ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ
ಪದೇ ಪದೆ ದಾಳಿ ನಡೆಸುತ್ತಿದ್ದ ಕೇರಳದ ಐಟಿ ಅಧಿಕಾರಿಗಳು ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಕಿರುಕುಳ ಹಾಗೂ ಒತ್ತಡವೇ ಕಾರಣ ಎಂದು ಸಹೋದರ ಸಿ.ಜೆ.ಬಾಬು ಗಂಭೀರ ಆರೋಪ ಮಾಡಿದ್ದಾರೆ. ಕೇರಳದ ಐಟಿ ಅಧಿಕಾರಿಗಳು ಜ.28ರಿಂದಲೂ ನನ್ನ ತಮ್ಮ ಸಿ.ಜೆ.ರಾಯ್ ಅವರನ್ನು ವಿಚಾರಣೆ ಮಾಡುತ್ತಿದ್ದರು. ಶುಕ್ರವಾರವೂ ಕಚೇರಿಗೆ ಬಂದು ವಿಚಾರಣೆ ಮಾಡಿದ್ದಾರೆ. ಐಟಿ ಇಲಾಖೆಯ ಅಡಿಷನಲ್ ಕಮಿಷನರ್ ಕೃಷ್ಣ ಪ್ರಸಾದ್ ಸಹ ಅಧಿಕಾರಿಗಳ ತಂಡದಲ್ಲಿದ್ದರು ಎಂದು ಹೇಳಿದ್ದಾರೆ. ಈ ಐಟಿ ಅಧಿಕಾರಿಗಳು ಜ.27ರಂದು ನನ್ನ ಮನೆಗೆ […]
ಐಟಿ ಅಧಿಕಾರಿಗಳ ಕಿರುಕುಳ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣ : ಸಹೋದರನ ಆರೋಪ Read More »










