ರಾಜ್ಯ

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ

1,01,60,000 ಜನರು ಭಾಗಿ ; ಶೇ.95 ರಷ್ಟು ನಿಖರ ವರದಿ ಎಂದ ಸಿಎಂ ಬೆಂಗಳೂರು: ಜಾತಿ ಗಣತಿ ವರದಿ ಪರ ಮತ್ತು ವಿರೋಧವಾಗಿ ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ಸಂಪೂರ್ಣವಾಗಿ ವೈಜ್ಞಾನಿಕವಾಗಿ ನಡೆಸಿದ ವರದಿ. ಯಾರು ಯಾವ ಜಾತಿಗೆ ಸೇರಿದ್ದಾರೆ ಎಂದು ತಿಳಿದುಕೊಳ್ಳಲು ಸಮೀಕ್ಷೆ ನಡೆಸಿ ವರದಿ ತಯಾರಿಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಫೋಸ್ಟ್ ಮಾಡಿರುವ ಸಿದ್ದರಾಮಯ್ಯ, ವೈಜ್ಞಾನಿಕ ಹಾಗೂ ಸಮರ್ಪಕವಾಗಿ ಜಾತಿಗಣತಿ ನಡೆಸಲಾಗಿದ್ದು, ಇದರಲ್ಲಿ 1,01,60,000 ಜನರು […]

ಜಾತಿ ಗಣತಿ ಸಮೀಕ್ಷೆ ವೈಜ್ಞಾನಿಕವಾಗಿ ನಡೆಸಲಾಗಿದೆ : ಸಿದ್ದರಾಮಯ್ಯ ಸಮರ್ಥನೆ Read More »

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ

ನ್ಯಾಯಾಲಯದ ತಡೆಯಾಜ್ಞೆ ಇದ್ದರೂ ಎರಡನೇ ವಿಡಿಯೋ ಮಾಡಿರುವುದಕ್ಕೆ ಆಕ್ಷೇಪ ಬೆಂಗಳೂರು : ಕಾಲೇಜು ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಪ್ರಕರಣ ಸಂಬಂಧ ಧರ್ಮಸ್ಥಳವನ್ನು ಗುರಿಯಾಗಿಟ್ಟುಕೊಂಡು ಮಾಡಿದ್ದ ವಿಡಿಯೋವನ್ನು ತೆಗೆದು ಹಾಕುವಂತೆ ನೀಡಿದ್ದ ಆದೇಶ ಉಲ್ಲಂಘಿಸಿದ ಯುಟ್ಯೂಬರ್‌ ಎಂ ಡಿ ಸಮೀರ್‌ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಲಾಗಿದೆ. ಧರ್ಮಸ್ಥಳ ಪರ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಹೂಡಿದ್ದ ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿದ ಬಳಿಕ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. ನಟರಾಜ್‌

ಧರ್ಮಸ್ಥಳದ ಆಕ್ಷೇಪಾರ್ಹ ವಿಡಿಯೋ ಮಾಡಿದ ಸಮೀರ್‌ ವಿರುದ್ಧ 10 ಕೋ. ರೂ. ಮಾನನಷ್ಟ ದಾವೆ Read More »

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು?

ಪ್ರತಿಭಟನೆಗೆ ಕರೆಕೊಟ್ಟ ಆಡಿಯೊದಲ್ಲಿ ಯತ್ನಾಳರನ್ನು ಮುಗಿಸುವ ಕುರಿತು ಮಾತು ವಿಜಯಪುರ: ಪ್ರವಾದಿ ಮಹಮ್ಮದ್ ಪೈಗಂಬರರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿರುವ ಬಿಜೆಪಿಯ ಉಚ್ಚಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‍ ಹತ್ಯೆಗೆ ಸಂಚು ನಡೆದಿದೆ ಎನ್ನುವ ಆರೋಪ ಕೇಳಿಬಂದಿದೆ. ಮುಸ್ಲಿಂ ಯುವಕನ ಆಡಿಯೊ ತುಣುಕೊಂದು ಬಹಿರಂಗಗೊಂಡಿದ್ದು, ಇದರಲ್ಲಿರುವ ಸಂಭಾಷಣೆ ಹತ್ಯೆ ಸಂಚನ್ನು ಬಯಲುಗೊಳಿಸಿದೆ ಎನ್ನಲಾಗಿದೆ.ಏ.7ರಂದು ಹುಬ್ಬಳ್ಳಿಯಲ್ಲಿ ನಡೆದ ರಾಮನವಮಿ ಕಾರ್ಯಕ್ರಮದಲ್ಲಿ ಯತ್ನಾಳ ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‍ ಹತ್ಯೆಗೆ ಸಂಚು? Read More »

