ರಾಜ್ಯ

ಸಾರಿಗೆ ಇಲಾಖೆ ನೌಕರರ ವೇತನ ಪರಷ್ಕರಣೆ ಮನವಿ ತಿರಸ್ಕರಿಸಿದ ರಾಜ್ಯ ಸರಕಾರ | ನೌಕರರಿಗೆ ಬಿಗ್ ಶಾಕ್

ಪುತ್ತೂರು: ರಾಜ್ಯ ಸರಕಾರ ಸಾರಿಗೆ ಇಲಾಖೆ ನೌಕರರ ವೇತನ ಪರಿಷ್ಕರಣೆ ಮನವಿಯನ್ನು ತಿರಸ್ಕರಿಸುವ ಮೂಲಕ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ನೌಕರರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ವೇತನ ಪರಿಷ್ಕರಣೆಯ ಹೆಚ್ಚುವರಿ ವೆಚ್ಚಕ್ಕೆ ವಿಶೇಷ ಻ನುದಾನ ನೀಡುವಂತೆ ಸಾರಿಗೆ ಇಲಾಖೆ ಎಲ್ಲಾ ನಿಗಮಗಳು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದವು. ಆದರೆ ಸಾರಿಗೆ ನಿಗಮಗಳ ಪ್ರಸ್ತಾವನೆಯನ್ನು ರಾಜ್ಯ ಸರಕಾರ ತಿರಸ್ಕರಿಸಿದ್ದು, ಇಂಧನ ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ ಒದಗಿಸಲು ಅವಕಾಶವಿಲ್ಲ. ಸಾರಿಗೆ ನಿಮಗಗಳು ತಮ್ಮ ಆಂತರಿಕ ಸಂಪನ್ಮೂಲಗಳಿಂದಲೇ ಭರಿಸಿಕೊಳ್ಳುವಂತೆ ಸೂಚನೆ ನೀಡಿದೆ. […]

ಸಾರಿಗೆ ಇಲಾಖೆ ನೌಕರರ ವೇತನ ಪರಷ್ಕರಣೆ ಮನವಿ ತಿರಸ್ಕರಿಸಿದ ರಾಜ್ಯ ಸರಕಾರ | ನೌಕರರಿಗೆ ಬಿಗ್ ಶಾಕ್ Read More »

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಮನೆಯ ಯಜಮಾನಿಗೆ 2 ಸಾವಿರ ರೂಪಾಯಿಗಳ ರಾಜ್ಯ ಸರಕಾರದ ಗೃಹಲಕ್ಷ್ಮೀ ಯೋಜನೆಗೆ ಜೂ.16 ರಿಂದ ಆನ್ ಲೈನ್, ಆಫ್‍ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಘೋಷಣೆ ಮಾಡಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಇಂದು ಮಾತನಾಡಿ, ಬಿಪಿಎಲ್, ಅಂತ್ಯೋದಯ ಕಾರ್ಡ್‍ ದಾರರು ಗೃಹಲಕ್ಷ್ಮೀ ಯೋಜನೆಗೆ ಅರ್ಜಿಯನ್ನು ನಾಳೆಯಿಂದಲೇ ಸಲ್ಲಿಸಬಹುದು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಮಹಿಳೆಯರು ಆಧಾರ್

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ನಾಳೆಯಿಂದಲೇ (ಜೂ.16) ಆರಂಭ | ಪತ್ರಿಕಾಗೋಷ್ಠಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ Read More »

ಚಿತ್ತೂರು ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಮಿನಿ ಲಾರಿ ಡಿಕ್ಕಿ | ಮೂರು ಆನೆಗಳು ಮೃತ್ಯು

ಚಿತ್ತೂರು: ತರಕಾರಿ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿಯೊಂದು ರಸ್ತೆ ದಾಟುತ್ತಿದ್ದ ಆನೆ ಹಿಂಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂರು ಆನೆಗಳು ಸಾವನ್ನಪ್ಪಿದ ಘಟನೆ ಬುಧವಾರ ರಾತ್ರಿ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ. ಒಂದು ದೊಡ್ಡ ಆನೆ ಹಾಗೂ ಎರಡು ಮರಿ ಆನೆಗಳು ಸಾವನ್ನಪ್ಪಿದೆ. ಪಲಮನೇರು ಬಳಿ ಆಹಾರಕ್ಕಾಗಿ ಆನೆಗಳು ಸುತ್ತಾಡುತ್ತಲಿತ್ತು. ಬುಧವಾರ ರಾತ್ರಿ ಬೂತಲಬಂಡ ತಿರುವಿನಲ್ಲಿ ಚೆನ್ನೈಗೆ ತರಕಾರಿ ಹೇರಿಕೊಂಡು ಹೋಗುತ್ತಿದ್ದ ಮಿನಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಿಂದ ಲಾರಿಯ ಮುಂಭಾಗ ನಜ್ಜುಗುಜ್ಜಾಗಿದ್ದು, ಚಾಲಕ ಓಡಿ ಹೋಗಿದ್ದಾನೆ. ಅಪಘಾತ

