ರಾಜ್ಯ

ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ಜಾರಿ

ನೌಕರರಿಗೆ ಪಿಎಫ್‌ ಹಣ ವಂಚಿಸಿದ ಪ್ರಕರಣ ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಟೀಂ‌ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ. ಪಿಎಫ್ಒ ರೀಜನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ವಂಚನೆ ಕುರಿತು ಬರೆದಿದ್ದಾರೆ. ಆ ಪ್ರಕಾರ ಠಾಣೆಯಲ್ಲಿ ಕೇಸ್‌ ದಾಖಲಾಗಿ ಕೋರ್ಟ್‌ ವಾರಂಟ್‌ ಜಾರಿಗೊಳಿಸಿದೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಕಂಪನಿಯ ಹಲವು ನೌಕರರ ಭವಿಷ್ಯ ನಿಧಿ ಹಣವನ್ನು […]

ಮಾಜಿ ಕ್ರಿಕೆಟಿಗ ರಾಬಿನ್‌ ಉತ್ತಪ್ಪ ಬಂಧನಕ್ಕೆ ವಾರಂಟ್‌ ಜಾರಿ Read More »

ಲಕ್ಷ್ಮೀ ಹೆಬ್ಬಾಳ್ಕರ್‌, ಡಿಕೆಶಿ ಸುವರ್ಣ ಸೌಧದಲ್ಲೇ ಹೆಣ ಕೆಡಹುವ ಧಮಕಿ ಹಾಕಿದ್ದಾರೆ : ನ್ಯಾಯಾಲಯಕ್ಕೆ ತಿಳಿಸಿದ ಸಿ.ಟಿ.ರವಿ

ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಬೆದರಿಕೆ ಹಾಕಿರುವ ಕುರಿತು ದೂರು ಬೆಳಗಾವಿ: ನಿನ್ನ ಹೆಣ ಚಿಕ್ಕಮಗಳೂರಿಗೆ ಹೋಗುತ್ತೆ ಎಂದು ಗುರುವಾರ ಮಧ್ಯಾಹ್ನ ವಿಧಾನಸಭಾ ಕಾರಿಡಾರ್​ನಲ್ಲಿ ಮಂತ್ರಿ ಧಮಕಿ ಹಾಕಿದ್ದರು. ರಾತ್ರಿ ನನ್ನನ್ನು ಪೊಲಿಸರು ಎಲ್ಲೆಲ್ಲೋ ಕರೆದೊಯ್ಯತ್ತಿದ್ದರು. ದೇವರ ಮೇಲೆ ಭಾರ ಹಾಕಿ ನಾನು ಹೋದೆ. ನಿಮ್ಮನ್ನ ನೋಡಿಕೊಳ್ಳುತ್ತೇವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಡಿ.ಕೆ ಶಿವಕುಮಾರ್ ಕೌನ್ಸಿಲ್ ಹಾಲ್ ಒಳಗೆ ಹೇಳಿದ್ದರು ಎಂದು ಸಿ.ಟಿ ರವಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ

ಲಕ್ಷ್ಮೀ ಹೆಬ್ಬಾಳ್ಕರ್‌, ಡಿಕೆಶಿ ಸುವರ್ಣ ಸೌಧದಲ್ಲೇ ಹೆಣ ಕೆಡಹುವ ಧಮಕಿ ಹಾಕಿದ್ದಾರೆ : ನ್ಯಾಯಾಲಯಕ್ಕೆ ತಿಳಿಸಿದ ಸಿ.ಟಿ.ರವಿ Read More »

ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌

ರಾಹುಲ್‌ ಗಾಂಧಿಯನ್ನು ಡ್ರಗ್‌ ಅಡಿಕ್ಟ್‌ ಎಂದಾಗ ಕೋಪ ಬಂತು ಎಂದ ಸಚಿವೆ ಬೆಳಗಾವಿ: ರಾಹುಲ್ ಗಾಂಧಿಯವರನ್ನು ಸುಮ್ಮನೆ ಎಳೆದು ತಂದು ಡ್ರಗ್ ಅಡಿಕ್ಟ್ ಎಂದಿದ್ದಕ್ಕೆ ನೀವು ಮೂವರನ್ನು ಆಕ್ಸಿಡೆಂಟ್ ಮಾಡಿ ಅವರ ಕೊಲೆಗೆ ಕಾರಣರಾಗಿದ್ದೀರಿ, ನೀವು ಕೊಲೆಗಡುಕ ಎಂದು ನಾನು ಹೇಳಿದ್ದು ನಿಜ. ನಾನು ಆ ಮಾತಿನಿಂದ ಹಿಂದೆ ಸರಿಯುವುದಿಲ್ಲ, ಹೆಣ್ಣಿನ ಮಾನ, ಶೀಲದ ಬಗ್ಗೆ ಬಳಸಬಾರದ ಪದ ಬಳಸಿದ ಸಿ.ಟಿ ರವಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ

