ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್ ಶಾಸಕ
ಗ್ರಾಮಸ್ಥರಿಂದ ಲೋಕಾಯುಕ್ತಕ್ಕೆ ದೂರು ರಾಮನಗರ: ವಕ್ಫ್ ಮಂಡಳಿ ರೈತರ ಜಮೀನು ಕಬಳಿಸುತ್ತಿರುವ ವಿವಾದ ಇನ್ನೂ ಜೀವಂತವಾಗಿರುವಾಗಲೇ ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಇಡೀ ಗ್ರಾಮವನ್ನೇ ಖರೀದಿ ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಉಳುವವನೇ ಭೂಮಿಯ ಒಡೆಯ ಎಂಬ ಭೂ ಸುಧಾರಣಾ ಕಾಯ್ದೆಯನ್ನು ಉಲ್ಲಂಘನೆ ಮಾಡಿ ಇಡೀ ಊರನ್ನೇ ಶಾಸಕರು ಖರೀದಿ ಮಾಡಿದ್ದಾರೆಂದು ಗ್ರಾಮಸ್ಥರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಉಳುವವನೇ ಭೂಮಿಯ ಒಡೆಯ ಎಂಬ ಕಾಯ್ದೆ ಜಾರಿಗೆ ಬಂದು ದಶಕಗಳೇ ಕಳೆದಿವೆ. ಈ ಕಾಯ್ದೆಯನ್ನು ಜಾರಿ […]
ಇಡೀ ಗ್ರಾಮವನ್ನೇ ಖರೀದಿ ಮಾಡಿದ ಕಾಂಗ್ರೆಸ್ ಶಾಸಕ Read More »










