ರಾಜ್ಯ

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ

ಮುಡಾ ಹಗರಣದ ಸಿಬಿಐ ತನಿಖೆಗೆ ಆದೇಶವಾಗುವ ತನಕ ಹೋರಾಟ ಬೆಂಗಳೂರು : ಕಳೆದ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಮುಡಾ ಹಗರಣದ ಪ್ರಮುಖ ದೂರುದಾರ ಸ್ನೇಹಮಯಿ ಕೃಷ್ಣ ಇಂದು ಬೆಂಗಳೂರಿನಲ್ಲಿ ಕಾಣಿಸಿಕೊಂಡು ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ. ತನ್ನ ವಿರುದ್ಧ ಸುಳ್ಳು ಕೇಸ್‌ಗಳನ್ನು ದಾಖಲಿಸುವ ಮೂಲಕ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಮೈಸೂರಿನ ಚಾಮುಂಡಿ ದೇವಿಗೆ ಬರುವ ಹರಕೆ ಸೀರೆಯನ್ನು ಕಳ್ಳತನ ಮಾಡಲಾಗುತ್ತದೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು. ಇದರ ಬೆನ್ನಲ್ಲೇ ಅವರ ವಿರುದ್ಧ ಕರ್ತವ್ಯಕ್ಕೆ ಅಡ್ಡಿಪಡಿಸಿದ ಎಫ್​ಐಆರ್ […]

ಬೆಂಗಳೂರಿನಲ್ಲಿ ಕಾಣಿಸಿಕೊಂಡ ಸ್ನೇಹಮಯಿ ಕೃಷ್ಣ : ಕೇಸ್‌ ಹಿಂದೆಗೆಯಲು ಆಮಿಷವೊಡ್ಡಿದ ಆರೋಪ Read More »

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ

ಮುಂದಿನ ಆದೇಶದ ತನಕ ಕ್ರಮ ಕೈಗೊಳ್ಳದಿರಲು ಹೈಕೋರ್ಟ್‌ ಆದೇಶ ಬೆಂಗಳೂರು: ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನ ಮಾಲೀಕರ ಮೇಲೆ ಮುಂದಿನ ಆದೇಶ ನೀಡುವ ತನಕ ಕ್ರಮ ಕೈಗೊಳ್ಳಬಾರದು ಎಂಬ ಆದೇಶ ನೀಡುವ ಮೂಲಕ ವಾಹನ ಮಾಲೀಕರಿಗೆ ಹೈಕೋರ್ಟ್‌ ದೊಡ್ಡ ರಿಲೀಫ್‌ ನೀಡಿದೆ. ಸಾರಿಗೆ ಇಲಾಖೆ ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಅಳವಡಿಸಲು ಐದು ಬಾರಿ ಗಡುವು ವಿಸ್ತರಣೆ ಮಾಡಿದೆ. ಈ ಬಾರಿ ಕೊನೆಯದಾಗಿ ಡಿಸೆಂಬರ್ 31ರವರೆಗೆ ಎಚ್ಎಸ್​ಆರ್​ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಗಡುವು ಕೊಟ್ಟಿದೆ. ಗಡುವು ಮುಗಿದ

ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಸದ ವಾಹನಗಳಿಗೆ ಸದ್ಯಕ್ಕಿಲ ದಂಡ Read More »

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಪವಿತ್ರಾ ಗೌಡ ಆರು ತಿಂಗಳ ಸೆರೆವಾಸದ ಬಳಿಕ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದಾರೆ. ನಿನ್ನೆಯೇ ಬಿಡುಗಡೆಯಾಗಬೇಕಿದ್ದರೂ ಕಾನೂನಿನ ವಿಧಿವಿಧಾನಗಳು ಪೂರ್ಣಗೊಳ್ಳದ ಕಾರಣ ಒಂದು ದಿನ ತಡವಾಗಿ ಜೈಲಿನಿಂದ ಹೊರಬರಬೇಕಾಯಿತು. 6 ತಿಂಗಳ ಹಿಂದೆ ಜೈಲು ಸೇರಿದ್ದ ದರ್ಶನ್‌ ಗೆಳತಿ ಪವಿತ್ರಾ ಗೌಡ ಮತ್ತು ಇತರರಿಗೆ ಶುಕ್ರವಾರ ಹೈಕೋರ್ಟ್‌ನ ನ್ಯಾ. ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠ ಜಾಮೀನು ಮಂಜೂರು ಮಾಡಿತ್ತು. ಸೋಮವಾರ ಜಾಮೀನು

ನಟ ದರ್ಶನ್‌ ಗೆಳತಿ ಪವಿತ್ರಾ ಗೌಡ ಜೈಲಿನಿಂದ ಬಿಡುಗಡೆ Read More »

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ?