ಸಿ.ಟಿ.ರವಿಗೆ ಕೊಲೆಗಡುಕ ಎಂದದ್ದು ನಿಜ : ಸ್ಪಷ್ಟನೆ ಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್‌ Read More »

ನನ್ನ ಜೀವಕ್ಕೆ ಅಪಾಯವಾದರೆ ಡಿಕೆಶಿ ಹೊಣೆ : ಸಿ.ಟಿ.ರವಿ ವೀಡಿಯೊ ಸಂದೇಶ

ಪೊಲೀಸರು ಕಾರಿನಲ್ಲಿ ಕೂರಿಸಿಕೊಂಡು ಸುತ್ತಾಡುತ್ತಿದ್ದಾರೆ ಎಂದು ಆರೋಪ ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್​​ಸಿ ಸಿ.ಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ತನ್ನ ಜೀವಕ್ಕೆ ಅಪಾಯವಿದ್ದು ಏನೇ ಆದರೂ ಅದಕ್ಕೆ ಪೊಲೀಸರು ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ವೀಡಿಯೊ ಸಂದೇಶ ಪ್ರಕಟಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ

ನನ್ನ ಜೀವಕ್ಕೆ ಅಪಾಯವಾದರೆ ಡಿಕೆಶಿ ಹೊಣೆ : ಸಿ.ಟಿ.ರವಿ ವೀಡಿಯೊ ಸಂದೇಶ Read More »

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ

ಮಂಡ್ಯ: ಮಂಡ್ಯದಲ್ಲಿ ಇಂದು ಬೆಳಗ್ಗೆ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ ದೊರತಿದೆ. ರಾಷ್ಟ್ರಧ್ವಜ, ನಾಡಧ್ವಜ ಹಾಗೂ ಪರಿಷತ್ತಿನ ಧ್ವಜಗಳ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ನೀಡಲಾಗಿದೆ. ಸಮ್ಮೇಳನದ ಪ್ರಧಾನ ವೇದಿಕೆ ಮುಖ್ಯದ್ವಾರದ ಮುಂಭಾಗ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಸಚಿವ ಚಲುವರಾಯಸ್ವಾಮಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದು, ಕ.ಸಾ.ಪ ರಾಜ್ಯಾಧ್ಯಕ್ಷ ನಾಡೋಜ ಮಹೇಶ್ ಜೋಷಿ ನಾಡ ಧ್ವಜಾರೋಹಣ ಮಾಡಿದರು. ಸಂಚಾಲಕಿ ಡಾ. ಮೀರಾ ಶಿವಲಿಂಗಯ್ಯ ಪರಿಷತ್ತು ಧ್ವಜ ಹಾರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ, ಶಾಸಕರಾದ

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ Read More »

ರಾತ್ರಿಯಿಡೀ ಬೆಳಗಾವಿಯಲ್ಲಿ ಹೈಡ್ರಾಮಾ : ಇಂದು ಬೆಂಗಳೂರಿನ ಕೋರ್ಟ್‌ಗೆ ಸಿ.ಟಿ.ರವಿ ಹಾಜರು

ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಕೊಲೆ ಸಂಚು ದೂರು-ಠಾಣೆಯಿಂದ ಠಾಣೆಗೆ ಕರೆದೊಯ್ದ ಪೊಲೀಸರು ಬೆಳಗಾವಿ: ನಿನ್ನೆ ಸಂಸತ್‌ನಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸಂಸದರ ನಡುವೆ ನಡೆದ ಜಟಾಜಟಿ ಮಾದರಿಯಲ್ಲೇ ರಾಜ್ಯದಲ್ಲೂ ಹೈಡ್ರಾಮಾ ನಡೆದಿದ್ದು, ಬೆಳಗಾವಿಯಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರನ್ನು ರಾತ್ರಿಯಿಡೀ ಠಾಣೆಯಿಂದ ಠಾಣೆಗೆ ಶಿಫ್ಟ್‌ ಮಾಡಲಾಗಿದೆ. ನಂತರ ಗುರುವಾರ ರಾತ್ರಿಯೇ ಬಿಗಿ ಭದ್ರತೆಯಲ್ಲಿ ಅವರನ್ನು ಖಾನಾಪುರ ಠಾಣೆಯಿಂದ ಬೆಂಗಳೂರಿಗೆ ಬಿಗಿಭದ್ರತೆಯಲ್ಲಿ ಕರೆತರಲಾಗಿದ್ದು, ಇಂದು ಸಂಜೆಯೊಳಗೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್​​​ಗೆ ಸಿ‌ಟಿ‌ ರವಿಯನ್ನು ಪೊಲೀಸರು

