ರಾಜ್ಯ

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು

ಜ.25ರವರೆಗೆ ರಾಜ್ಯಾದ್ಯಂತ ಬಿಜೆಪಿಯಿಂದ ವಿವಿಧ ಹಂತಗಳಲ್ಲಿ ಅಭಿಯಾನ ಬೆಂಗಳೂರು: ಕಾಂಗ್ರೆಸ್‌ನ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶಕ್ಕೆ ಪ್ರತಿಯಾಗಿ ಬಿಜೆಪಿ ಭೀಮ ಸಮಗಮ ಸಭಿಯಾನ ನಡೆಸಲಿದೆ. ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ನಿಧನದ ಕಾರಣ ಅರ್ಧಕ್ಕೆ ನಿಂತಿದ್ದ ಬೆಳಗಾವಿಯ ಕಾಂಗ್ರೆಸ್‌ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ 21ರಂದು ನಡೆಸಲು ತೀರ್ಮಾನಿಸಲಾಗಿದೆ. ಇದಕ್ಕೆ ತಿರುಗೇಟು ನೀಡುವ ಸಲುವಾಗಿ ಬಿಜೆಪಿ ಭೀಮ ಸಂಗಮ ಅಭಿಯಾನ ಆರಂಭಿಸಲು ಚಿಂತನೆ ನಡೆಸಿದೆ. […]

ಕಾಂಗ್ರೆಸ್‌ ಸಂವಿಧಾನ್‌ ಸಮಾವೇಶಕ್ಕೆ ಭೀಮ ಸಂಗಮದ ಮೂಲಕ ಬಿಜೆಪಿ ತಿರುಗೇಟು Read More »

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ?

ನಕ್ಸಲರು ಬಳಸುತ್ತಿದ್ದ ಎಕೆ 47, ಮಷಿನ್‌ ಗನ್‌ ಅರಣ್ಯದೊಳಗೆ ಬಚ್ಚಿಟ್ಟಿರುವ ಶಂಕೆ ಬೆಂಗಳೂರು: ಮುಖ್ಯಮಂತ್ರಿ ಸಮ್ಮುಖದಲ್ಲಿ ಶರಣಾದ ನಕ್ಸಲರು ಆಧುನಿಕ ಶಸ್ತ್ರಾಸ್ತ್ರಗಳನ್ನು ಬಳಸುತ್ತಿದ್ದರು. ಆದರೆ ಇನ್ನೂ ಆ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿಲ್ಲ. ಒಪ್ಪಿಸುವ ಪ್ರತಿ ಶಸ್ತ್ರಾಸ್ತ್ರಕ್ಕೆ ಪರಿಹಾರ ರೂಪದಲ್ಲಿ ಹಣ ಕೊಡುವುದಾಗಿ ಸರಕಾರ ಪ್ಯಾಕೇಜ್‌ನಲ್ಲಿ ಘೋಷಿಸಿದೆ. ಹೀಗಾಗಿ ನಕ್ಸಲರ ಶಸ್ತ್ರಾಸ್ತ್ರಗಳು ಎಲ್ಲಿವೆ ಎಂಬ ಕುತೂಹಲ ಇದೆ. ಆಧುನಿಕ ಶಸ್ತ್ರಾಸ್ತ್ರಗಳನ್ನು ನಕ್ಸಲರು ಕಾಡಿನ ರಹಸ್ಯ ಸ್ಥಳದಲ್ಲಿ ಅಡಗಿಸಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಶರಣಾದ ಯಾವೊಬ್ಬ ನಕ್ಸಲ್‌ ಕೂಡ ಆಯುಧಗಳನ್ನು ಪೊಲೀಸರಿಗೆ ನೀಡಿಲ್ಲ.

ಕಾಡಿನ ರಹಸ್ಯ ಸ್ಥಳದಲ್ಲಿದೆಯೇ ನಕ್ಸಲರ ಶಸ್ತ್ರಾಸ್ತ್ರ? Read More »

