ರಾಜ್ಯ

ಸನಾದಲ್ಲಿ ಭೀಕರ ಕಾಲ್ತುಳಿತ : 85 ಸಾವು

ದಾನ ಪಡೆಯಲು ಸೇರಿದ ಜನಜಂಗುಳಿಯಿಂದಾಗಿ ನೂಕುನುಗ್ಗಲು ಸನಾ : ಯೆಮೆನ್‌ ದೇಶದ ರಾಜಧಾನಿ ಸನಾದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 85 ಜನರು ಸಾವಿಗೀಡಾಗಿದ್ದಾರೆ. ಶಾಲೆಯಲ್ಲಿ ಏರ್ಪಡಿಸಿದ್ದ ಜಕಾತ್‌ ಕಾರ್ಯಕ್ರಮದಲ್ಲಿ ದಾನ ಪಡೆಯಲು ಸೇರಿದ್ದ ಜನಜಂಗುಳಿಯಿಂದಾಗಿ ಕಾಲ್ತುಳಿತ ಸಂಭವಿಸಿದೆ ಎಂದು ಪ್ರಾಥಮಿಕ ವರದಿ ತಿಳಿಸಿದೆ.85 ಮಂದಿ ಸಾವಿಗೀಡಾಗಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುರ್ಘಟನೆ ಅಲ್ಲಿನ ಕಾಲಮಾನ ಪ್ರಕಾರ ಇಂದು ಬೆಳಗ್ಗೆ ಸಂಭವಿಸಿದೆ. […]

ಸನಾದಲ್ಲಿ ಭೀಕರ ಕಾಲ್ತುಳಿತ : 85 ಸಾವು Read More »

ಈ ವರ್ಷ ಬರೀ 180 ದಿನಗಳು ಮಾತ್ರ ಬೋಧನಾ ದಿನಗಳು

ಶಾಲಾ ಮಕ್ಕಳಿಗೆ ಕಡಿಮೆಯಾದ ಬೋಧನಾ ದಿನಗಳು ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ ಮಾರ್ಗಸೂಚಿಗಳ ಪ್ರಕಾರ 2023-24ರ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದ ಪ್ರಾಥಮಿಕ ಮತ್ತು ಪ್ರೌಢಶಾಲೆ 244 ದಿನಗಳು ಇರಲಿವೆ. 26 ಶಾಲಾ ದಿನಗಳು ಕಡಿತಗೊಂಡಿವೆ. ಹೀಗಾಗಿ ಈ ವರ್ಷ ಒಟ್ಟು 244 ಶಾಲಾ ದಿನಗಳು ಇರಲಿದ್ದು, ಇದರಲ್ಲಿ 180 ದಿನಗಳು ಮಾತ್ರ ಬೋಧನಾ ದಿನಗಳು ನಡೆಯಲಿವೆ ಎಂದು ಮಾರ್ಗಸೂಚಿ ತಿಳಿಸಿದೆ. ಕಳೆದ ವರ್ಷದಲ್ಲಿ ಹೆಚ್ಚುವರಿಯಾಗಿದ್ದ ಕಲಿಕಾ ಚೇತರಿಕೆ ಈ ವರ್ಷ ಇಲ್ಲದಿರುವುದು ಮತ್ತು ಈ

ಈ ವರ್ಷ ಬರೀ 180 ದಿನಗಳು ಮಾತ್ರ ಬೋಧನಾ ದಿನಗಳು Read More »

ಸಿದ್ದರಾಮಯ್ಯನವರಿಗಿಂತ ಅವರ ಪತ್ನಿ ಹೆಚ್ಚು ಶ್ರೀಮಂತೆ

ಮಾಜಿ ಮುಖ್ಯಮಂತ್ರಿ ಬಳಿ 9.58 ಕೋ.ರೂ. ಚರಾಸ್ತಿ, 9.43 ಕೋ.ರೂ. ಸ್ಥಿರಾಸ್ತಿ ಮೈಸೂರು : ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗಿಂತ ಅವರ ಪತ್ನಿ ಪಾರ್ವತಿಯವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ.ನಾಮಪತ್ರದ ಜತೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಿದ್ದರಾಮಯ್ಯ ಅವರು ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆಸಿದ್ದರಾಮಯ್ಯ ಅವರು 9.58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದರೆ, ಅವರ ಪತ್ನಿ 11.26 ಕೋಟಿ ರೂ. ಚರಾಸ್ತಿ, 19.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದಾರೆ. 1.29 ಕೋಟಿ

ಸಿದ್ದರಾಮಯ್ಯನವರಿಗಿಂತ ಅವರ ಪತ್ನಿ ಹೆಚ್ಚು ಶ್ರೀಮಂತೆ Read More »

ಏ.27 ರಂದೇ ಮೋದಿ ರೋಡ್‌ ಶೋ ?..

