ಟ್ವಿಟ್ ಮೂಲಕ ಲೇವಡಿ ಮಾಡಿದೆ. ಸರಕಾರ ರಚನೆ ಆಯ್ತು ನಮ್ಮ ಸರ್ಕಾರ ಟೆಕಾಫ್ ಆಗಿ ಹಲವು ದಿನಗಳಾಯ್ತು, ನಮ್ಮ ಗ್ಯಾರಂಟಿ ಯೋಜನೆಗಳ ಜಾರಿಯೂ ಆಯ್ತು, ಆದರೆ ವಿರೋಧ ಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಲಿಲ್ಲ. ಬಿಜೆಪಿಯ 66 ಶಾಸಕರಲ್ಲಿ ವಿರೋಧ ಪಕ್ಷದ ನಾಯಕನಾಗುವ ಅರ್ಹತೆ ಇರುವ ಒಬ್ಬನೇ ಒಬ್ಬ ಶಾಸಕನಿಲ್ಲದಿರುವುದು

ಬಿಜೆಪಿಗೆ ವಿರೋಧ ಪಕ್ಷದ ನಾಯಕನ ಗ್ಯಾರಂಟಿಯನ್ನೂ ಕೊಡಲಾಗುತ್ತಿಲ್ಲ. ಎಂತಹಾ ಹೀನಾಯ ಸ್ಥಿತಿಯಲ್ಲಿದೆ ಬಿಜೆಪಿ | ಹೀಗೆಂದು ಟ್ವಿಟ್ ಮಾಡಿದೆ ಕಾಂಗ್ರೆಸ್ Read More »

ಪಾನ್-ಆಧಾರ್ ಲಿಂಕ್ ಮಾಡದವರಿಗೆ ಮತ್ತೊಂದು ಸಿಹಿಸುದ್ದಿ | ಇಲ್ಲಿದೆ ಡಿಟೈಲ್ಸ್

ಬೆಂಗಳೂರು: ಪ್ಯಾನ್ ಕಾರ್ಡನ್ನು ಆಧಾರ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲು ಜೂನ್ 30, 2023ರ ವರೆಗೆ ಗಡುವು ನೀಡಲಾಗಿತ್ತು. ಆದರೆ  ಈ ಗಡುವು ಮುಗಿದ ಬೆನ್ನಲ್ಲೇ ಇನ್ನು ಪಾನ್ ಹಾಗೂ ಆಧಾರ್ ಲಿಂಕ್ ಮಾಡದವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಹೌದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಸಲು ಸರ್ಕಾರವುಕೊಟ್ಟ ಕೊನೆಯ ದಿನಾಂಕ ಮುಗಿದಿದೆ. ಈ ಗಡುವನ್ನು ಈ ಹಿಂದೆ ಹಲವು ಬಾರಿ ಸರ್ಕಾರ ವಿಸ್ತರಣೆ ಮಾಡಿದ್ದರೂ ಈ ಬಾರಿ ವಿಸ್ತರಿಸಿಲ್ಲ. ಒಬ್ಬ ವ್ಯಕ್ತಿಯು ಇನ್ನೂ ತಮ್ಮ

ಪಾನ್-ಆಧಾರ್ ಲಿಂಕ್ ಮಾಡದವರಿಗೆ ಮತ್ತೊಂದು ಸಿಹಿಸುದ್ದಿ | ಇಲ್ಲಿದೆ ಡಿಟೈಲ್ಸ್ Read More »

ಜಟಿಲ ಸಮಸ್ಯೆಯಾದ ಅನ್ನಭಾಗ್ಯದ ಅಕ್ಕಿ ಬದಲು ಹಣ ವರ್ಗಾವಣೆ ಪ್ರಕ್ರಿಯೆ | ಬ್ಯಾಂಕ್ ಮತ್ತು ಪ್ಯಾನ್ ಕಾರ್ಡ್ ವಿವರ ಇಲ್ಲದಿರುವುದು ಸಮಸ್ಯೆ

ಬೆಂಗಳೂರು: ರಾಜ್ಯ ಸರಕಾರ ಬಿಪಿಎಲ್ ಕಾರ್ಡುದಾರರಿಗೆ ನೀಡುವ 5 ಕೆ.ಜಿ. ಅಕ್ಕಿ ಬದಲು ಹಣ ನೀಡುವ ಕುರಿತು ಈಗಾಗಲೇ ಘೋಷಣೆ ಮಾಡಿದ್ದು, ಹಣ ಹೇಗೆ ಕೊಡುವುದು ಎಂಬುದು ಅಧಿಕಾರಿಗಳಿಗೆ ಚಿಂತೆ ಶುರುವಾಗಿದೆ. ಐದು ಕೆ.ಜಿ.ಅಕ್ಕಿ ಬದಲು 170 ರೂಪಾಯಿ ಓರ್ವ ಫಲಾನುಭವಿಗೆ ನೀಡಬೇಕು. ಒಂದು ಮನೆಯಲ್ಲಿ ನಾಲ್ಕು ಮಂದಿ ಇದ್ದರೆ 680 ರೂ. ಪ್ರತಿತಿಂಗಳು ವರ್ಗಾಯಿಸಬೇಕು. ಜು.1 ರಿಂದಲೇ ನೀಡಲು ನಿರ್ಧರಿಸಿದ ಹಿನ್ನಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಫಲಾನುಭವಿಗಳ ಖಾತೆಗೆ ಹಣ ಜಮಾ

ಜಟಿಲ ಸಮಸ್ಯೆಯಾದ ಅನ್ನಭಾಗ್ಯದ ಅಕ್ಕಿ ಬದಲು ಹಣ ವರ್ಗಾವಣೆ ಪ್ರಕ್ರಿಯೆ | ಬ್ಯಾಂಕ್ ಮತ್ತು ಪ್ಯಾನ್ ಕಾರ್ಡ್ ವಿವರ ಇಲ್ಲದಿರುವುದು ಸಮಸ್ಯೆ Read More »

error: Content is protected !!
Scroll to Top