ಚಿನ್ನ ಪ್ರಿಯರಿಗೆ ಮತ್ತೆ ಶಾಕ್‍ | ಚಿನ್ನ ಬೆಲೆ ಏರಿಕೆ

ಬೆಂಗಳೂರು : ನಿನ್ನೆ ಗ್ರಾಮ ಬರೋಬ್ಬರಿ 270 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇವತ್ತು ಕೂಡ ಭರ್ಜರಿ ಹೆಚ್ಚಳ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ 185 ರೂನಷ್ಟು ಏರಿಕೆ ಆಗಿದ್ದು , ಚಿನ್ನಾಭರಣ ಪ್ರಿಯರಿಗೆ ನಿರಾಶೆಯನ್ನುಂಟು ಮಾಡಿದೆ. ಎರಡು ದಿನದಲ್ಲಿ ಚಿನ್ನದ ಬೆಲೆ 150 ರೂಗಳಿಗೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ ಇಂದು 202 ರೂಗಳನ್ನು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ಎಲ್ಲಾ ದೇಶಗಳಲ್ಲೂ ಚಿನ್ನದ ಬೆಲೆ ಜಂಪ್ ಆಗಿದೆ. ಬೆಳ್ಳಿ ಬೆಲೆಯ

ಚಿನ್ನ ಪ್ರಿಯರಿಗೆ ಮತ್ತೆ ಶಾಕ್‍ | ಚಿನ್ನ ಬೆಲೆ ಏರಿಕೆ Read More »

ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ

ನಿತ್ಯ ಓಡಾಡುವವರಿಗೆ ಅನುಕೂಲವಾಗುವ ವೇಳಾಪಟ್ಟಿ ಮಂಗಳೂರು: ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಿಂದ ಸುಬ್ರಹ್ಮಣ್ಯ ರೋಡ್‌ ನಡುವೆ ಪ್ಯಾಸೆಂಜರ್ ರೈಲು ಸಂಚಾರ ಏಪ್ರಿಲ್ 12ರಿಂದ ಪ್ರಾರಂಭವಾಗಲಿದೆ. ಏ.12ರಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ.ಈ ಹಿಂದೆ ಕಬಕ ಪುತ್ತೂರಿನವರೆಗೆ ಮಾತ್ರ ಸಂಚರಿಸುತ್ತಿದ್ದ ಪ್ಯಾಸೆಂಜರ್ ರೈಲನ್ನು ಸುಬ್ರಹ್ಮಣ್ಯ ರಸ್ತೆಗೆ ವಿಸ್ತರಿಸುವುದು ಬಹಳ ಹಿಂದಿನ ಬೇಡಿಕೆಯಾಗಿತ್ತು. ಈ ರೈಲು ನಿತ್ಯ ಕೆಲಸಕ್ಕಾಗಿ ಮಂಗಳೂರಿಗೆ ಬಂದು ಹೋಗುವವರಿಗೆ ಹೆಚ್ಚು ಪ್ರಯೋಜನಕಾರಿಯಾಗಲಿದೆ.

