ಮಸೀದಿಗಳಿಗೆ ನೀಡಿದ ದೇಣಿಗೆ ವಾಪಾಸ್ ನೀಡುವಂತೆ ಜಾಹೀರಾತು|64 ಮಸೀದಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ ಕೆಜಿಎಫ್ ಅಭ್ಯರ್ಥಿ
ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 64 ಮಸೀದಿಗಳಿಗೆ ತಾನು ನೀಡಿದ ದೇಣಿಗೆ ಚೆಕ್ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ. ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ್ದರು. ಸೋತ ನಂತರ ಸಮಿತಿಗಳಿಗೆ ನನ್ನ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ. ದಾರುಲ್ […]