ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ನಂತರ ಮೇ 22 ರಿಂದ 24 ರವರೆಗೆ ಮೊದಲ ವಿಧಾನಸಭೆ ಅಧಿವೇಶನ ನಡೆಯಲಿದೆ. ಮೊದಲ ಸಚಿವ ಸಂಪುಟ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರದಿಂದ ಒಟ್ಟು ಮೂರು ದಿನಗಳ ಕಾಲ ಹಂಗಾಮಿ ಸ್ಪೀಕರ್ ನೇತೃತ್ವದಲ್ಲಿ ಅಧಿವೇಶನ ನಡೆಯಲಿದೆ ಎಂದರು. ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ಮೇ 22ರಂದು ನಡೆಯುವ ಅಧಿವೇಶನದ ಹಂಗಾಮಿ ಸಭಾಪತಿಯಾಗಿ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ […]
ಮೇ 22 -24 : ವಿಧಾನಸಭೆ ವಿಶೇಷ ಅಧಿವೇಶನ | ಆರ್.ವಿ. ದೇಶಪಾಂಡೆ ಹಂಗಾಮಿ ಸ್ಪೀಕರ್ Read More »