ನೂತನ ಸಹಕಾರ ಸಚಿವ ರಾಜಣ್ಣ ಅವರನ್ನು ಅಭಿನಂದಿಸಿದ ಸವಣೂರು ಸೀತಾರಾಮ ರೈ
ಸವಣೂರು : ಕರ್ನಾಟಕ ರಾಜ್ಯದ ನೂತನ ಸಹಕಾರಿ ಸಚಿವರಾದ ಕೆ ಎನ್ ರಾಜಣ್ಣ ಅವರನ್ನು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಕೆ ಸೀತಾರಾಮ ರೈ ಸವಣೂರು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಬೆಂಗಳೂರಿನ ಸಹಕಾರ ಸಂಘಗಳ ನಿಬಂಧಕರ ಕಚೇರಿಯಲ್ಲಿ ಸಚಿವರನ್ನು ಭೇಟಿಯಾಗಿ ಸೀತಾರಾಮ ರೈ ಅವರು ಅಭಿನಂದನೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಎಸ್.ಎಂ.ಬಾಪೂ ಸಾಹೇಬ್ ಮತ್ತು ತುಮಕೂರು ಹಾಲು ಒಕ್ಕೂಟದ ನಿರ್ದೇಶಕರಾದ ನಾಗೇಶ್ ಬಾಬು […]
ನೂತನ ಸಹಕಾರ ಸಚಿವ ರಾಜಣ್ಣ ಅವರನ್ನು ಅಭಿನಂದಿಸಿದ ಸವಣೂರು ಸೀತಾರಾಮ ರೈ Read More »