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ

ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಬಾಂಗ್ಲಾದೇಶದ ಅಕ್ರಮ ಪ್ರಜೆ ಮಂಗಳೂರು: ಸುರತ್ಕಲ್‌ ಸಮೀಪ ಮುಕ್ಕದಲ್ಲಿ ಅಕ್ರಮವಾಗಿ ವಾಸವಾಗಿದ್ದ ಬಾಂಗ್ಲಾದೇಶದ ಪ್ರಜೆಯೊಬ್ಬನನ್ನು ರಾಜ್ಯ ಆಂತರಿಕ ಭದ್ರತಾ ವಿಭಾಗ ಮತ್ತು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಾಂಗ್ಲಾದೇಶದ ರಾಜಶಾಹಿ ಜಿಲ್ಲೆಯ ಅನರುಲ್ ಶೇಖ್​ (25) ಸೆರೆಯಾದವ.ಅನರುಲ್ ಶೇಖ್ ಮೂರು ವರ್ಷಗಳ ಹಿಂದೆ ಅಂತಾರಾಷ್ಟ್ರಿಯ ಗಡಿರೇಖೆ ಲಾಲ್​​​ಗೋಲ್ ಮೂಲಕ ಅಕ್ರಮವಾಗಿ ಭಾರತದೊಳಗೆ ಪ್ರವೇಶಿಸಿದ್ದ. ಬಳಿಕ ಪಶ್ಚಿಮ ಬಂಗಾಳದ ಮುರ್ಷಿದಾಬಾದ್​ನಿಂದ ಉಡುಪಿಗೆ ಬಂದಿದ್ದ. ಇಲ್ಲಿಂದ ಮಂಗಳೂರು ಹೊರವಲಯದ ಮುಕ್ಕ ಗ್ರಾಮದ ರೋಹನ್ ಎಸ್ಟೇಟ್​​ನಲ್ಲಿ ಕಟ್ಟಡ

ಮುಕ್ಕದಲ್ಲಿ ನೆಲೆಸಿದ್ದ ಬಾಂಗ್ಲಾದೇಶದ ಪ್ರಜೆ ಸೆರೆ Read More »

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಸಿಲುಕಿಕೊಂಡು ಬಂಧನದಲ್ಲಿದ್ದ ಪ್ರಜ್ವಲ್ ರೇವಣ್ಣ ರಿಗೆ ಹೈಕೋರ್ಟ್ ತಾತ್ಕಾಲಿಕವಾಗಿ ರಿಲೀಫ್ ನೀಡಿದೆ. ಪ್ರಕರಣ ರದ್ದು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಆರೋಪ ನಿಗದಿ ಮಾಡದಂತೆ ಹೈಕೋರ್ಟ್‌ನ ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಡೆ ನೀಡಿದೆ. ಜ.13ಕ್ಕೆ ವಿಚಾರಣಾಧೀನ ಕೋರ್ಟ್‌ನಲ್ಲಿ ಆರೋಪ ನಿಗದಿಗೆ ನಿಗದಿಯಾಗಿತ್ತು. ಸದ್ಯ ಹೈಕೋರ್ಟ್‌ ಆದೇಶದಿಂದ ಪ್ರಜ್ವಲ್‌ಗೆ ರಿಲೀಫ್ ಸಿಕ್ಕಿದೆ. ಮುಂದಿನ ಆದೇಶದ ವರೆಗೆ ಆರೋಪ ನಿಗದಿ ಮಾಡದಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ಮುಂದಿನ

ಅತ್ಯಾಚಾರ ಪ್ರಕರಣದಲ್ಲಿ ಹೈಕೋರ್ಟ್‌ನಿಂದ ತಾತ್ಕಾಲಿಕವಾಗಿ  ರಿಲೀಫ್‌ ಆದ ಪ್ರಜ್ವಲ್ ರೇವಣ್ಣ Read More »

ಮೂರನೇ ದಿನಕ್ಕೆ ಕಾಲಿರಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ

ಆರೋಗ್ಯ ಸಚಿವರ ಸಂಧಾನ ವಿಫಲ; ಕೊರೆವ ಚಳಿಯಲ್ಲೂ ಅಹೋರಾತ್ರಿ ಧರಣಿ ಬೆಂಗಳೂರು: ಗೌರವ ಧನ ಏರಿಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿರಿಸಿದ್ದು, ನಗರದ ಕೊರೆವ ಚಳಿಯನ್ನು ಲೆಕ್ಕಿಸದೆ ಆಶಾ ಕಾರ್ಯಕರ್ತೆಯರು ಮಕ್ಕಳೊಂದಿಗೆ ಧರಣಿ ಕುಳಿತಿದ್ದಾರೆ. ಗೌರವ ಧನ ಏರಿಕೆ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬುಧವಾರ ರಾತ್ರಿ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಸಚಿವ ದಿನೇಶ್ ಗುಂಡೂರಾವ್ ಮಾಸಿಕ

ಮೂರನೇ ದಿನಕ್ಕೆ ಕಾಲಿರಿಸಿದ ಆಶಾ ಕಾರ್ಯಕರ್ತೆಯರ ಮುಷ್ಕರ Read More »

