ರಾಜ್ಯ

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ

ಬೆಂಗಳೂರು : ರಾಜ್ಯದ 16ನೇ ವಿಧಾನಸಭೆಯ ಮೊಟ್ಟ ಮೊದಲ ವಿಶೇಷ ಅಧಿವೇಶನದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಪ್ರಮಾಣವಚನ ಸ್ವೀಕಾರ ಮಾಡಿದರು. ಮೇ 24ರಿಂದ ರಾಜ್ಯದ ವಿಧಾನಸಭೆ ಅಧಿವೇಶನ ಪ್ರಾರಂಭವಾಗಿದ್ದು, 3 ದಿನಗಳ ಕಾಲ ಅಧಿವೇಶನ ನಡೆಯಲಿದೆ. ವಿಧಾನಸಭೆ ಚುನಾವಣೆಯಲ್ಲಿ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಶಾಸಕರಾಗಿ ಪ್ರಮಾಣವಚನ ಸ್ವೀಕಾರ ಮಾಡುವ ಜೊತೆಗೆ ಸಭಾಪತಿ ಅವರ ಆಯ್ಕೆಯೂ ಇದರಲ್ಲಿ ನಡೆಯಲಿದೆ. ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರು ಬೆಂಗಳೂರಿನಲ್ಲಿ ನಡೆದ ಮೊದಲ […]

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರಮಾಣ ವಚನ Read More »

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ

ಬೆಂಗಳೂರು: ಕರ್ನಾಟಕದ ಮುರ್ಮು ಖ್ಯಾತಿಯ ಭಾಗೀರಥಿ ಮುರುಳ್ಯ ಶಾಸಕಿಯಾಗಿ ಮೊದಲ ಬಾರಿಗೆ ಪ್ರವೇಶ ಮಾಡುತ್ತಿರುವ ಸಂದರ್ಭದಲ್ಲಿ ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಪ್ರವೇಶಿಸಿದರು. ಪ್ರಜಾಪ್ರಭುತ್ವದ ಪವಿತ್ರ ದೇಗುಲವಾದ ವಿಧಾನಸಭೆಗೆ ಮೊದಲ ಬಾರಿಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ನಮಿಸಿದರು. ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆದರ್ಶವನ್ನು ಅನುಕರಣೆ ಮಾಡಿರುವುದನ್ನು ಇಲ್ಲಿ ಗಮನಿಸಬಹುದು.

ವಿಧಾನಸೌಧದ ಮೆಟ್ಟಿಲುಗಳಿಗೆ ನಮಿಸಿ ಒಳ ಪ್ರವೇಶಿಸಿದ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ Read More »

ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ

ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ, ಕೊನೆ ದಿನ ವಿಧಾನಸಭಾ ಸ್ಪೀಕರ್​​​ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ. ನೂತನ ಸದಸ್ಯರಿಗೆ ಹಂಗಾಮಿ ಸ್ಪೀಕರ್​ ಆರ್​.ವಿ. ದೇಶಪಾಂಡೆ ಪ್ರಮಾಣ ವಚನ ಬೋಧಿಸಲಿದ್ದಾರೆ. ವಿಧಾನಸಭೆಯ ಅವಧಿ ಮೇ 23ಕ್ಕೆ ಅಂತ್ಯವಾಗಿದ್ದು, ಅಷ್ಟರೊಳಗೆ ಶಾಸಕರ ಪ್ರಮಾಣವಚನ ಸ್ವೀಕಾರ ಪೂರ್ಣಗೊಳ್ಳಬೇಕು. ಜುಲೈ ತಿಂಗಳಿನಲ್ಲಿ ಬಜೆಟ್ ಮಂಡಿಸಲಾಗುವುದು.‌ ಸದಸ್ಯರ ಪ್ರಮಾಣ ವಚನ ಸ್ವೀಕಾರದ ಜತೆಗೆ

ಹೊಸ ಸರಕಾರದ ಮೊದಲ ಅಧಿವೇಶನ ಇಂದಿನಿಂದ | ನೂತನ ಶಾಸಕರ ಪ್ರಮಾಣ ವಚನ, ಸ್ಪೀಕರ್ ಆಯ್ಕೆ ಪ್ರಕ್ರಿಯೆ Read More »

ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು

ಹೊಸದಿಲ್ಲಿ: ಬೀಡಿ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅದರ ಮೇಲೆ ಇನ್ನಷ್ಟು ತೆರಿಗೆ ಹಾಕಬೇಕೆಂದು ಶಿಫಾರಸು ಮಾಡಲಾಗಿದೆ. ತಂಬಾಕು ಉತ್ಪನ್ನಗಳಿಂದ ಹರಡುವ ಕ್ಯಾನ್ಸರ್‌ ಬಗ್ಗೆ ಅಧ್ಯಯನ ನಡೆಸಿರುವ ಜೋಧ್‌ಪುರದ ಏಮ್ಸ್‌ನ ಸ್ಕೂಲ್‌ ಆಫ್ ಪಬ್ಲಿಕ್‌ ಹೆಲ್ತ್‌ ಮತ್ತು ಇಂಟರ್‌ನ್ಯಾಷನಲ್‌ ಯೂನಿಯನ್‌ ಅಗೈನ್‌ಸ್ಟ್‌ ಟ್ಯುಬರ್‌ಕ್ಯುಲೋಸಿಸ್‌ ಆ್ಯಂಡ್‌ ಲಂಗ್‌ ಡಿಸೀಸ್‌ ಜಂಟಿಯಾಗಿ ನಡೆಸಿ ಸಲ್ಲಿಸಿದ ಅಧ್ಯಯನ ವರದಿ ಈ ಶಿಫಾರಸು ಮಾಡಿದೆ. ಸಿಗರೇಟ್‌ ಸೇರಿದಂತೆ ಇತರ ತಂಬಾಕು ಉತ್ಪನ್ನಗಳ ಮೇಲೆ ಹೇರಿರುವ ತೆರಿಗೆ ಮಾದರಿಯಲ್ಲೇ ಬೀಡಿ ಮೇಲೂ ಮೇಲೆ ತೆರಿಗೆ

ಬೀಡಿ ಬಳಕೆ ತಡೆಗೆ ಹೆಚ್ಚುವರಿ ತೆರಿಗೆ | ಅಧ್ಯಯನ ವರದಿ ಕೇಂದ್ರಕ್ಕೆ ಶಿಫಾರಸು Read More »

ನೂತನ ಅಡ್ವೊಕೇಟ್  ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು : ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ   ಇತ್ತೀಚೆಗೆ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬೀಳಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರರಾಗಿರುವ ಶಶಿಕಿರಣ್ ಶೆಟ್ಟಿ ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.

ನೂತನ ಅಡ್ವೊಕೇಟ್  ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ Read More »

ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ

ಬೆಂಗಳೂರು : ರಾಜ್ಯದ ನೂತನ ಅಡ್ವೊಕೇಟ್ ಜನರಲ್ ಆಗಿ ಹಿರಿಯ ವಕೀಲ ಶಶಿಕಿರಣ್‌ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಇತ್ತೀಚೆಗೆ ಅಡ್ವೊಕೇಟ್‌ ಜನರಲ್‌ ಸ್ಥಾನಕ್ಕೆ‌ ಪ್ರಭುಲಿಂಗ ನಾವದಗಿ ಅವರು ರಾಜೀನಾಮೆ ನೀಡಿದ್ದರು. ಇದರಿಂದ ತೆರವಾದ ಸ್ಥಾನಕ್ಕೆ ಶಶಿಕಿರಣ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಅಧಿಕೃತ ಆದೇಶ ಹೊರಬೀಳಬೇಕಿದ್ದು, ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ್ ಶೆಟ್ಟಿ ಅವರ ಪುತ್ರನೂ ಆಗಿರುವ ಶಶಿಕಿರಣ್ ಶೆಟ್ಟಿ ಅವರು ಶಾಸಕರ ಅನರ್ಹತೆ ಸೇರಿ ಹಲವು ಮಹತ್ವದ ಪ್ರಕರಣಗಳನ್ನು ನಿರ್ವಹಿಸಿದ್ದರು.

