ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ
ಬೆಂಗಳೂರು: ಕಾಂಗ್ರೆಸ್ ನ ದ್ವೇಷ ರಾಜಕಾರಣ ಮುಂದುವರಿದಿದ್ದು, ಅದನ್ನು ಎದುರಿಸಲು ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ ತೆರೆಯಲಾಗಿದೆ. ಅದರ ಉದ್ಘಾಟನೆಯೂ ನೆರವೇರಿದೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದ ಜಗನ್ನಾಥ ಭವನದಲ್ಲಿ ಇಂದು ಹೆಲ್ಫ್ ಲೈನ್ ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಮ್ಮ ಕಾರ್ಯಕರ್ತರ ಮೇಲೆ ದ್ವೇಷ ರಾಜಕೀಯ ಮಾಡುವ ಮುನ್ಸೂಚನೆ ಸಿಕ್ಕಿದ್ದು, ಈ ನಿಟ್ಟಿನಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಹೋರಾಟದ ಮೂಲಕವೇ ಬಿಜೆಪಿ […]
ಕಾಂಗ್ರೆಸ್ ನ ದ್ವೇಷ ರಾಜಕಾರಣದಿಂದ ಬಿಜೆಪಿ ಕಾರ್ಯಕರ್ತರನ್ನು ರಕ್ಷಿಸಲು ಕಾನೂನು ಸಹಾಯವಾಣಿ Read More »