ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ
ಮೊಬೈಲ್ನಲ್ಲಿತ್ತು ಮಂಗಳೂರಿನಲ್ಲಿ ನಡೆದ ಪ್ರಾಣಿ ಬಲಿಯ ಶಾಕಿಂಗ್ ವೀಡಿಯೊಗಳು ಮಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಮಸಾಜ್ ಪಾರ್ಲರ್ ಗಲಾಟೆ ಸಂಬಂಧ ಬಂಧನದಲ್ಲಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮುಡಾ ಹಗರಣವನ್ನು ಬಯಲಿಗೆಳೆದಿರುವ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಶಕ್ತಿ ತುಂಬಲು ಪ್ರಾಣಿ ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಆರ್ಟಿಐ ಕಾರ್ಯಕರ್ತ ಗಂಗರಾಜು ಫೋಟೊಗೆ ಹಚ್ಚಿರುವ ವೀಡಿಯೊ ಪೊಲೀಸರಿಗೆ ಲಭ್ಯವಾಗಿದೆ. […]
ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ Read More »







