ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ
ಪ್ರಸ್ತುತ ಕಣದಲ್ಲಿ ಒಟ್ಟು 3130 ಸ್ಪರ್ಧಿಗಳು ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಮೇ.10 ರಂದು ಮತದಾನ ನಡೆಯಲಿದ್ದು, 13 ರಂದು ಮತ ಎಣಿಕೆ ಆರಂಭವಾಗುತ್ತದೆ. ಈಗಾಗಲೇ ನಾಮಪತ್ರ ಪರಿಶೀಲನೆ ಮುಕ್ತಾಯವಾಗಿದ್ದು, ಉಮೇದುವಾರಿಕೆ ವಾಪಸ್ ಪಡೆಯಲು ಇಂದೇ (ಏ.24) ಕೊನೆಯ ದಿನವಾಗಿದೆ. ಅಧಿಕೃತವಾಗಿ ಕಣದಲ್ಲಿ ಉಳಿಯುವವರು ಯಾರು ಎಂಬುದು ಇಂದು ಸ್ಪಷ್ಟವಾಗಲಿದೆ. ಪ್ರಸ್ತುತ ಕಣದಲ್ಲಿ ಒಟ್ಟು 3130 ಅಭ್ಯರ್ಥಿಗಳಿದ್ದಾರೆ. ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ, ಎಎಪಿ ಹಾಗೂ ಪ್ರಾದೇಶಿಕ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರವಾಗಿ ಸರ್ಧಿಸಿರುವ ಅಭ್ಯರ್ಥಿಗಳ […]
ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನ Read More »