ರಾಜ್ಯ

25 ವರ್ಷದ ಬಳಿಕ ಪತ್ತೆಯಾದ ತಾಯಿ| ಭಾವುಕರಾದ  ಮಕ್ಕಳು

ಬಳ್ಳಾರಿ  : ಬಳ್ಳಾರಿ ಜಿಲ್ಲೆಯ ಸಾಕಮ್ಮ ಎನ್ನುವ ಮಹಿಳೆ 25 ವರ್ಷಗಳ ಬಳಿಕ ಹಿಮಾಚಲ ಪ್ರದೇಶದ ಅನಾಥಾಶ್ರಮದಲ್ಲಿ ಪತ್ತೆಯಾಗಿದ್ದಾರೆ. ಸಾಕಮ್ಮ ಅವರು 25 ವರ್ಷಗಳ ಹಿಂದೆ ಹೊಸಪೇಟೆಯಿಂದ ರೈಲು ಹತ್ತಿ ಹಿಮಾಚಲ ಪ್ರದೇಶಕ್ಕೆ ಹೋಗಿದ್ದು, ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿನ ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ಸಾಕಮ್ಮ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರು ಮಾಹಿತಿ ಸಿಕ್ಕಿದೆ. ಪಿ ಮಣಿವಣ್ಣನ್ ಅವರ ನಿರ್ದೇಶನದ ಮೇರೆಗೆ ಮಂಡಿಗೆ ಹೋಗಿದ್ದ ತಂಡ ಸಾಕಮ್ಮ ಅವರ […]

25 ವರ್ಷದ ಬಳಿಕ ಪತ್ತೆಯಾದ ತಾಯಿ| ಭಾವುಕರಾದ  ಮಕ್ಕಳು Read More »

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿಯ ವಿರುದ್ಧ ಕೇಸ್‌ ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಆಪ್ತ ಸೇರಿ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾri ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು. ಹಿರೇಬಾಗೇವಾಡಿ ಪೊಲೀಸ್‌

ಸುವರ್ಣ ಸೌಧದಲ್ಲಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ : 10 ಮಂದಿ ವಿರುದ್ಧ ಎಫ್‌ಐಆರ್‌ Read More »

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ

ಆನ್‌ಲೈನ್‌ ವಂಚನೆ ಪ್ರಕರಣಗಳ ತನಿಖೆಯಲ್ಲಿ ಮಂಗಳೂರು ಪೊಲೀಸರ ಮಹತ್ವದ ಸಾಧನೆ ಮಂಗಳೂರು: ಸೈಬರ್​ ವಂಚಕರಿಗೆ 500ಕ್ಕೂ ಅಧಿಕ ಸಿಮ್‌ಕಾರ್ಡ್‌ಗಳನ್ನು ಪೂರೈಕೆ ಮಾಡಿದ್ದ ವಂಚಕನೊಬ್ಬನನ್ನು ಮಂಗಳೂರು ಪೊಲೀಸರು ದಿಲ್ಲಿಯಲ್ಲಿ ಬಂಧಿಸಿದ್ದಾರೆ. ಮಂಗಳೂರಿನ ಸೆನ್ ಕ್ರೈಂ ಪೊಲೀಸರ ಕೈಗೆ ದಿಲ್ಲಿ ವಿಮಾನ ನಿಲ್ದಾಣದಲ್ಲಿ ವಂಚಕ ಸಿಕ್ಕಿಬಿದ್ದಿದ್ದಾನೆ. ಅವನನ್ನು ಒಡಿಶಾ ಮೂಲದ ಕಣಾತಲ ವಾಸುದೇವ ರೆಡ್ಡಿ (25) ಎಂದು ಗುರುತಿಸಲಾಗಿದೆ. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ

ಸೈಬರ್‌ ವಂಚಕರಿಗೆ 500 ಸಿಮ್‌ಕಾರ್ಡ್‌ ಪೂರೈಸಿದವ ಸೆರೆ Read More »

