ರಾಜ್ಯ

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ

ಬಿಪಿಎಲ್‌ ಕಾರ್ಡ್‌ ಹೊಂದಿರುವವರಿಗೆ ಆಯುಷ್ಮಾನ್‌ನಡಿ ಉಚಿತ ಚಿಕಿತ್ಸೆ ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತವಾಗಿ ನೀಡಲು ಸರಕಾರ ನಿರ್ಧರಿಸಿದೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ ಅಸ್ಥಿಮಜ್ಜೆ (bone marrow transplant (BMT) ಕಸಿ ಅಗತ್ಯವಿದೆ. ಪ್ರಸ್ತುತ ಈ ಚಿಕಿತ್ಸೆ ಬಹಳ ದುಬಾರಿಯಾಗಿದ್ದು, ಬಡವರ ಕೈಗೆಟುಕುವುದಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ಸುಮಾರು 20-40 ಲಕ್ಷ […]

ರಾಜ್ಯದಲ್ಲಿ ಅಸ್ಥಿಮಜ್ಜೆ ಕಸಿ ಚಿಕಿತ್ಸೆ ಉಚಿತ Read More »

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ

ಯಲ್ಲಾಪುರದಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಯಲ್ಲಾಪುರ: ಲಾರಿ ಪಲ್ಟಿಯಾಗಿ 10 ಮಂದಿ ಸಾವನ್ನಪ್ಪಿರುವ ಭೀಕರ ಅಪಘಾತ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಮುಂಜಾನೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು ಲಾರಿಯಲ್ಲಿ ಬರುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗುಳ್ಳಾಪುರದ ಬಳಿ ಲಾರಿ ಚಾಲಕನ ನಿಯಂತ್ರಣ

ಲಾರಿ ಪಲ್ಟಿಯಾಗಿ 10 ಮಂದಿ ದುರ್ಮರಣ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ

ಪಿಎಫ್ಐ ಸೀಕ್ರೆಟ್‌ ಸರ್ವಿಸ್ ಟೀಮ್ ಸದಸ್ಯ ಬೆಂಗಳೂರು : ಹಿಂದೂ ಕಾರ್ಯಕರ್ತ ಹಾಗೂ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸಂಚುಕೋರ ನಿಷೇಧಿತ ಪಿಎಫ್ಐ ಸದಸ್ಯನಾಗಿದ್ದ ಅತೀಕ್ ಅಹ್ಮದ್ ಎಂಬಾತನನ್ನು ಎನ್‌ಐಎ ನಿನ್ನೆ ಬಂಧಿಸಿದೆ. ಪ್ರವೀಣ್ ನೆಟ್ಟಾರು ಕೊಲೆ ಕೇಸ್​​ಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21ನೇ ಆರೋಪಿ ಅತೀಕ್. ಈತ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್​ಗೆ ಆಶ್ರಯ ನೀಡಿದ್ದ ಎನ್ನಲಾಗಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್​ಐ) ಸದಸ್ಯನಾಗಿದ್ದ ಅತೀಕ್ ಕೊಲೆ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ : 21ನೇ ಆರೋಪಿ ಸೆರೆ Read More »

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್‍ ಬೆಂಗಳೂರಿಗೆ | ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್ ಇಂದು ಬೆಂಗಳೂರಿಗೆ ಆಗಮಿಸಿದರು. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರನ್ನು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್‍, ಹರೀಶ್‍ ಪೂಂಜಾ, ಮತ್ತಿತರ ಬಿಜೆಪಿ ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯ ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ ವಾಲ್‍ ಬೆಂಗಳೂರಿಗೆ | ಸ್ವಾಗತಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ

ಎರಡೂ ದರೋಡೆ ಕೃತ್ಯಗಳಲ್ಲಿವೆ ಕೆಲವು ಸಾಮ್ಯತೆ ಮಂಗಳೂರು: ಕೆ.ಸಿ ರೋಡ್‌ನ ಕೋಟೆಕಾರು ಸಹಕಾರಿ ಬ್ಯಾಂಕ್‌ ದರೋಡೆ ಕೃತ್ಯವನ್ನು ನಾಲ್ಕೇ ದಿನಗಳಲ್ಲಿ ಭೇದಿಸಲು ಪೊಲೀಸರಿಂದ ಸಾಧ್ಯವಾಗಿದೆ. ಆದರೆ ವಿಟ್ಲ ಸಮೀಪ ಬೋಳಂತೂರಿನ ನಾರ್ಶ ಎಂಬಲ್ಲಿ ಸಿಂಗಾರಿ ಬೀಡಿ ಉದ್ಯಮಿ ಸುಲೈಮಾನ್‌ ಹಾಜಿಯವರ ಮನೆಯಲ್ಲಿ ಇದೇ ರೀತಿ ನಡೆದ ದರೋಡೆ ಪ್ರಕರಣವನ್ನು ಯಾಕೆ ಪತ್ತೆಹಚ್ಚಲು ಸಾಧ್ಯವಾಗುತ್ತಿಲ್ಲ ಎನ್ನುವುದು ಜನಸಾಮಾನ್ಯರ ಮನಸ್ಸಿನಲ್ಲಿ ಸುಳಿದಾಡುತ್ತಿರುವ ಪ್ರಶ್ನೆ.ಜ.3ರಂದು ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆಗೆ ಬಂದಿದ್ದ ಏಳು ದರೋಡೆಕೋರರ ತಂಡ