ಆಡಳಿತ ವಿರೋಧಿ ಅಲೆ ಪ್ರಭಾವ ಕಡಿಮೆ ಮಾಡಲು ಬಿಜೆಪಿ ತಂತ್ರಗಾರಿಕೆ ರಾಜ್ಯಕ್ಕೆ ಬರಲಿದ್ದಾರೆ ಅಮಿತ್‌ ಶಾ, ಯೋಗಿ ಆದಿತ್ಯನಾಥ್‌, ಸ್ಮೃತಿ ಇರಾನಿ… ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಏ.27 ರಂದು ರಾಜ್ಯದ ಕೆಲವೆಡೆ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ರಾಜ್ಯಕ್ಕೆ ಆಗಮಿಸಿ ಚುನಾವಣಾ ತಯಾರಿ ಬಗ್ಗೆ ಮಹತ್ವದ ಚರ್ಚೆಗಳನ್ನು ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಸಮಾವೇಶಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ರಾಜ್ಯದಲ್ಲಿ ಬಿಜೆಪಿ

ಏ.27 ರಂದೇ ಮೋದಿ ರೋಡ್‌ ಶೋ ?.. Read More »

ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ

ಈಶ್ವರಪ್ಪ ಮಗನಿಗಿಲ್ಲ ಟಿಕೆಟ್‌ ಬೆಂಗಳೂರು : ಆಡಳಿತರೂಢ ಬಿಜೆಪಿ ಅಭ್ಯರ್ಥಿಗಳ ನಾಲ್ಕನೇ ಮತ್ತು ಅಂತಿಮ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಇತ್ತೀಚಿಗಷ್ಟೇ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಾವು ಪ್ರತಿನಿಧಿಸುತ್ತಿರುವ ಶಿವಮೊಗ್ಗ ನಗರ ಕ್ಷೇತ್ರಕ್ಕೆ ತಮ್ಮ ಪುತ್ರ ಕಾಂತೇಶ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ.ಈ ಮುಂಚೆ ಮೂರು ಹಂತಗಳಲ್ಲಿ 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದ ಬಿಜೆಪಿ ಶಿವಮೊಗ್ಗ ಮತ್ತು ಮಾನ್ವಿ

ಬಿಜೆಪಿ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟ Read More »

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ

ಮಾಜಿ ಶಾಸಕ ಬಾವಾಗೆ ಕೊನೆಗೂ ಸಿಗಲಿಲ್ಲ ಟಿಕೆಟ್‌-ಬಂಡಾಯದ ಸುಳಿವು ಕಾರ್ಕಳ : ಭಾರಿ ಕುತೂಹಲ ಕೆರಳಿಸಿದ್ದ ಮಂಗಳೂರು ಉತ್ತರ ಕ್ಷೇತ್ರದ ಟಿಕೆಟನ್ನು ಕಾಂಗ್ರೆಸ್‌ ಕೊನೆಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಉದ್ಯಮಿ ಇನಾಯತ್‌ ಅಲಿಗೆ ನೀಡಿದೆ. ಕೊನೆಯ ಕ್ಷಣದವರೆಗೂ ರಹಸ್ಯವಾಗಿಟ್ಟಿದ್ದ ಹೆಸರನ್ನು ಕಾಂಗ್ರೆಸ್‌ ವರಿಷ್ಠರು ನಿನ್ನೆ ರಾತ್ರೋರಾತ್ರಿ ಘೋಷಿಸಿದ ಪಟ್ಟಿಯಲ್ಲಿ ಪ್ರಕಟಿಸಿದ್ದಾರೆ.ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ಗಾಗಿ ಮಾಜಿ ಶಾಸಕ ಮೊಯಿದ್ದಿನ್‌ ಬಾವಾ ಮತ್ತು ಇನಾಯತ್‌ ಅಲಿ ನಡುವೆ ತೀವ್ರ ಪೈಪೋಟಿಯಿದ್ದ ಕಾರಣ ಕೊನೆಯವರೆಗೂ ಕಾಂಗ್ರೆಸ್‌ ವರಿಷ್ಠರಿಗೆ ಅಭ್ಯರ್ಥಿ ಆಯ್ಕೆ

ಮಂಗಳೂರು ಉತ್ತರದ ಕಾಂಗ್ರೆಸ್‌ ಟಿಕೆಟ್‌ ಅಭ್ಯರ್ಥಿಯಾಗಿ ಇನಾಯತ್‌ ಅಲಿ Read More »

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ

ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಜಿ. ಪರಮೇಶ್ವರ್ ನಾಮಪತ್ರ ಸಲ್ಲಿಸಲು ತೆರಳಿದ ವೇಳೆ ಕಿಡಿಗೇಡಿ‌ಗಳಿಂದ ಕೊರಟಗೆರೆ ತಾಲೂಕು ಕಚೇರಿ ಮೇಲೆ ಕಲ್ಲು ತೂರಾಟ ಮಾಡಿರುವಂತಹ ಘಟನೆ ನಡೆದಿದೆ. ಕಲ್ಲು ತೂರಾಟ ವೇಳೆ ಮಹಿಳಾ ಪೊಲೀಸ್​ ಸಿಬ್ಬಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.ನಾಮಪತ್ರ ಸಲ್ಲಿಕೆ ಬಳಿಕ ಪರಮೇಶ್ವರ್​ ಪ್ರತಿಕ್ರಿಯೆ ನೀಡಿದ್ದು, ಕಚೇರಿ ಮೇಲೆ ಯಾರು ಕಲ್ಲು ಎಸೆದರು ಅಂತಾ ನನಗೆ ಗೊತ್ತಿಲ್ಲ. ನಾನು ನಾಮಪತ್ರ ಸಲ್ಲಿಸಲು ಒಳಗೆ ಹೋದಾಗ ಘಟನೆ ನಡೆದಿದೆ. ಈ ಬಗ್ಗೆ ಪೊಲೀಸರ ಬಳಿ ಮಾಹಿತಿ

