ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ
ಬೆಂಗಳೂರು: ಸಿಎಂ ಆಯ್ಕೆ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದೆ. ಬೆಂಗಳೂರಿನ ಶಾಂಗ್ರಿಲಾ ಹೋಟೆಲಿನಲ್ಲಿ ನಡೆದ ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನಷ್ಟೇ ತೆಗೆದುಕೊಳ್ಳಲು ಸಭೆ ಸಫಲವಾಯಿತು. ಎಐಸಿಸಿ ತೆಗೆದುಕೊಳ್ಳುವ ನಿರ್ಣಯಕ್ಕೆ ಬದ್ಧ ಎಂದು ಶಾಸಕರು ಏಕ ಸ್ವರದಲ್ಲಿ ಹೇಳುವ ಮೂಲಕ ಸಭೆ ಮುಕ್ತಾಯ ಕಂಡಿತು. ಈ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಗಲಿಗೆ ಸಿಎಂ ಆಯ್ಕೆ ವಿಚಾರ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಖರ್ಗೆ ಅವರು ನಾಳೆ ಬೆಳಿಗ್ಗೆ ಸಿಸೋಡಿಯಾ ಅವರನ್ನು ಭೇಟಿಯಾಗಲಿದ್ದಾರೆ. […]
ಸಿಎಂ ಆಯ್ಕೆ ವಿಚಾರ ಖರ್ಗೆ ಹೆಗಲಿಗೆ! ಶಾಸಕಾಂಗ ಪಕ್ಷದ ಸಭೆ ನಿರ್ಣಯ Read More »