ರಾಜ್ಯ

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ಪರವಾಗಿ ಮಾತನಾಡಿದ ವದಂತಿಗಳಿಗೆ ಸ್ಪಷ್ಟೀಕರಣ ಮೈಸೂರು: ಕಾಂಗ್ರೆಸ್‌ ಸೇರುವ ಉದ್ದೇಶ ಖಂಡಿತ ತನಗೆ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವದ ಕುರಿತು ಇತ್ತೀಚೆಗೆ ಪ್ರತಾಪ್‌ ಸಿಂಹ ಹೇಳಿದ ಮಾತೊಂದು ಅವರು ಕಾಂಗ್ರೆಸ್‌ ಸೇರುವ ಬಗ್ಗೆ ವದಂತಿ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅಸವರು ಸ್ಪಷ್ಟೀಕರಣ ನೀಡಿದ್ದಾರೆ.ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ವಂಚಿತರಾದ ಬಳಿಕ ಪ್ರತಾಪ ಸಿಂಹ ನಡೆಗಳು ತುಸು ನಿಗೂಢವಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಾಪ್‌ […]

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ Read More »

ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ವಾಪಸ್‌

ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದ ಸರಕಾರ ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಂಟಿ ಕ್ರಿಯಾ ಸಮಿತಿ ಕರೆ ನೀಡಿದ್ದ ಸಾರಿಗೆ ‌ಮುಷ್ಕರವನ್ನು ಹಿಂದೆಗೆದುಕೊಳ್ಳಲಾಗಿದೆ. ಡಿ.31ರ ಮಧ್ಯರಾತ್ರಿಯಿಂದ ತೊಡಗಿ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ಸಾರಿಗೆ ಯೂನಿಯನ್‌ಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿತ್ತು. ಆದರೆ ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಾರಿಗೆ ಸಚಿವ ‌ರಾಮಲಿಂಗ ರೆಡ್ಡಿ ನೇತೃತ್ವದಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯ ಬಳಿಕ ಜಂಟಿ ಕ್ರಿಯಾ ಸಮಿತಿ ಮುಷ್ಕರ ಹಿಂಪಡೆದಿದೆ.

ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ ವಾಪಸ್‌ Read More »

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು

ಹುಬ್ಬಳ್ಳಿ: ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ವ್ರತಧಾರಿ ಸಾವನ್ನಪ್ಪುವುದರೊಂದಿಗೆ ಈ ಅವಘಡದಲ್ಲಿ ಮಡಿದವರ ಸಂಖ್ಯೆ ಐದಕ್ಕೇರಿದೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ವ್ರತಧಾರಿ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ವ್ರತಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಶಂಕರ್​

ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು Read More »

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌

ಕಾಡಿಗೆ ಹೋಗುವವರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚನೆ ಶಿವಮೊಗ್ಗ : ದಶಕಗಳಿಂದ ಕಾಡುತ್ತಿರುವ ಮಂಗನಕಾಯಿಲೆ ಮಲೆನಾಡಿನಲ್ಲಿ ಮತ್ತೆ ಕಾಣಿಸಿರುವುದು ಆತಂಕವುಂಟು ಮಾಡಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬೆಟ್ಟಬಸವಾನಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಜಗ್ಗಿನಗದ್ದೆ ಬಳಿ ಉಣುಗುಗಳಲ್ಲಿ ಕೆಎಫ್‌ಡಿ ವೈರಸ್ ಕಾಣಿಸಿಕೊಂಡಿದೆ. ಸದ್ಯ ಐದು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯನ್ನು ಹಾಟ್‌ಸ್ಪಾಟ್ ಎಂದು ಗುರುತಿಸಲಾಗಿದೆ. ಕಳೆದ ಬಾರಿ ಜನರನ್ನು ಕಾಡಿ ಅನೇಕ ಸಾವುನೋವುಗಳಿಗೆ ಕಾರಣವಾಗಿದ್ದ ಕೆಎಫ್‌ಡಿ (ಕ್ಯಾಸನೂರು ಅರಣ್ಯ ಕಾಯಿಲೆ) ವೈರಸ್ ಈ ಬಾರಿ ಮತ್ತೆ ಬಂದಿದೆ.ಬೆಟ್ಟಬಸವಾನಿ

ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡ ಮಂಗನ ಕಾಯಿಲೆ ವೈರಸ್‌ Read More »