ಚಿತ್ತೂರು ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಮಿನಿ ಲಾರಿ ಡಿಕ್ಕಿ | ಮೂರು ಆನೆಗಳು ಮೃತ್ಯು Read More »

ವಿಶ್ವ ಪ್ರವಾಸಿತಾಣವಾಗಿ ಗಮನ ಸೆಳೆದ ಮಡಿಕೇರಿಯಲ್ಲಿ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ನಿರ್ಮಾಣ | ಪ್ರವಾಸಿ ತಾಣಕ್ಕೆ ಮತ್ತೊಂದು ಸೇರ್ಪಡೆ

ಮಡಿಕೇರಿ: ಮಡಿಕೇರಿಯ ಹೊರವಲಯದ ಉಡೋತ್ ಎಂಬಲ್ಲಿ 31 ಮೀ. ಉದ್ದ, 2 ಮೀ. ಅಗಲದ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ. ಮಂಜಿನನಗರಿ ಎಂದೇ ಖ್ಯಾತವಾದ, ಪ್ರವಾಸಿ ತಾಣವೆಂದೇ ವಿಶ್ವದ ಗಮನ ಸೆಳೆದ ಮಡಿಕೇರಿಯ ಉಡೋತ್  ಎಂಬಲ್ಲಿ ಈ ನೂತನ ಬ್ರಿಡ್ಜ್‍ ನಿರ್ಮಾಣವಾಗಿದ್ದು, ದಕ್ಷಿಣ ಭಾರತದ ಎರಡನೇ ಬ್ರಿಡ್ಜ್‍ ಆಗಿದೆ. ಸುಮಾರು 78 ಅಡಿ ಎತ್ತರದಲ್ಲಿ ನಿರ್ಮಿಸಲಾಗಿದೆ. ಇದೀಗ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ಪ್ರವಾಸೋದ್ಯಮಕ್ಕೆ ಹೊಸ ಸೇರ್ಪಡೆಯಾಗಿದೆ. ಸುಮಾರು 5 ಟನ್

ವಿಶ್ವ ಪ್ರವಾಸಿತಾಣವಾಗಿ ಗಮನ ಸೆಳೆದ ಮಡಿಕೇರಿಯಲ್ಲಿ ಗ್ಲಾಸ್ ಸ್ಟೈ ವಾಕ್ ಬ್ರಿಡ್ಜ್ ನಿರ್ಮಾಣ | ಪ್ರವಾಸಿ ತಾಣಕ್ಕೆ ಮತ್ತೊಂದು ಸೇರ್ಪಡೆ Read More »

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆಗಮನವಾಗಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಲೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕದಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್

ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ | ಯಲ್ಲೋ ಅಲರ್ಟ್ ಘೋಷಣೆ Read More »

ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ

ಬೆಂಗಳೂರು: ಕಾಂಗ್ರೆಸ್ ನ ದ್ವೇಷ ರಾಜಕಾರಣ ಮುಂದುವರಿದಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ ತೆರೆಯಲಾಗಿದೆ. ಅದರ ಉದ್ಘಾಟನೆಯೂ ನೆರವೇರಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಹೆಲ್ಫ್ ಲೈನ್ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದ್ವೇಷ ರಾಜಕೀಯ ಮಾಡುವ ಮುನ್ಸೂಚನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಹೋರಾಟದ ಮೂಲಕವೇ ಬಿಜೆಪಿ

ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ Read More »

ಆರ್ ಎಸ್‍ ಎಸ್‍ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ

ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರೊಬ್ಬರು ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಪ್ರಸ್ತುತ ಹಿಂದೂ ಜಾಗರಣಾ ವೇದಿಕೆ ವರ್ತೂರು ಭಾಗ ದೊಮ್ಮಸಂದ್ರ ನಗರ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಚಂದ್ರಶೇಖರ್ (48) ಮೃತಪಟ್ಟವರು. ಚಂದಾಪುರ ದೊಮ್ಮಸಂದ್ರ ರಸ್ತೆಯ ಕಗ್ಗಲೀಪುರ ಗೇಟ್ ಬಳಿ ನಡೆದ ರಸ್ತೆ ಅಪಘಾತ ದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುತ್ತಾರೆ, ಮೃತರು ತಾಯಿ ಪತ್ನಿ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.