ಜಿ ಪರಮೇಶ್ವರ್​ ನಾಮಪತ್ರ ಸಲ್ಲಿಕೆ ವೇಳೆ ಕಲ್ಲು ತೂರಾಟ Read More »

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ಕೈತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಂಭೀರ ಆರೋಪ ಮಾಡಿದ್ದಾರೆ . ಹಲವಾರು ದಿನಗಳಿಂದ ನಾನು ವೇದನೆ ಅನುಭವಿಸಿದ್ದೇನೆ. ಇದಕ್ಕೆ ಕೇವಲ ಟಿಕೆಟ್ ಕಾರಣ ಅಲ್ಲ. ಟಿಕೆಟ್ ತಪ್ಪೋಕೆ ಕಾರಣ ಆದವರ ಹೆಸರು ಹೇಳೋ ಸಮಯ ಇವತ್ತು ಬಂದಿದೆ. ನಾನು ಈ ಹಿಂದೆ ಸಮಯ ಬಂದಾಗ ಹೇಳುತ್ತೇನೆ ಅಂದಿದ್ದೆ‌, ಇಂದು ಅವರ ಹೆಸರನ್ನು ಬಹಿರಂಗಪಡಿಸುತ್ತಿದ್ದೇನೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್

ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ. ಎಲ್. ಸಂತೋಷ್ ಕಾರಣ ಎಂದು ಆರೋಪಿಸಿದ ಜಗದೀಶ್ ಶೆಟ್ಟರ್ Read More »

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ

ಪ್ರಚಾರದಲ್ಲಿ ಯೋಗಿ ಆದಿತ್ಯನಾಥ್‌ ಭಾಗಿಯಾಗುವ ನಿರೀಕ್ಷೆ ಬೆಂಗಳೂರು : ಬಿಜೆಪಿ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ರಂಗಕ್ಕಿಳಿಯಲಿದ್ದಾರೆ. ಮೇ 6 ರಂದು ಮೂಲ್ಕಿಯಲ್ಲಿ ಪ್ರಧಾನಿ ಮೋದಿಯ ಸಾರ್ವಜನಿಕ ಸಭೆ ನಿಗದಿಯಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಎರಡೂ ಜಿಲ್ಲೆಗಳಿಗೆ ಅನುಕೂಲವಾಗುವಂತೆ ಮಧ್ಯದಲ್ಲಿರುವ ಮೂಲ್ಕಿಯಲ್ಲಿ ಮೋದಿ ಸಭೆ ನಡೆಯಲಿದೆ. ಇದು ತಾತ್ಕಾಲಿಕವಾಗಿ ನಿಗದಿಯಾಗಿರುವ ದಿನಾಂಕ. ಬದಲಾಗುವ ಸಾಧ್ಯತೆಯೂ ಇದೆಎಂದು ಪಕ್ಷದ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ

ಮೇ 6 : ಮೂಲ್ಕಿಯಲ್ಲಿ ಪ್ರಧಾನಿ ಮೋದಿ ಸಮಾವೇಶ Read More »

ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ : ಬೊಮ್ಮಾಯಿ ವಿಶ್ವಾಸ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಕೆಲವು ಬಿಜೆಪಿ ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿರಬಹುದು. ಆದರೆ, ಅವರು ನಮ್ಮ ಮತದಾರರನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಬಿ.ಎಸ್. ಯಡಿಯೂರಪ್ಪ ಬಿಜೆಪಿ ಜತೆ ಇರುವವರೆಗೂ ಲಿಂಗಾಯತ ಮತಗಳು ಪಕ್ಷದಲ್ಲೇ ಇರುತ್ತವೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರಿರುವುದರಿಂದ ಬಿಜೆಪಿ ಮೇಲೆ ಯಾವುದೇ ಪರಿಣಾಮ ಆಗುವುದಿಲ್ಲ ಎಂದು ಹೇಳಿದರು.ಮಾಜಿ ಮುಖ್ಯಮಂತ್ರಿಗಳಾದ ವೀರೇಂದ್ರ ಪಾಟೀಲ್, ಡಿ. ದೇವರಾಜ್

ಲಿಂಗಾಯತ ಮತದಾರರು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ : ಬೊಮ್ಮಾಯಿ ವಿಶ್ವಾಸ Read More »

error: Content is protected !!
Scroll to Top