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ

ಬಾಟಲಿಗೆ 20-50 ರೂ. ತನಕ ಏರಿಕೆ; ಜ.20ರಿಂದ ಜಾರಿ ಬೆಂಗಳೂರು: ಮದ್ಯಪ್ರಿಯರಿಗೆ ಸರಕಾರ ಮತ್ತೊಮ್ಮೆ ಬರೆ ಎಳೆದಿದೆ. ಬಿಯರ್‌ ಬೆಲೆಯನ್ನು ಏರಿಸಲು ತೀರ್ಮಾನಿಸಿದ್ದು, ಬಜೆಟ್‌ ಮಂಡನೆಗೂ ಮುಂಚಿತವಾಗಿ ಈ ಏರಿಕೆ ಜಾರಿಯಾಗಲಿದೆ. ಪ್ರಸಕ್ತ ಆರ್ಥಿಕ ವರ್ಷದ ಮೊದಲ ಒಂಬತ್ತು ತಿಂಗಳಲ್ಲಿ ಅಬಕಾರಿಯಿಂದ ನಿರೀಕ್ಷಿತ ಆದಾಯ ಬಾರದ ಹಿನ್ನೆಲೆಯಲ್ಲಿ ಸರಕಾರ ಬಜೆಟ್‌ಗೆ ಮುನ್ನವೇ ಬಿಯರ್‌ ದರ ಏರಿಕೆ ಮಾಡಿದೆ. ಜ.20ರಿಂದಲೇ ಪರಿಷ್ಕೃತ ಬೆಲೆ ಜಾರಿಗೆ ಬರಲಿದೆ.ಕಾಂಗ್ರೆಸ್‌ ಸರಕಾರ ಬಂದ ಮೇಲೆ ಗ್ಯಾರಂಟಿ ಕೊಡುಗೆಗಳಿಗೆ ಹಣ ಹೊಂದಿಸುವ ಸಲುವಾಗಿ ಪದೇಪದೆ

ಮದ್ಯಪ್ರಿಯರಿಗೆ ಮತ್ತೆ ಬರೆ : ಬಿಯರ್‌ ಬೆಲೆ ಭಾರಿ ಹೆಚ್ಚಳ Read More »

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ನರು ಅವರ ಹತ್ಯೆ ಪ್ರಕರಣದಲ್ಲಿ 21ನೇ ಆರೋಪಿಯಾಗಿರುವ ಮೊಹಮ್ಮದ್ ಜಾಬೀರ್ ಎಂಬಾತನಿಗೆ ಜಾಮೀನು ನೀಡಲು ಸುಪ್ರಿಂ ಕೋರ್ಟ್ ನಿರಾಕರಿಸಿದೆ. ದ.ಕ.ಜಿಲ್ಲೆಯ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಜಾಬಿರ್ (32) ತನ್ನ ಕಸ್ಟಡಿ ವಿಸ್ತರಿಸಿ ಡೀಫಾಲ್ ಜಾಮೀನು ತಿರಸ್ಕರಿಸಿ ವಿಶೇಷ ಎನ್‌ ಐಎ ನ್ಯಾಯಾಲಯ 2023ರ ಫೆ.9 ರಂದು ಮಾಡಿದ್ದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್‍ ಕುಮಾರ್, ಮತ್ತು

ಪ್ರವೀಣ್‍ ನೆಟ್ಟಾರು ಹತ್ಯೆ ಪ್ರಕರಣ | ಆರೋಪಿ ಮೊಹಮ್ಮದ್  ಜಾಬೀರ್ ಜಾಮೀನು ಅರ್ಜಿ ತಿರಸ್ಕೃತ Read More »

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌

ಅರ್ಧದಾರಿಯಲ್ಲಿರುವಾಗ ಬಂದ ಫೋನ್‌ ಕಾಲ್‌ ಇಡೀ ಯೋಜನೆಯನ್ನು ಬದಲಾಯಿಸಿತು ಬೆಂಗಳೂರು: ಇಂದು ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಶಸ್ತ್ರತ್ಯಾಗ ಮಾಡಬೇಕಿದ್ದ ನಕ್ಸಲರು ಕೊನೇಕ್ಷಣದಲ್ಲಿ ಪ್ಲಾನ್‌ ಬದಲಾಯಿಸಿದ್ದಾರೆ. ಚಿಕ್ಕಮಗಳೂರು ಬದಲಾಗಿ ಬೆಂಗಳೂರಿಗೆ ಶರಣಾಗತಿ ಕಾರ್ಯಕ್ರಮವನ್ನು ಸ್ಥಳಾಂತರ ಮಾಡಲಾಗಿದೆ. ಚಿಕ್ಕಮಗಳೂರಿನಲ್ಲಿ ಶರಣಾಗತಿ ಕಾರ್ಯಕ್ರಮಕ್ಕೆ ಸಕಲ ತಯಾರಿಯನ್ನೂ ಮಾಡಲಾಗಿತ್ತು. ನಕ್ಸಲರು ಕೂಡ ಹೊರಟು ಅರ್ಧ ದಾರಿ ತಲುಪಿದ್ದರು. ಅಷ್ಟರಲ್ಲಿ ಬೆಂಗಳೂರಿನಿಂದ ಬಂದ ಕರೆಯೊಂದು ಯೋಜನೆಯನ್ನು ಬದಲಾಯಿಸಿದೆ ಎಂದು ಮೂಲವೊಂದು ತಿಳಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಕ್ಸಲರನ್ನು ಭೇಟಿ ಮಾಡಲು ಬಯಸಿದ್ದಾರೆ. ಅವರ ಸಮ್ಮುಖದಲ್ಲೇ ನಕ್ಸಲರು