ಕ್ರಿಸ್‌ಮಸ್‌ಗೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು

ಬೆಂಗಳೂರು: ಕ್ರಿಸ್​ಮಸ್ ಹಬ್ಬ ಮತ್ತು ವರ್ಷಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಈ ರೈಲು ಹೊರಡಲಿದೆ. ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.ಇದೇ ರೈಲು (06506) ಡಿಸೆಂಬರ್ 24 ಮತ್ತು 28ರಂದು ಮಂಗಳೂರು ಜಂಕ್ಷನ್

ಕ್ರಿಸ್‌ಮಸ್‌ಗೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು Read More »

ಸಿಲಿಂಡರ್‌ ಸ್ಫೋಟ ; 9 ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ

ಹುಬ್ಬಳ್ಳಿ: ಗ್ಯಾಸ್‌ ಸೋರಿಕೆಯಾಗಿ ಸಿಲಿಂಡರ್‌ ಸಿಡಿದ ಪರಿಣಾಮ ಒಂಬತ್ತು ಅಯ್ಯಪ್ಪ ವ್ರತಧಾರಿಗಳು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ದೇವಸ್ಥಾನವೊಂದರಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಹುಬ್ಬಳ್ಳಿಯ ಸಾಯಿನಗರದಲ್ಲಿರುವ ಈಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳ ಶಿಬಿರವಿದ್ದು, ಅಡುಗೆ ಮಾಡಲು ತಂದಿರಿಸಿದ್ದ ಸಿಲಿಂಡರ್‌ ಸ್ಫೋಟವಾಗಿದೆ.ಅಯ್ಯಪ್ಪ ವ್ರತಧಾರಿಗಳು ನಿದ್ರಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಿಲಿಂಡರ್‌ನಿಂದ ಗ್ಯಾಸ್‌ ಸೋರಿಕೆಯಾಗಿ ದೀಪದ ಬೆಂಕಿ ತಗುಲಿ ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗಾಯಗೊಂಡ 9 ಮಾಲಾಧಾರಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಾಲಾಧಾರಿಗಳಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಿಲಿಂಡರ್‌ ಸ್ಫೋಟ ; 9 ಅಯ್ಯಪ್ಪ ವ್ರತಧಾರಿಗಳಿಗೆ ಗಂಭೀರ ಗಾಯ Read More »

ಜನ ಮರೆತರೂ ಸೋಷಿಯಲ್‌ ಮೀಡಿಯಾ ಮರೆಯುವುದಿಲ್ಲ

ಲಕ್ಷ್ಮೀ-ರವಿ ರಾದ್ಧಾಂತದಲ್ಲಿ ಮುನ್ನೆಲೆಗೆ ಬಂದ ಹಳೆ ಪ್ರಕರಣಗಳು ಕಾರ್ಕಳ: ಸಾರ್ವಜನಿಕರ ನೆನಪಿನ ಶಕ್ತಿಗೆ ಬಹಳ ಕಡಿಮೆ ಆಯಸ್ಸು. ಹೀಗಾಗಿ ರಾಜಕಾರಣಿಗಳು ಏನೇ ಮಾಡಿದರೂ, ಮಾತನಾಡಿದರೂ ಕೆಲವೇ ಸಮಯದಲ್ಲಿ ಜನ ಅದನ್ನು ಮರೆತುಬಿಡುತ್ತಾರೆ. ಹೀಗಾಗಿ ರಾಜಕೀಯ ನಾಯಕರು ಏನೇನಲ್ಲ ಮಾಡಿಯೂ ದಕ್ಕಿಸಿಕೊಳ್ಳುತ್ತಾರೆ ಎನ್ನುವುದು ಭಾರತದ ರಾಜಕೀಯದ ಮಟ್ಟಿಗೆ ಸಾರ್ವತ್ರಿಕವಾಗಿರುವ ಒಂದು ಅಭಿಪ್ರಾಯ ಮತ್ತು ಇದು ನಿಜವೂ ಹೌದು. ಆದರೆ ಈ ಸೋಷಿಯಲ್‌ ಮೀಡಿಯಾ ಯುಗದಲ್ಲಿ ಜನರು ಮರೆತರೂ ಸೋಷಿಯಲ್‌ ಮೀಡಿಯಾ ಮಾತ್ರ ಮರೆಯುವುದಿಲ್ಲ. ಎಲ್ಲ ಹಳೆ ವೀಡಿಯೊ, ದಾಖಲೆಗಳನ್ನೆಲ್ಲ