ಏ.12ರಿಂದ ಮಂಗಳೂರು-ಸುಬ್ರಹ್ಮಣ್ಯ ನಡುವೆ ಪ್ಯಾಸೆಂಜರ್‌ ರೈಲು ಸಂಚಾರ ಆರಂಭ Read More »

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ

ತಾಯಿ ಇಲ್ಲದಾಗ ಮಗಳನ್ನು ಬೆದರಿಸಿ ನೀಚ ಕೃತ್ಯ ಎಸಗಿದ ತಂದೆ ಗದಗ: ಅಪ್ರಾಪ್ತ ವಯಸ್ಸಿನ ಪುತ್ರಿ ಮೇಲೆ ತಂದೆಯೇ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿಯಾಗಿಸಿದ ಹೇಯಕೃತ್ಯ ಗದಗ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 55 ವರ್ಷದ ವ್ಯಕ್ತಿ ತನ್ನ ಮಗಳ ಮೇಲೆಯೇ ನಿರಂತರವಾಗಿ ಅತ್ಯಾಚಾರ ನಡೆಸಿದ್ದು, ಪರಿಣಾಮ ವರ್ಷದ ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ ಪೊಲೀಸರು, ನೀಚ ತಂದೆ ಮೇಲೆ‌ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಲಕಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ತಾಯಿ ಆಕೆಯನ್ನು

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ : ಅಪ್ರಾಪ್ತ ಬಾಲಕಿ ಗರ್ಭಿಣಿ Read More »

ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರʼ ಅಭಿಯಾನ

ಬೆಲೆ ಏರಿಕೆ, ದುರಾಡಳಿತ ವಿರುದ್ಧ ಜೆಡಿಎಸ್‌ ವಿನೂತನ ಹೋರಾಟ ಬೆಂಗಳೂರು: ಒಂದೆಡೆ ಬಿಜೆಪಿ ಬೆಲೆ ಏರಿಕೆ ಹಾಗೂ ರಾಜ್ಯ ಸರಕಾರದ ದುರಾಡಳಿತದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಯಾತ್ರೆ ಕೈಗೊಂಡಿದ್ದರೆ ಇನ್ನೊಂದೆಡೆ ಬಿಜೆಪಿಯ ಮಿತ್ರಪಕ್ಷ ಜೆಡಿಎಸ್‌ ತಾನೂ ಹೋರಾಟಕ್ಕಿಳಿಯಲು ಮುಂದಾಗಿದೆ. ಏ.12ರಿಂದ ಜೆಡಿಎಸ್‌ನ ‘ಸಾಕಪ್ಪ ಸಾಕು, ಕಾಂಗ್ರೆಸ್ ಸರ್ಕಾರ’ ಎಂಬ ವಿನೂತನ ಅಭಿಯಾನ ಶುರುವಾಗಲಿದೆ. ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ‘ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ’ ಎಂಬ ಅಭಿಯಾನ ಆರಂಭ ಮಾಡಿದ್ದು, ಈ ಅಭಿಯಾನ ತೀವ್ರ

ಏ.12: ಜೆಡಿಎಸ್‌ನಿಂದ ʼಸಾಕಪ್ಪಾ ಸಾಕು ಕಾಂಗ್ರೆಸ್‌ ಸರ್ಕಾರʼ ಅಭಿಯಾನ Read More »