ನೂತನ ಅಡ್ವೊಕೇಟ್‌ ಜನರಲ್ ಆಗಿ ಶಶಿಕಿರಣ್ ಶೆಟ್ಟಿ ನೇಮಕ Read More »

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೇ 22 ರಿಂದ 24 ರವರೆಗೆ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರದಿಂದ ಒಟ್ಟು ಮೂರು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು. ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ

ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ Read More »

ಲಕ್ಷಾಂತರ ಹಿಂದೂಗಳ ಶಾಪ ತಟ್ಟೀತು: ಮುತಾಲಿಕ್ ಆಕ್ರೋಶ

ಪುತ್ತೂರು: ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದಾರೆ ಎಂಬ ಒಂದೇ ಕಾರಣಕ್ಕೆ ಬ್ರಿಟಿಷ್ ಮಾದರಿಯ ಕ್ರೌರ್ಯ ನಡೆಸಿರುವುದು ಖಂಡನೀಯ ಎಂದು ಶ್ರೀರಾಮ ಸೇನೆಯ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರನ್ನು ಭೇಟಿಯಾಗಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುತಾಲಿಕ್ ಮಾತಿನ ಪೂರ್ಣ ವಿವರ ಈ ವೀಡಿಯೋದಲ್ಲಿದೆ. ಹರೀಶ್ ಅಧಿಕಾರಿ, ಚಿತ್ತರಂಜನ್ ಶೆಟ್ಟಿ, ರೂಪಾ ಶೆಟ್ಟಿ, ಸಂತೋಷ್ ಪುರೋಹಿತ್, ಸುಬ್ರಹ್ಮಣ್ಯ ಎಸ್. ನಟ್ಟೋಜ ಉಪಸ್ಥಿತರಿದ್ದರು.

ಲಕ್ಷಾಂತರ ಹಿಂದೂಗಳ ಶಾಪ ತಟ್ಟೀತು: ಮುತಾಲಿಕ್ ಆಕ್ರೋಶ Read More »

“ಸಿದ್ಧರಾಮಯ್ಯ ಎಂಬ ಹೆಸರಿನ ನಾನು…” | ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು… ಎಂದು ಮುಖ್ಯಮಂತ್ರಿ ಹುದ್ದೆಯ ಪ್ರಮಾಣವಚನವನ್ನು ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಕೈಗೊಂಡರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ಬೋಧಿಸಿದರು. ಇತ್ತ ಕಡೆ ಪ್ರಮಾಣವಚನ ಬೋಧಿಸುತ್ತಿದ್ದಂತೆ, ಇನ್ನೊಂದೆಡೆ ಮುಖ್ಯಮಂತ್ರಿ ಕಚೇರಿಯಲ್ಲಿ ಸಿದ್ದರಾಮಯ್ಯ ಅವರ ಹೆಸರಇನ ನಾಮಫಲಕವನ್ನು ಅಳವಡಿಸಲಾಯಿತು. ಬಳಿಕ ಡಿಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭದಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್.ಸಿ.ಪಿ. ಮುಖ್ಯಸ್ಥ ಶರದ್ ಪವಾರ್,

“ಸಿದ್ಧರಾಮಯ್ಯ ಎಂಬ ಹೆಸರಿನ ನಾನು…” | ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ Read More »

ಸಿಎಂ, ಡಿಸಿಎಂ ಪ್ರಮಾಣ ವಚನ ಇಂದು | ಸಂಪುಟಕ್ಕೆ ಸೇರುವ 8 ಸಚಿವರು ಯಾರು? ಇಲ್ಲಿದೆ ನೋಡಿ ಮಾಹಿತಿ

ಬೆಂಗಳೂರು: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೊಟ್ ಪ್ರತಿಜ್ಞಾ ವಿಧಿ ಬೋಧಿಸಲಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್​​ ಜತೆಗೆ ಮೊದಲ ಹಂತದಲ್ಲಿ 8 ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿನ್ನೆ ಕಾಂಗ್ರೆಸ್‌ ಹೈಕಮಾಂಡ್‌ ಸಿದ್ದರಾಮಯ್ಯ ಒಯ್ದ ಪಟ್ಟಿಯಲ್ಲಿ 8 ಮಂದಿಯ ಹೆಸರನ್ನು ಮಾತ್ರ ಅಂತಿಮಗೊಳಿಸಿದೆ. ಎಂ.ಬಿ. ಪಾಟೀಲ್, ಡಾ.ಜಿ.ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್​

ಸಿಎಂ, ಡಿಸಿಎಂ ಪ್ರಮಾಣ ವಚನ ಇಂದು | ಸಂಪುಟಕ್ಕೆ ಸೇರುವ 8 ಸಚಿವರು ಯಾರು? ಇಲ್ಲಿದೆ ನೋಡಿ ಮಾಹಿತಿ Read More »

error: Content is protected !!
Scroll to Top