ಜನ ಮರೆತರೂ ಸೋಷಿಯಲ್‌ ಮೀಡಿಯಾ ಮರೆಯುವುದಿಲ್ಲ Read More »

ಸಾಫ್ಟ್‌ವೇರ್‌ ಇಂಜಿನಿಯರನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 11.83 ಕೋ ರೂ. ಲೂಟಿ

ಒಂದೇ ಪ್ರಕರಣದಲ್ಲಿ ಅತಿ ಹೆಚ್ಚು ಮೊತ್ತ ಲೂಟಿಯಾದ ಪ್ರಕರಣ ಬೆಂಗಳೂರು : ನಗರದ 39 ವರ್ಷದ ಸಾಫ್ಟ್‌ವೇರ್‌ ಇಂಜಿನಿಯರ್‌ ಒಬ್ಬರನ್ನು ಒಂದು ತಿಂಗಳ ಕಾಲ ಡಿಜಿಟಲ್‌ ಅರೆಸ್ಟ್‌ ಮಾಡಿ ಸೈಬರ್‌ ವಂಚಕರು ಬರೋಬ್ಬರಿ 11.83 ಕೋಟಿ ರೂ.ಲೂಟಿ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರು ಡಿಜಿಟಲ್‌ ಅರೆಸ್ಟ್‌ ವಂಚನೆಯಲ್ಲಿ ಅತ್ಯಧಿಕ ಮೊತ್ತ ಕಳೆದುಕೊಂಡ ದೇಶದ ಮೊದಲ ಪ್ರಕರಣ ಇದಾಗಿದೆ. ಈ ಕುರಿತು ಸಂತ್ರಸ್ತ ಟೆಕ್ಕಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಈಶಾನ್ಯ ವಿಭಾಗದ ಸೈಬರ್‌ ಠಾಣೆ

ಸಾಫ್ಟ್‌ವೇರ್‌ ಇಂಜಿನಿಯರನ್ನೇ ಡಿಜಿಟಲ್‌ ಅರೆಸ್ಟ್‌ ಮಾಡಿ 11.83 ಕೋ ರೂ. ಲೂಟಿ Read More »

ಮುಂದಿನ ವರ್ಷ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ

ಮಂಡ್ಯದ ಸಮ್ಮೇಳನಕ್ಕೆ ಇಂದು ತೆರೆ ; ದಾಖಲೆ ಸಂಖ್ಯೆಯಲ್ಲಿ ಆಗಮಿಸಿದ ಕನ್ನಡಾಭಿಮಾನಿಗಳು ಮಂಡ್ಯ : 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮಂಡ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮುಂದಿನ ವರ್ಷದ ಸಮ್ಮೇಳನದ ಸ್ಥಳ ಘೋಷಿಸಲಾಗಿದೆ. ಮೂರನೇ ದಿನವಾದ ಇಂದು ಸಾಹಿತ್ಯ ಸಮ್ಮೇಳನಕ್ಕೆ ತೆರೆ ಬೀಳಲಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜಿಸಲು ಶನಿವಾರ ನಡೆದ ಕನ್ನಡ ಸಾಹಿತ್ಯ ಪರಿಷತ್ತು ಸಭೆಯಲ್ಲಿ

ಮುಂದಿನ ವರ್ಷ ಬಳ್ಳಾರಿಯಲ್ಲಿ ಸಾಹಿತ್ಯ ಸಮ್ಮೇಳನ Read More »

