ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ
ಪ್ರೋಟೊಕಾಲ್ ದುರ್ಬಳಕೆ ಮಾಡಿ ಚಿನ್ನ ಕಳ್ಳ ಸಾಗಾಟ ಮಾಡಿದ ಕುರಿತು ತನಿಖೆ ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.2 ಕೆಜಿ ಚಿನ್ನದೊಂದಿಗೆ ಡಿಆರ್ಐ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ನೀಡಿದ ಪ್ರೋಟೊಕಾಲ್ ಕುರಿತಾದ ತನಿಖಾ ವರದಿ ಇಂದು ಸರಕಾರದ ಕೈಸೇರಲಿದೆ. ಸರಕಾರ ಈ ಪ್ರಕರಣದಲ್ಲಿ ಪ್ರೋಟೋಕಾಲ್ ದುರ್ಬಳಕೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಹಿರಿಯ ಐಎಎಸ್ ಅಧಿಕಾರಿ ಗೌರವ್ ಗುಪ್ತ ಅವರಿಗೆ ಆದೇಶಿಸಿತ್ತು. ಈಗ ವರದಿ ಸಿದ್ದವಾಗಿದ್ದು ಇಂದು ಸರ್ಕಾರಕ್ಕೆ ಸಲ್ಲಿಕೆಯಾಗಲಿದೆ. […]
ಗೋಲ್ಡ್ ಸ್ಮಗ್ಲಿಂಗ್ ಕೇಸ್ : ಇಂದು ತನಿಖಾ ವರದಿ ಸರಕಾರಕ್ಕೆ ಸಲ್ಲಿಕೆ Read More »










