ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಕಠಿಣ ನಿಯಮ: ಮಧು ಬಂಗಾರಪ್ಪ
ಶೇ.10 ಕೃಪಾಂಕ ಇಲ್ಲ; ಫಲಿತಾಂಶ ಸುಧಾರಣೆಗೆ ನಾನಾ ಕಸರತ್ತು ಬೆಂಗಳೂರು : ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ನಿಯಮ ತರಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ವೆಬ್ಕಾಸ್ಟಿಂಗ್ ಹಾಗೂ ಸಿಸಿಟಿವಿ ನಿಯಮ ಮತ್ತಷ್ಟು ಕಠಿಣವಾಗಲಿದೆ. ಜೊತೆಗೆ ಈ ವರ್ಷ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕೃಪಾಂಕ ಕೊಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿನ್ನೆ ಎಸ್ಎಸ್ಎಲ್ಸಿ ಮಕ್ಕಳ ಹಾಗೂ ಶಿಕ್ಷಕರ ಜೊತೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಬಳಿಕ ಈ ವರ್ಷ […]
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಕಠಿಣ ನಿಯಮ: ಮಧು ಬಂಗಾರಪ್ಪ Read More »