ಭವಿಷ್ಯ ನಿಧಿ ವಂಚಿಸಿರುವ ಕಂಪನಿಗಳಲ್ಲಿ ನಾನಿಲ್ಲ : ಸ್ಪಷ್ಟನೆ ನೀಡಿದ ರಾಬಿನ್‌ ಉತ್ತಪ್ಪ

ಬೆಂಗಳೂರು : ಕಾರ್ಮಿಕರ ಭವಿಷ್ಯ ನಿಧಿ ವಂಚಿಸಿರುವ ಕಂಪನಿಗೆ ತಾನು ಕೆಲ ವರ್ಷಗಳ ಹಿಂದೆಯೇ ರಾಜೀನಾಮೆ ನೀಡಿದ್ದು, ಕಂಪನಿಗೂ ತನಗೂ ಯಾವುದೇ ಸಂಬಂಧ ಇಲ್ಲ ಎಂದು ಕ್ರಿಕೆಟಿಗ ರಾಬಿನ್‌ ಉತ್ತಪ್ಪ ತನ್ನ ವಿರುದ್ಧ ಜಾರಿಯಾಗಿರುವ ಅರೆಸ್ಟ್‌ ವಾರಂಟ್‌ಗೆ ಸ್ಪಷ್ಟನೆ ನೀಡಿದ್ದಾರೆ.ಕಂಪನಿಯ ಉದ್ಯೋಗಿಗಳಿಗೆ ಮತ್ತು ಸರ್ಕಾರಕ್ಕೆ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್ ಜಾರಿ ಮಾಡಲಾಗಿತ್ತು.2018-19 ರರ ಸ್ಟ್ರಾಬೆರಿ ಲೆನ್ಸೆರಿಯಾ ಪ್ರೈವೇಟ್ ಲಿಮಿಟೆಡ್, ಸೆಂಟಾರಸ್ ಲೈಫ್ ಸ್ಟೈಲ್ ಬ್ರ್ಯಾಂಡ್ಸ್ ಪ್ರೈವೇಟ್ ಲಿಮಿಟೆಡ್, ಬೆರ್ರಿಸ್ ಫ್ಯಾಶನ್

ಭವಿಷ್ಯ ನಿಧಿ ವಂಚಿಸಿರುವ ಕಂಪನಿಗಳಲ್ಲಿ ನಾನಿಲ್ಲ : ಸ್ಪಷ್ಟನೆ ನೀಡಿದ ರಾಬಿನ್‌ ಉತ್ತಪ್ಪ Read More »

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ | ಡಿಎಂಕೆ ಸರ್ಕಾರ ವಿರುದ್ದ ಪ್ರತಿಭಟನೆ

ಚೆನ್ನೈ: ಕೊಯಮತ್ತೂರು ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಿಕ್ಷೆ ಅನುಭವಿಸುತ್ತಿರುವ ಅಲ್‌- ಉಮ್ಮಾ ಸಂಸ್ಥಾಪಕ ಬಾಷಾ ಅವರ ಅಂತ್ಯಕ್ರಿಯೆಗೆ ಡಿಎಂಕೆ ಸರ್ಕಾರ ಅನುಮತಿ ನೀಡಿರುವುದನ್ನು ಖಂಡಿಸಿ , ಡಿಎಂಕೆ ಸರ್ಕಾರ ಬೆಂಬಲ ನೀಡಿದೆ ಎಂದು ಟೀಕಿಸಿ ಪ್ರತಿಭಟಿಸುತ್ತಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ . ಕೊಯಮತ್ತೂರು ಬಾಂಬ್ ಸ್ಪೋಟ ಪ್ರಕರಣದ  ದಾಳಿಗೆ ಸಂಬಂಧಿಸಿದ ಆರೋಪಿಗಳನ್ನು ಡಿಎಂಕೆ ಸರ್ಕಾರ ಸಹಕಾರ ನೀಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ, ಈ ವಿಚಾರವಾಗಿ ಬಿಜೆಪಿ ಪಕ್ಷದ ಸದಸ್ಯರ ಆಕ್ರೋಶಕ್ಕೆ

ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಬಂಧನ | ಡಿಎಂಕೆ ಸರ್ಕಾರ ವಿರುದ್ದ ಪ್ರತಿಭಟನೆ Read More »

error: Content is protected !!
Scroll to Top