ರಾಜ್ಯದ ಜನತೆಗೆ ಬಿಗ್ ಶಾಕ್ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ್ಯತೆ
ಬೆಂಗಳೂರು : ರಾಜ್ಯದ ಜನತೆಗೆ ಮತ್ತೆ ಬಿಗ್ ಶಾಕ್ ಆಗಲಿದ್ದು, ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದೆ. ಇದರ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಸರ್ಕಾರದಿಂದ ನೋಟಿಸ್ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ಮೊತ್ತ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ […]
ರಾಜ್ಯದ ಜನತೆಗೆ ಬಿಗ್ ಶಾಕ್ | ಸಂಕ್ರಾತಿ ಬಳಿಕ ಹಾಲಿನ ದರದಲ್ಲಿ 5 ರುಪಾಯಿ ಏರಿಕೆ ಸಾಧ್ಯತೆ Read More »










