ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಸಂಚಲನ ಹುಟ್ಟಿಸಿದ ಸುನಿಲ್ ಕುಮಾರ್ ಪ್ರಶ್ನೆ
ಚಿನ್ನ ಸದಾಶಿವ ನಗರಕ್ಕೆ ಹೋಗಿದೆಯಾ? ಚಾಮರಾಜ ನಗರಕ್ಕೆ ಹೋಗಿದೆಯಾ ಹೇಳಿಕೆಯಿಂದ ಸಚಿವರಿಗೆ ಕಸಿವಿಸಿ ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಶಾಮೀಲಾಗಿರುವ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಶಾಸಕ ಸುನಿಲ್ ಕುಮಾರ್ ನೀಡಿದ ಹೇಳಿಕೆ ಸಂಚಲನ ಹುಟ್ಟಿಸಿದೆ. ಈ ಹೇಳಿಕೆಗೆ ಹಲವು ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಜೊತೆಗೆ ಮಾತನಾಡುವಾಗ ಸುನಿಲ್ ಕುಮಾರ್ ನಟಿ ರನ್ಯಾ ರಾವ್ ತಂದ ಚಿನ್ನ ಎಲ್ಲಿಗೆ ಹೋಗಿದೆ ಸದಾಶಿವ ನಗರಕ್ಕೆ ಹೋಗಿದೆಯಾ ಅಥವಾ ಚಾಮರಾಜ ನಗರಕ್ಕೆ ಹೋಗಿದೆಯಾ ಎಂಬುದರ ಬಗ್ಗೆ ತನಿಖೆಯಾಗಲಿ […]
ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಸಂಚಲನ ಹುಟ್ಟಿಸಿದ ಸುನಿಲ್ ಕುಮಾರ್ ಪ್ರಶ್ನೆ Read More »