ರಾತ್ರಿಯಿಡೀ ಬೆಳಗಾವಿಯಲ್ಲಿ ಹೈಡ್ರಾಮಾ : ಇಂದು ಬೆಂಗಳೂರಿನ ಕೋರ್ಟ್‌ಗೆ ಸಿ.ಟಿ.ರವಿ ಹಾಜರು Read More »

ಸರಕಾರದ ಖರ್ಚಿನಲ್ಲಿ ತೀರ್ಥಯಾತ್ರೆ ಮಾಡಿ

ಪುಣ್ಯಕ್ಷೇತ್ರಗಳ ದರ್ಶನಕ್ಕೆ ಸರಕಾರದಿಂದ ಸಬ್ಸಿಡಿ ಘೋಷಣೆ ಬೆಂಗಳೂರು : ಪುಣ್ಯಕ್ಷೇತ್ರಗಳಿಗೆ ಹೋಗಿ ದೇವರ ದರ್ಶನ ಮಾಡಲು ಇಚ್ಚೆಯುಳ್ಳವರಿಗೆ ಸರಕಾರ ಸಬ್ಸಿಡಿ ರೂಪದಲ್ಲಿ ನೆರವು ನೀಡಲಿದೆ. ಹೊಸ ವರ್ಷದ ಉಡುಗೊರೆಯಾಗಿ ತೀರ್ಥಯಾತ್ರಿಕರಿಗೆ ಸರ್ಕಾರ ಇದೇ ಮೊದಲ ಬಾರಿಗೆ ಮೂರು ಟೂರ್ ಪ್ಯಾಕೇಜ್​​ಗಳಿಗೆ ಸಬ್ಸಿಡಿ ಘೋಷಣೆ ಮಾಡಿದೆ. ಪುರಿ ಜಗನ್ನಾಥ, ದ್ವಾರಕಾ ಹಾಗೂ ದಕ್ಷಿಣದ ಕ್ಷೇತ್ರಗಳಿಗೆ ತೆರಳುವವರಿಗೆ ಸಹಾಯಧನ ಘೋಷಣೆ ಮಾಡಿ ಧಾರ್ಮಿಕ ದತ್ತಿ ಇಲಾಖೆ ಆದೇಶ ಹೊರಡಿಸಿದೆ. ರಾಮೇಶ್ವರ-ತಿರುವನಂತಪುರ ರಾಮೇಶ್ವರ, ಕನ್ಯಾಕುಮಾರಿ, ಮಧುರೈ, ತಿರುವನಂತಪುರಂಗೆ ಆರು ದಿನಗಳ ತೀರ್ಥಯಾತ್ರೆ

ಸರಕಾರದ ಖರ್ಚಿನಲ್ಲಿ ತೀರ್ಥಯಾತ್ರೆ ಮಾಡಿ Read More »

ಮುಡಾ ಹಗರಣ ತನಿಖಾಧಿಕಾರಿಗೆ ಆಯೋಗದ ಅಧ್ಯಕ್ಷರಾಗಲು ಅರ್ಹತೆಯಿಲ್ಲ : ಸ್ನೇಹಮಯಿ ಕೃಷ್ಣ ಹೊಸ ಆರೋಪ

ಏಕಸದಸ್ಯ ಆಯೋಗದ ಮುಖ್ಯಸ್ಥರಾಗಲು ಸಾಧ್ಯವಿಲ್ಲ ಎಂದು ಗೊತ್ತಿದ್ದೂ ನೇಮಕ ಮೈಸೂರು : ಮುಡಾ ಹಗರಣದ ತನಿಖೆ ನಡೆಸಲು ಸರಕಾರ ರಚಿಸಿರುವ ಏಕಸದಸ್ಯ ಆಯೋಗದ ಮುಖ್ಯಸ್ಥರಾಗಿರುವ ನಿವೃತ್ತ ನ್ಯಾಯಾಧೀಶ ಪಿ.ಎನ್‌.ದೇಸಾಯಿ ಈ ಹುದ್ದೆಗೆ ಅರ್ಹರಲ್ಲ ಎಂದು ಹಗರಣದ ಮುಖ್ಯ ದೂರುದಾರ ಸ್ನೇಹಮಯಿ ಕೃಷ್ಣ ಹೇಳಿದ್ದು, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನೂ ಬಿಡುಗಡೆಗೊಳಿಸಿದ್ದಾರೆ. ನಿವೃತ್ತ ನ್ಯಾಯಮೂರ್ತಿ ಪಿ.ಎನ್ ದೇಸಾಯಿ ಅವರನ್ನು ಸಿಎಟಿ ಸದಸ್ಯರನ್ನಾಗಿ‌ ನೇಮಕ ಮಾಡಿ ಈ ಹಿಂದೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ವೈಯಕ್ತಿಕ ಕಾರಣದಿಂದ‌ ಪಿ.ಎನ್ ದೇಸಾಯಿ