ಒಂದಿಂಚೂ ಮುಂದುವರಿಯದ ಬೀಡಿ ಉದ್ಯಮಿಯ ಮನೆ ದರೋಡೆ ತನಿಖೆ Read More »

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ

ಸ್ಥಳೀಯರು ನೆರವಾಗಿರುವ ಅನುಮಾನ ಮಂಗಳೂರು : ಉಳ್ಳಾಲದ ಕೋಟೆಕಾರು ಸಹಕಾರಿ ಬ್ಯಾಂಕ್​ ದರೋಡೆಯ ಸೂತ್ರಧಾರ ಮುರುಗಂಡಿ ಥೇವರ್ ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದು ತಲಪಾಡಿ ಸಮೀಪ ಕೆ.ಸಿ.ರೋಡ್‌ನಲ್ಲಿರುವ ಕೋಟೆಕಾರು ಸಹಕಾರಿ ಬ್ಯಾಂಕಿನ ಪರಿಸರವನ್ನು ಅಧ್ಯಯನ ಮಾಡಿ ಹೋಗಿದ್ದ ಎಂಬ ಮಾಹಿತಿ ತಿಳಿದುಬಂದಿದೆ.ಕೋಟೆಕಾರು ಪರಿಸರದಲ್ಲಿ ಓಡಾಡಿ ಎಲ್ಲ ವಿಚಾರ ತಿಳಿದುಕೊಂಡು ನಿಖರವಾದ ಸ್ಕೆಚ್ ತಯಾರಿಸಿ ಮತ್ತೆ ತಮಿಳುನಾಡಿಗೆ ತೆರಳಿದ್ದ. ಆ ಬಳಿಕ ದರೋಡೆಗೆ ಪಕ್ಕಾ ಪ್ಲಾನ್ ಮಾಡಿಕೊಂಡು ತಂಡದ ಜೊತೆ ಬಂದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎರಡು ತಿಂಗಳ ಹಿಂದೆ ಮಂಗಳೂರಿಗೆ ಬಂದಿದ್ದ ದರೋಡೆ ಸೂತ್ರಧಾರ Read More »

ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌ ಆದೇಶ

ಏನೇ ದೂರು ಇದ್ದರೂ ಕಾನೂನಿನಡಿ ಪರಿಹಾರ ಕಂಡುಕೊಳ್ಳಲು ಮಹೇಶ್‌ ಶೆಟ್ಟಿ ತಿಮರೋಡಿಗೆ ನಿರ್ದೇಶನ ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಸಹಚರರಿಗೆ ಹೈಕೋರ್ಟ್ ನಿರ್ದೇಶಿಸಿದೆ.ಡಾ. ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿ ಹೇಳಿಕೆ ನೀಡುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಾನೂನು ಕ್ರಮ

ಡಾ.ಡಿ.ವೀರೇಂದ್ರ ಹೆಗ್ಗಡೆ ವಿರುದ್ಧ ಮಾನಹಾನಿ ಹೇಳಿಕೆ ನೀಡದಂತೆ ಹೈಕೋರ್ಟ್‌ ಆದೇಶ Read More »

ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಬಹಿಷ್ಕಾರ

ಸಿಎಂ ಕ್ಷೇತ್ರವಾದರೂ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಬ್ಯಾನರ್‌ ಹಾಕಿದ ಗ್ರಾಮಸ್ಥರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸಭೆ ಕ್ಷೇತ್ರವಾದ ವರುಣಾದಲ್ಲೇ ಜನರು ಕಾಂಗ್ರೆಸ್‌ ನಾಯಕರಿಗೆ ಬಹಿಷ್ಕಾರ ಹಾಕಿದ ಬೆಳವಣಿಗೆಯೊಂದು ನಿನ್ನೆ ನಡೆದಿದೆ. ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್‌ಗಳು ಅಲ್ಲಲ್ಲಿ ಕಾಣಿಸಿಕೊಂಡಿದ್ದವು. ಕ್ಷೇತ್ರಕ್ಕೆ ಯಾವುದೇ ಅನುದಾನ ಸಿಗದೆ, ಅಭಿವೃದ್ಧಿಯಾಗದಿರುವುದರಿಂದ ಬೇಸತ್ತ ಜನರು ಕಾಂಗ್ರೆಸ್‌ ಮೇಲೆ ಆಕ್ರೋಶಗೊಂಡು ಬ್ಯಾನರ್‌ಗಳನ್ನು ಹಾಕಿದ್ದರು. ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್‌ಗಳಲ್ಲಿ ಬರೆಯಲಾಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ

ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್‌ ಮುಖಂಡರಿಗೆ ಬಹಿಷ್ಕಾರ Read More »

ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್‌ ಕಾರು

ನಾಲ್ಕೇ ದಿನದಲ್ಲಿ ಪ್ರಕರಣ ಭೇದಿಸಲು ನಡೆಸಿದ ತನಿಖೆ ಥ್ರಿಲ್ಲರ್‌ ಸಿನೆಮಾಗಿಂತಲೂ ರೋಚಕ ಮಂಗಳೂರು: ಉಳ್ಳಾಲ ಸಮೀಪದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಖದೀಮರನ್ನು ಮಂಗಳೂರು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ತಮಿಳುನಾಡಿನ ತಿರುವನ್ನೇಲಿಯಲ್ಲಿ ಮುರುಗಂಡಿ ಥೇವರ್‌, ಮನಿವೆಣ್ಣನ್ ಹಾಗೂ ಪ್ರಕಾಶ್​ ಅಲಿಯಾಸ್ ಜೋಶ್ವಾ ಎಂಬವರನ್ನು ಬಂಧಿಸಲಾಗಿದೆ. ಮುರುಗಂಡಿ ಥೇವರ್ ಈ ಪ್ರಕರಣದ ಮುಖ್ಯ ಕಿಂಗ್‌ಪಿನ್ ಎನ್ನಲಾಗಿದೆ.ಆದರೆ ಈ ದರೋಡೆ ಕೃತ್ಯದಲ್ಲಿ ಇನ್ನೂ ಏಳು ಮಂದಿ ಇದ್ದಾರೆ. ಈ ಪೈಕಿ ಮೂವರು ನೇರವಾಗಿ ದರೋಡೆ ಕೃತ್ಯದಲ್ಲಿ

ಮಂಗಳೂರು ದರೋಡೆ ಕೃತ್ಯ ಆರೋಪಿಗಳ ಬಂಧನಕ್ಕೆ ನೆರವಾದದ್ದು ಹಳೆ ಫಿಯೆಟ್‌ ಕಾರು Read More »

ರಾಜ್ಯದಲ್ಲಿ ಇನ್ನೊಂದು ದರೋಡೆ : ಉದ್ಯಮಿಯ ಕಾರು, ಹಣ ಕಸಿದುಕೊಂಡು ಪರಾರಿ

ಇನ್ನೊವಾ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಮುಸುಕುಧಾರಿಗಳು ಮೈಸೂರು : ಉಳ್ಳಾಲ ತಾಲೂಕಿನ ಕೋಟೆಕಾರಿನ ಬ್ಯಾಂಕ್‌ ದರೋಡೆ ಮತ್ತು ಬೀದರ್‌ನಲ್ಲಿ ಇಬ್ಬರನ್ನು ಸಾಯಿಸಿ ಎಟಿಎಂಗೆ ತುಂಬಿಸುವ ಹಣ ದರೋಡೆ ಮಾಡಿದ ಕೃತ್ಯಗಳು ಮರೆಯುವ ಮುನ್ನವೇ ರಾಜ್ಯದಲ್ಲಿ ಇದೇ ಮಾದರಿಯ ಇನ್ನೊಂದ ದರೋಡೆ ನಡೆದಿದೆ. ಮೈಸೂರಿನಲ್ಲಿ ಹಾಡಹಗಲೇ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಕಾರು ಸಮೇತ ಹಣ ಕಸಿದುಕೊಂಡು ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ. ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೊವಾ

ರಾಜ್ಯದಲ್ಲಿ ಇನ್ನೊಂದು ದರೋಡೆ : ಉದ್ಯಮಿಯ ಕಾರು, ಹಣ ಕಸಿದುಕೊಂಡು ಪರಾರಿ Read More »

error: Content is protected !!
Scroll to Top