ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಫೈಟ್ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ […]
ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು Read More »