ಆರ್ ಎಸ್‍ ಎಸ್‍ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ Read More »

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ

ಬೆಂಗಳೂರು :  ವಿದ್ಯಾರ್ಥಿಗಳು ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿದ್ದು,  ಮೇ 20 ಮತ್ತು 21 ರಂದು ನಡೆದ ಪರೀಕ್ಷೆಯ ಫಲಿತಾಂಶ ಜೂನ್ ಎರಡನೇ ವಾರದ ವೇಳೆಗೆ ಪ್ರಕಟವಾಗುವ ನಿರೀಕ್ಷೆಯಿದೆ. KCET ಫಲಿತಾಂಶವನ್ನು ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ cetonline.karnataka.gov.in ಮೂಲಕ ತಿಳಿದುಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ತಮ್ಮ ಲಾಗಿನ್ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಕೆಸಿಇಟಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಪ್ರತಿ ವರ್ಷ ನಡೆಸುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಾಗಿದ್ದು, ಈ ಬಾರಿ KEA

ಸಿಇಟಿ ಫಲಿತಾಂಶದ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು | ಜೂನ್ ಎರಡನೇ ವಾರದಲ್ಲಿ ಪ್ರಕಟವಾಗುವ ನಿರೀಕ್ಷೆ Read More »

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ?

ಬೆಂಗಳೂರು: ಚುನಾವಣೆಯ ಬಳಿಕ ಮೊದಲ ಬಾರಿಗೆ ಬಿಜೆಪಿ ಗುರುವಾರ ಸಂಜೆ ನೂತನ ಶಾಸಕರು ಮತ್ತು ಪರಾಜಿತ ಅಭ್ಯರ್ಥಿಗಳ ಅವಲೋಕನ ಸಭೆಯನ್ನು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದೆ.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕ ಹಾಗೂ ಹೊಸ ರಾಜ್ಯಾಧ್ಯಕ್ಷ ಆಯ್ಕೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ತಿಳಿದುಬಂದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ 9 ವರ್ಷಗಳನ್ನು ಪೂರೈಸಿರುವ

ಬದಲಾಗಲಿದ್ದಾರೆಯೇ ಬಿಜೆಪಿ ರಾಜ್ಯಾಧ್ಯಕ್ಷ ? ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನ ಸಭೆ? Read More »

ವಿದ್ಯುತ್ ಬಿಲ್ ಫಿಕ್ಸೆಡ್ ಚಾರ್ಜ್| ನಿಗದಿತ ಶುಲ್ಕ ಹೆಚ್ಚಳ | ಗ್ರಾಹಕರಿಗೆ ಶಾಕ್‍

ಪುತ್ತೂರು: ವಿದ್ಯುತ್ ಬಿಲ್ ಫಿಕ್ಸೆಡ್ ಚಾರ್ಜ್ ದಿಢೀರ್ ಹೆಚ್ಚಳವಾಗಿದ್ದು ಮೇ ತಿಂಗಳ ಬಿಲ್ ನಲ್ಲಿ ನಿಗದಿತ ಶುಲ್ಕ ಏರಿಕೆ ಮಾಡಲಾಗಿದೆ. ಈ ಮೂಲಕ ವಿದ್ಯುತ್ ಗ್ರಾಹಕರಿಗೆ ಶಾಕ್ ಎದುರಾಗಿದೆ. ಗೃಹ ಬಳಕೆ ವಿದ್ಯುತ್ ಸಂಪರ್ಕಕ್ಕೆ ಪ್ರತಿ ಕಿ.ವ್ಯಾ.ಗೆ 100 ರೂ. ಇದ್ದ ನಿಗದಿತ ಶುಲ್ಕ ಮೇ ತಿಂಗಳಿನಿಂದ ಅನ್ವಯವಾಗುವಂತೆ 110 ರೂ.ಗೆ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಪ್ರತಿ ಯೂನಿಟ್ ಬೆಲೆ 70 ಪೈಸೆ ಹೆಚ್ಚಳವಾಗಿದ್ದು ಗಾಯದ ಮೇಲೆ ಬರೆ ಎಳೆದಂತೆ ಫಿಕ್ಸೆಡ್ ಚಾರ್ಜ್ ಕೂಡ ದಿಢೀರ್ ಆಗಿ

ವಿದ್ಯುತ್ ಬಿಲ್ ಫಿಕ್ಸೆಡ್ ಚಾರ್ಜ್| ನಿಗದಿತ ಶುಲ್ಕ ಹೆಚ್ಚಳ | ಗ್ರಾಹಕರಿಗೆ ಶಾಕ್‍ Read More »

error: Content is protected !!
Scroll to Top