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ

ಚಿತ್ರನಟನಿಂದ ಡಿಕೆಸು ಧ್ವನಿಯಲ್ಲಿ ಕರೆಮಾಡಿಸಿ ಬೆದರಿಕೆಯೊಡ್ಡಿದ್ದ ಖಿಲಾಡಿ ಬೆಂಗಳೂರು: ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಸಹೋದರಿ ಎಂದು ಹೇಳಿಕೊಂಡು ಮಹಿಳೆಯೊಬ್ಬಳು ಬರೋಬ್ಬರಿ 14.600 ಕೆಜಿ ಚಿನ್ನಾಭರಣ ಖರೀದಿಸಿ ವಂಚನೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಸಂಭವಿಸಿದೆ. ಪೊಲೀಸರು ಮಹಿಳೆ ಹಾಗೂ ಆಕೆಯ ಪತಿಯನ್ನು ಬಂಧಿಸಿದ್ದು, ಇಬ್ಬರನ್ನು ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ.ಚಂದ್ರ ಲೇಔಟ್ ಪೊಲೀಸರು ನಿನ್ನೆ ಆರೋಪಿ ಐಶ್ವರ್ಯ ಗೌಡ ಆಕೆಯ ಪತಿ ಹರೀಶ್‌ನನ್ನು ಬಂಧಿಸಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಬಳಿಕ ಕೋರಮಂಗಲದ

ಡಿ.ಕೆ.ಸುರೇಶ್‌ ತಂಗಿಯ ಸೋಗಿನಲ್ಲಿ 14.600 ಕೆಜಿ ಚಿನ್ನ ಖರೀದಿಸಿ ವಂಚಿಸಿದ ಮಹಿಳೆ Read More »

ಮೇಘಾಲಯದ ಮಾಲಿನಾಂಗ್ ನ ಚರ್ಚ್ ಗೆ ಅಕ್ರಮವಾಗಿ ನುಸುಳಿ “ಜೈ ಶ್ರೀರಾಮ್‍’ ಘೋಷಣೆ | ಆರೋಪಿ ವಿರುದ್ದ ಪ್ರಕರಣ ದಾಖಲು

ಮೇಘಾಲಯ : ಈಶಾನ್ಯ ರಾಜ್ಯ ಮೇಘಾಲಯದ ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯ ಮಾಲಿನಾಂಗ್ ಗ್ರಾಮದ ಚರ್ಚ್ ಒಳಗೆ ಅಕ್ರಮವಾಗಿ ಪ್ರವೇಶಿಸಿ ವ್ಯಕ್ತಿಯೋರ್ವ  “ಜೈ ಶ್ರೀರಾಮ್‍’ ಎಂದು ಘೋಷಣೆ ಹಾಕಿದ ಘಟನೆ ನಡೆದಿದೆ. “ಜೈ ಶ್ರೀರಾಮ್‍’ ಎಂದು ಘೋಷಣೆ ಕೂಗಿದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಘೋಷಣೆ ಕೂಗಿದ್ದನ್ನು ಹರಿಬಿಟ್ಟಿದ್ದಾನೆ. ಎಸ್‌ಪಿ ಸಿಲ್ವೆಸ್ಟರ್ ನಾನ್‌ಟೆಂಗರ್ ಮಾತನಾಡಿ “ಕೃತ್ಯವೆಸಗಿದ ವ್ಯಕ್ತಿಯನ್ನು ಆಕಾಶ್ ಸಾಗರ್ ಎಂದು ಗುರುತಿಸಲಾಗಿದೆ. ಆತ ಇನ್‌ಸ್ಟಾಗ್ರಾಂನಲ್ಲಿ ಘಟನೆಯ ಬಗ್ಗೆ ವಿವರಗಳನ್ನು ಅಪ್ ಲೋಡ್ ಮಾಡಿದ್ದಾನೆ ಎನ್ನಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿ

ಮೇಘಾಲಯದ ಮಾಲಿನಾಂಗ್ ನ ಚರ್ಚ್ ಗೆ ಅಕ್ರಮವಾಗಿ ನುಸುಳಿ “ಜೈ ಶ್ರೀರಾಮ್‍’ ಘೋಷಣೆ | ಆರೋಪಿ ವಿರುದ್ದ ಪ್ರಕರಣ ದಾಖಲು Read More »

ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ

ಒಂದು ಕೋಟಿ ರೂ. ವೆಚ್ಚದ ಯೋಜನೆ ಬೆಂಗಳೂರು: ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವ ಚರ್ಚೆಗೀಡಾದ ಬೆನ್ನಿಗೆ ಈಗ ಸಿದ್ದರಾಮಯ್ಯನವರ ಪುತ್ಥಳಿ ನಿರ್ಮಿಸುವ ವಿಚಾರ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೊಂಡಾಡಿದ್ದಾರೆ. ಸಮಕಾಲೀನ ಸಮಾಜ

ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ Read More »

ಹಿಂದು ಸಂಘಟನೆಗಳ ವಿರೋಧ : ಮಂಗಳೂರಿನ ಸಜಂಕಾ ಡಿಜೆ ಪಾರ್ಟಿ ರದ್ದು

ಹಿಂದು ಮಂತ್ರ, ಶ್ಲೋಕಗಳನ್ನು ತಿರುಚಿ ಹಾಡುವ ಇಸ್ರೇಲ್‌ ಗಾಯಕ ಸಜಂಕಾ ಮಂಗಳೂರು: ಹೊಸ ವರ್ಷಾಚರಣೆಯಂಗವಾಗಿ ಮಂಗಳೂರಿನ ಬೋಳಾರದ ಬೀಚ್​​ನಲ್ಲಿ ಇಂದು ಸಂಜೆ ನಡೆಯಬೇಕಿದ್ದ ಇಸ್ರೇಲ್ ಮೂಲದ ಪ್ರಖ್ಯಾತ ಸಂಗೀತಗಾರ ಸಜಂಕಾ ಅವರ ಡಿಜೆ ಕಾರ್ಯಕ್ರಮ ಹಿಂದು ಸಂಘಟನೆಗಳ ಪ್ರಬಲ ವಿರೋಧದ ಕಾರಣ ಕೊನೆ ಕ್ಷಣದಲ್ಲಿ ರದ್ದಾಗಿದೆ. ಹಿಂದೂ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಕಾರ್ಯಕ್ರಮ ರದ್ದಾಗಿರುವುದಾಗಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.ಹೊಸವರ್ಷಾಚರಣೆಗೆ ಮುಂಚಿತವಾಗಿ ಹಮ್ಮಿಕೊಂಡಿದ್ದ ಡಿಜೆ ಕಾರ್ಯಕ್ರಮಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು.

ಹಿಂದು ಸಂಘಟನೆಗಳ ವಿರೋಧ : ಮಂಗಳೂರಿನ ಸಜಂಕಾ ಡಿಜೆ ಪಾರ್ಟಿ ರದ್ದು Read More »

ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ

ಭದ್ರತೆ ಒದಗಿಸಲು ಮೋದಿ, ಅಮಿತ್‌ ಶಾಗೆ ಪತ್ರ ಬರೆದ ಸ್ನೇಹಮಯಿ ಕೃಷ್ಣ ಮೈಸೂರು: ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ತನಗೆ ಮತ್ತು ತನ್ನ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಕೋರಿ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಹೀಗಾಗಿ ನನಗೆ ಮತ್ತು ನನ್ನ ಕುಟುಂಬಕ್ಕೆ ಭದ್ರತೆ ನೀಡುವಂತೆ ಮೈಸೂರು ಪೊಲೀಸ್​ ಆಯುಕ್ತರಿಗೆ ಮನವಿ

ರಕ್ಷಣೆ ಕೋರಿ ಕೇಂದ್ರಕ್ಕೆ ಮೊರೆಯಿಟ್ಟ ಮುಡಾ ದೂರುದಾರ Read More »

ಸದ್ಯದಲ್ಲೇ ಏರಲಿದೆ ಹಾಲಿನ ದರ

ಲೀಟರಿಗೆ 5 ರೂ. ಏರಿಕೆಗೆ ಪ್ರಸ್ತಾಪ ಬೆಂಗಳೂರು: ಸಂಕ್ರಾಂತಿ ಹಬ್ಬದ ಬಳಿಕ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್‌) ನಂದಿನಿ ಹಾಲಿನ ದರ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಪ್ರತಿ ಲೀಟರ್​ ಹಾಲಿನ ದರದಲ್ಲಿ 5 ರೂ. ಏರಿಕೆ ಮಾಡುವಂತೆ ಬುಧವಾರ ನಡೆದ ಹಾಲು ಒಕ್ಕೂಟ ಸಭೆಯಲ್ಲಿ ಪ್ರಸ್ತಾಪವಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ತಿಳಿಸಿದ್ದಾರೆ. ಬೆಲೆ ಏರಿಕೆ ಬಗ್ಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಪರಿಶೀಲಿಸುತ್ತೇವೆ. ದರ ಏರಿಕೆ ದುಡ್ಡು ರೈತರ ಕೈ ಸೇರುತ್ತದೆ ಎಂದಿದ್ದಾರೆ. ಈ

ಸದ್ಯದಲ್ಲೇ ಏರಲಿದೆ ಹಾಲಿನ ದರ Read More »

error: Content is protected !!
Scroll to Top