ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ
ಮುಡಾ ಹಗರಣದ ಸಿಬಿಐ ತನಿಖೆಗೆ ಆದೇಶವಾಗುವ ತನಕ ಹೋರಾಟ ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಬೆಂಗಳೂರಿನಲ್ಲಿ ಕಾಣಿಸಿಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ತನ್ನ ವಿರುದ್ಧ ಸುಳ್ಳು ಕೇಸ್ಗಳನ್ನು ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಚಾಮುಂಡಿ ದೇವಿಗೆ ಬರುವ ಹರಕೆ ಸೀರೆಯನ್ನು ಕಳ್ಳತನ ಮಾಡಲಾಗುತ್ತದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಫ್ಐಆರ್ […]
ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ Read More »