ಕೊನೇ ಕ್ಷಣದಲ್ಲಿ ಬದಲಾಯಿತು ನಕ್ಸಲರ ಶರಣಾಗತಿ ಪ್ಲಾನ್‌ Read More »

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ

ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ ಎಂದು ಸ್ಪಷ್ಟನೆ ಬೆಂಗಳೂರು : ತಾನು ಕರೆದ ಡಿನ್ನರ್‌ ಮೀಟಿಂಗ್‌ ರದ್ದುಪಡಿಸಲು ಹೈಕಮಾಂಡ್‌ ಸೂಚಿಸಿರುವುದರಿಂದ ಗೃಹ ಸಚಿವ ಜಿ.ಪರಮೇಶ್ವರ್‌ ಕೆಂಡಾಮಂಡಲ ಆಗಿದ್ದಾರೆ. ಇದರೊಂದಿಗೆ ಕಾಂಗ್ರೆಸ್‌ನ ಬಣ ಜಗಳ ಮತ್ತೊಮ್ಮೆ ಬೀದಿಗೆ ಬಂದಿದೆ. ಮುಖ್ಯಮಂತ್ರಿ ರೇಸ್‌ನಲ್ಲಿರುವ ಪರಮೇಶ್ವರ್‌ಗೆ ಹೈಕಮಾಂಡ್‌ ನಡೆಯಿಂದ ಅವಮಾನ ಆಗಿದೆ ಎನ್ನಲಾಗಿದೆ. ವಿದೇಶದಿಂದ ಬಂದ ಕೂಡಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಾಯಕರು ಒಬ್ಬೊಬ್ಬರಾಗಿ ಪ್ರತ್ಯೇಕ ಸಭೆ ನಡೆಸುವುದಕ್ಕೆ ಕಡಿವಾಣ ಹಾಕಬೇಕೆಂದು ಹೈಕಮಾಂಡ್‌ಗೆ ತಾಕೀತು ಮಾಡಿದ್ದರು. ಅದರಂತೆ ನಿನ್ನೆ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೆವಾಲಾ

ಡಿನ್ನರ್‌ ಮೀಟಿಂಗ್‌ ರದ್ದು : ಪರಮೇಶ್ವರ ಗರಂ Read More »

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ

ನಕ್ಸಲರ ಶರಣಾಗತಿ ಪ್ರಹಸನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಶಾಸಕ ಕಾರ್ಕಳ : ಶರಣಾಗುವ ಆರು ಮಂದಿ ನಕ್ಸಲರಿಗೆ ಸರಕಾರ ಪರಿಹಾರದ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಕಾರ್ಕಳ ಶಾಸಕ, ಮಾಜಿ ಸಚಿವ ಸುನಿಲ್‌ ಕುಮಾರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಅವರು ಯಾವ ಮಾನದಂಡದ ಮೇಲೆ ಸರಕಾರ ಈ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಆರು ಮಂದಿ ನಕ್ಸಲರಿಗೆ ರಾಜ್ಯ ಸರಕಾರ ಶರಣಾಗತಿ ಪ್ಯಾಕೇಜ್ ನೀಡುತ್ತಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಯಾವ ಮಾನದಂಡದ ಮೇಲೆ ಸರ್ಕಾರ ಈ

ಯಾವ ಮಾನದಂಡದ ಮೇಲೆ ನಕ್ಸಲರಿಗೆ ಪ್ಯಾಕೇಜ್‌? ಸುನಿಲ್‌‌ ಕುಮಾರ್‌ ಪ್ರಶ್ನೆ Read More »

error: Content is protected !!
Scroll to Top