ಮುಡಾ ಹಗರಣ ತನಿಖಾಧಿಕಾರಿಗೆ ಆಯೋಗದ ಅಧ್ಯಕ್ಷರಾಗಲು ಅರ್ಹತೆಯಿಲ್ಲ : ಸ್ನೇಹಮಯಿ ಕೃಷ್ಣ ಹೊಸ ಆರೋಪ Read More »

ಕನ್ನಡದ ನುಡಿ ಜಾತ್ರೆಗೆ ಸಿಂಗಾರಗೊಂಡ ಮಂಡ್ಯ : ಅಂತಿಮ ಹಂತಕ್ಕೆ ತಲುಪಿದ ತಯಾರಿ

ಹಲವು ವಿಶೇಷತೆಗಳಿಗೆ, ಪ್ರಥಮಗಳಿಗೆ ಸಾಕ್ಷಿಯಾಗಲಿರುವ ಸಾಹಿತ್ಯ ಸಮ್ಮೇಳನ ಏನೆಲ್ಲ ಕಾರ್ಯಕ್ರಮ, ಊಟಕ್ಕೆ ಏನಿರಲಿದೆ ಐಟಂ?- ಇಲ್ಲಿದೆ ಸಂಪೂರ್ಣ ಮಾಹಿತಿ ಮಂಡ್ಯ : ಶುಕ್ರವಾರದಿಂದ ಮೂರು ದಿನ ನಡೆಯಲಿರುವ ಸಂಭ್ರಮದ ಕನ್ನಡ ನುಡಿ ಜಾತ್ರೆಗೆ ಸಕ್ಕರೆ ನಾಡು ಖ್ಯಾತಿಯ ಮಂಡ್ಯ ಸಿಂಗಾರಗೊಂಡು ನಿಂತಿದೆ. 87ನೇ ಸಾಹಿತ್ಯ ಸಮ್ಮೇಳನದ ತಯಾರಿ ಅಂತಿಮ ಹಂತಕ್ಕೆ ತಲುಪಿದ್ದು, ಹಲವು ಪ್ರಥಮ ಮತ್ತು ವಿಶೇಷತೆಗಳಿಗೆ ಈ ಸಾಹಿತ್ಯ ಸಮ್ಮೇಳನ ಸಾಕ್ಷಿಯಾಗಲಿದೆ. ಇಡೀ ನಗರ ಕನ್ನಡದ ಹಬ್ಬಕ್ಕಾಗಿ ಶೃಂಗಾರಗೊಂಡಿದ್ದು, ಎಲ್ಲೆಡೆ ಕನ್ನಡ ಬಾವುಟ, ಪತಾಕೆಗಳು ಹಾರಾಡುತ್ತಿವೆ.

ಕನ್ನಡದ ನುಡಿ ಜಾತ್ರೆಗೆ ಸಿಂಗಾರಗೊಂಡ ಮಂಡ್ಯ : ಅಂತಿಮ ಹಂತಕ್ಕೆ ತಲುಪಿದ ತಯಾರಿ Read More »

ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ಮುಷ್ಕರದ ಬಿಸಿ

ಶಕ್ತಿ ಯೋಜನೆಯ ಬಾಕಿಯಿರುವ 2 ಸಾವಿರ ಕೋ. ರೂ. ಬಿಡುಗಡೆಗೆ ಬೇಡಿಕೆ ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿ ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಡಿಸೆಂಬರ್ 31 ಮಧ್ಯರಾತ್ರಿಯಿಂದಲೇ ಸಾರಿಗೆ ಮುಷ್ಕರ ಘೋಷಣೆಯಾಗಿದ್ದು, ಹೊಸ ವರ್ಷದ ಮೊದಲ ದಿನವೇ ಪ್ರಯಾಣಿಕರು ಸಂಕಷ್ಟ ಎದುರಿಸಬೇಕಾಗಬಹುದು. ಮುಷ್ಕರ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಬುಧವಾರದಿಂದಲೇ ಸಾರಿಗೆ ನೌಕರರ ಸಂಘಟನೆಗಳು ಡಿಸೆಂಬರ್ 31 ರಿಂದ

ಹೊಸ ವರ್ಷದ ಮೊದಲ ದಿನದಿಂದಲೇ ಸಾರಿಗೆ ಮುಷ್ಕರದ ಬಿಸಿ Read More »

error: Content is protected !!
Scroll to Top