ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್
ವಾಟಾಲ್ ನಾಗರಾಜ್ ನೇತೃತ್ವದಲ್ಲಿ ಬಂದ್ಗೆ ಕರೆ ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರಿಂದ ಕನ್ನಡಿಗರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗಾರಾಜ್ ನೇತೃತ್ವದಲ್ಲಿ ಮಾ.22ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಅನೇಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಇನ್ನು ಕೆಲವರು ಬೆಂಬಲಿಸುವುದಾಗಿ ತಿಳಿಸಿದ್ದಾರೆ. ಕನ್ನಡ ಫಿಲ್ಮ್ ಚೇಂಬರ್ ಸಹ ಬೆಂಬಲ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಮಾರ್ಚ್3ರಂದು ಸಭೆ ನಡೆಸಿ ತಿರ್ಮಾನ ಪ್ರಕಟಿಸುವುದಾಗಿ ಹೇಳಿದೆ. ಬೆಳಗಾವಿಯಲ್ಲಿ ಇತ್ತೀಚೆಗೆ ಕರ್ನಾಟಕ ಸಾರಿಗೆ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವುದು, ಕನ್ನಡಿಗರಿಗೆ ಅಪಮಾನ […]
ಮರಾಠಿಗರ ದೌರ್ಜನ್ಯ ಖಂಡಿಸಿ ಮಾ.22ರಂದು ಕರ್ನಾಟಕ ಬಂದ್ Read More »