ಮನೆ ಮೇಲೆ ಬಿದ್ದ ಬಸ್‌ : 30 ಪ್ರಯಾಣಿಕರಿಗೆ ಗಾಯ

ಬಾಳೆಹೊನ್ನೂರು: ಬೆಂಗಳೂರಿನಿಂದ ಶೃಂಗೇರಿಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಸಮೀಪ ಮೂರುಗದ್ದೆ ಮತ್ತು ಜಲದುರ್ಗದ ನಡುವೆ ಜಯಪುರ ಬಳಿ ನಿಯಂತ್ರಣ ತಪ್ಪಿ ಮನೆಯ ಮೇಲೆ ಉರುಳಿ ಬಿದ್ದು 30 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬೆಂಗಳೂರು ಡಿಪೋಗೆ ಸೇರಿದ ಬಸ್‌ನಲ್ಲಿ 45 ಪ್ರಯಾಣಿಕರಿದ್ದರು. ಪುಟ್ಟಪ್ಪ ಪೂಜಾರಿ ಎಂಬವರ ಮನೆಯ ಮೇಲೆ ಬಸ್ ಉರುಳಿ ಬಿದ್ದಿದೆ. ಗಾಯಗೊಂಡ 10 ಮಂದಿಯನ್ನು ಜಯಪುರದ ಸರ್ಕಾರಿ ಆಸ್ಪತ್ರೆಗೆ ಜನರನ್ನು ದಾಖಲಿಸಲಾಗಿದ್ದು, ಚಾಲಕ ವೆಂಕಪ್ಪ ಸೇರಿದಂತೆ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪ ಆಸ್ಪತ್ರೆಗೆ

ಮನೆ ಮೇಲೆ ಬಿದ್ದ ಬಸ್‌ : 30 ಪ್ರಯಾಣಿಕರಿಗೆ ಗಾಯ Read More »

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ

ಗಣಿ ಗುತ್ತಿಗೆಯಲ್ಲಿ 500 ಕೋ.ರೂ. ಕಿಕ್‌ಬ್ಯಾಕ್‌ ಪಡೆದ ಆರೋಪಕ್ಕೆ ಸ್ಪಷ್ಟನೆ ನೀಡಿದ ಸಿಎಂ ಬೆಂಗಳೂರು: ಗಣಿ ಗುತ್ತಿಗೆ ನವೀಕರಣದಲ್ಲಿ 500 ಕೋ. ರೂ. ಕಿಕ್‌ಬ್ಯಾಕ್‌ ಪಡೆದಿರುವ ಆರೋಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಹೇಳಿದ್ದಾರೆ. ಇಂತಹ ಅಪಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ತಿಳಿಸಿದ್ದಾರೆ.2015ಕ್ಕಿಂತ ಮೊದಲು ಅಸ್ತಿತ್ವದಲ್ಲಿದ್ದ ಎಂಎಂಡಿಆರ್‌-1957 ಕಾಯ್ದೆಯಲ್ಲಿ ನವೀಕರಣವು

ಹುರುಳಿಲ್ಲದ ವಿಷಯಕ್ಕೆ ವಿಷ ತುಂಬುವ ಪಿತೂರಿ : ಕಿಕ್‌ಬ್ಯಾಕ್‌ ಆರೋಪಕ್ಕೆ ಸಿದ್ದರಾಮಯ್ಯ ಕಿಡಿ Read More »

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ

ಬೆಂಗಳೂರು: ಗ್ಯಾಸ್ ಕಟ್ಟರ್ ಬಳಸಿ ಎಟಿಎಂನ್ನು ಕತ್ತರಿಸಿ 18 ಲ.ರೂ. ಕಳ್ಳತನ ಮಾಡಿದ ಘಟನೆ ಇಂದು ನಸುಕಿನ ಹೊತ್ತು ಕಲಬುರಗಿ ನಗರದಲ್ಲಿ ಸಂಭವಿಸಿದೆ. ಕಲಬುರಗಿಯ ರಾಮನಗರದ ಬಳಿ ಇರುವ ಎಸ್‌ಬಿಐ ಎಟಿಎಂನಿಂದ ಕಳ್ಳರು ಹಣ ದೋಚಿದ್ದಾರೆ. ಮಂಗಳವಾರ ಸಂಜೆ 3 ಗಂಟೆಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ತುಂಬಿಸಿದ್ದರು. ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಎಟಿಎಂನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೇ ಮಾಡಿ ಗ್ಯಾಸ್ ಕಟ್ಟರ್‌ನಿಂದ

ಗ್ಯಾಸ್‌ ಕಟ್ಟರ್‌ನಿಂದ ಎಟಿಎಂ ಕತ್ತರಿಸಿ 18 ಲ.ರೂ. ಕಳ್ಳತನ Read More »

error: Content is protected !!
Scroll to Top