ಟೋಲ್ಗೇಟ್ಗೆ ಸಡ್ಡು : ಪ್ರತ್ಯೇಕ ರಸ್ತೆ ನಿರ್ಮಿಸಲು ಮುಂದಾದ ಗಡಿನಾಡ ಜನ
ವಿನಾಯಿತಿ ನೀಡದ ತಲಪಾಡಿ ಟೋಲ್ಗೇಟ್ಗೆ ಗಡಿ ಭಾಗದವರಿಂದ ತಿರುಗೇಟು ಮಂಗಳೂರು: ಕೇರಳದ ಮಂಜೇಶ್ವರ ಪಂಚಾಯಿತಿ ವ್ಯಾಪ್ತಿಯ ಗಡಿನಾಡ ಕನ್ನಡಿಗರು ತಮಗೆ ವಿನಾಯಿತಿ ನೀಡದ ತಲಪಾಡಿ ಹೆದ್ದಾರಿ ಟೋಲ್ಗೇಟ್ಗೆ ಸಡ್ಡುಹೊಡೆದು ಪಕ್ಕದಲ್ಲೇ ಬೇರೆಯೇ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಲಪಾಡಿ ಟೋಲ್ಗೇಟ್ನಲ್ಲಿ ವಿನಾಯಿತಿ ನೀಡುವಂತೆ ಹಲವು ಸಮಯಗಳಿಂದ ಒತ್ತಾಯಿಸುದ್ದರೂ ಟೋಲ್ ಸಂಸ್ಥೆ ಸ್ಪಂದಿಸಿಲ್ಲ. ಹೀಗಾಗಿ ತಲಪಾಡಿ ಟೋಲ್ಗೇಟ್ನಲ್ಲಿ ಗಡಿ ಪ್ರದೇಶದ ಜನರಿಗೆ ಆಗುತ್ತಿರುವ ಅನ್ಯಾಯ ಪ್ರತಿಭಟಿಸಿ ಹೆದ್ದಾರಿಯ ಹತ್ತಿರದಲ್ಲೇ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ತಲಪಾಡಿ ಟೋಲ್ಗೇಟ್ ಸ್ಥಾಪಿಸಿದ ಆರಂಭದಲ್ಲಿ […]
ಟೋಲ್ಗೇಟ್ಗೆ ಸಡ್ಡು : ಪ್ರತ್ಯೇಕ ರಸ್ತೆ ನಿರ್ಮಿಸಲು ಮುಂದಾದ ಗಡಿನಾಡ ಜನ Read More »










