ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರಂಟ್ ಜಾರಿ
ನೌಕರರಿಗೆ ಪಿಎಫ್ ಹಣ ವಂಚಿಸಿದ ಪ್ರಕರಣ ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಟೀಂ ಇಂಡಿಯಾದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರೆಂಟ್ ಜಾರಿಯಾಗಿದೆ. ಪಿಎಫ್ಒ ರೀಜನಲ್ ಕಮಿಷನರ್ ಷಡಕ್ಷರಿ ಗೋಪಾಲ ರೆಡ್ಡಿ ಪುಲಕೇಶಿ ನಗರ ಪೊಲೀಸರಿಗೆ ವಂಚನೆ ಕುರಿತು ಬರೆದಿದ್ದಾರೆ. ಆ ಪ್ರಕಾರ ಠಾಣೆಯಲ್ಲಿ ಕೇಸ್ ದಾಖಲಾಗಿ ಕೋರ್ಟ್ ವಾರಂಟ್ ಜಾರಿಗೊಳಿಸಿದೆ. ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈವೆಟ್ ಲಿಮಿಟೆಡ್ ಎಂಬ ಖಾಸಗಿ ಕಂಪನಿಯನ್ನು ಉತ್ತಪ್ಪ ನಡೆಸುತ್ತಿದ್ದಾರೆ. ಕಂಪನಿಯ ಹಲವು ನೌಕರರ ಭವಿಷ್ಯ ನಿಧಿ ಹಣವನ್ನು […]
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಬಂಧನಕ್ಕೆ ವಾರಂಟ್ ಜಾರಿ Read More »