ಮೂರು ದಿನಗಳಿಂದ ಕಾಣಿಸದ ಸ್ನೇಹಮಯಿ ಕೃಷ್ಣ; ಮೊಬೈಲ್‌ ಸ್ವಿಚ್‌ ಆಫ್‌ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದು ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸ್ನೇಹಮಯಿ ಕೃಷ್ಣ ಅವರ ದೂರಿನಿಂದಾಗಿ ಮುಡಾದಲ್ಲಾಗಿರುವ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿತ್ತು. ದಿನಕ್ಕೊಂದರಂತೆ ದಾಖಲೆಗಳನ್ನು ಬಿಡುಗಡೆ ಮಾಡಿ ಸ್ನೇಹಮಯಿ ಕೃಷ್ಣ ಬಲಿಷ್ಠ ಕಾಂಗ್ರೆಸ್‌ ಸರಕಾರದ ವಿರುದ್ಧ ಸಮರವನ್ನೇ ಸಾರಿದ್ದರು. ಆ ಬಳಿಕ

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ? Read More »

ಶಬರಿಮಲೆ ಸನ್ನಿಧಾನದಲ್ಲೇ ಅಯ್ಯಪ್ಪ ವ್ರತಧಾರಿ ಆತ್ಮಹತ್ಯೆ

ಶಬರಿಮಲೆ : ಅಯ್ಯಪ್ಪ ವ್ರತಧಾರಿಯೊಬ್ಬರು ಶಬರಿಮಲೆ ಸನ್ನಿಧಾನದಲ್ಲೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ತಡರಾತ್ರಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಅಯ್ಯಪ್ಪ ಭಕ್ತನನ್ನು ಕರ್ನಾಟಕದ ಕನಕಪುರ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ಕುಮಾರಸ್ವಾಮಿ ಸಾವಿರಾರು ಭಕ್ತರ ಮುಂದೆಯೇ ಮಾಳಿಗೆಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ತುಪ್ಪದ ಅಭಿಷೇಕ ಕೌಂಟರ್‌ ಮಂಟಪದ ಮೇಲಿನಿಂದ ಅವರು ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಯ ವೀಡಿಯೊ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿ ಈಗ ವೈರಲ್‌ ಆಗಿದೆ. ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಕುಮಾರಸ್ವಾಮಿ ಆತ್ಮಹತ್ಯೆಗೆ

ಶಬರಿಮಲೆ ಸನ್ನಿಧಾನದಲ್ಲೇ ಅಯ್ಯಪ್ಪ ವ್ರತಧಾರಿ ಆತ್ಮಹತ್ಯೆ Read More »

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ

ರಜೆ, ಅಧಿವೇಶನ ಮೊಟಕು ಹಿನ್ನೆಲೆಯಲ್ಲಿ ದೀರ್ಘಾವಧಿ ಕಲಾಪ ಬೆಳಗಾವಿ: ಈ ಸಲದ ಚಳಿಗಾಲದ ಅಧಿವೇಶನ ಸೋಮವಾರ ತಡರಾತ್ರಿಯವರೆಗೂ ನಡೆದು ವಿಶೇಷ ದಾಖಲೆಯೊಂದನ್ನು ಮಾಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55ರ ವರೆಗೂ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ. ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ Read More »

ಪಾನಿಪುರಿ, ಗೋಬಿಮಂಚೂರಿ ಅಂಗಡಿಯವರೇ ಸುಖಿಗಳು : ತಹಸೀಲ್ದಾರ್‌ ಹೇಳಿಕೆ ಭಾರಿ ವೈರಲ್‌

ಒತ್ತಡದಿಂದ ಬಿಪಿ, ಶುಗರ್‌ ಬಂದಿದೆ, ಕಿಡ್ನಿ, ಲಿವರ್‌ ಎಲ್ಲ ಹೋಗಿದೆ ಎಂದು ನೋವು ತೋಡಿಕೊಂಡ ಅಧಿಕಾರಿ ಹಾಸನ: ಪಾನಿಪುರಿ, ಗೋಬಿಮಂಚೂರಿ ಅಂಗಡಿ ಇಟ್ಟುಕೊಂಡವರು ನಮಗಿಂತ ಸುಖವಾಗಿ ಬದುಕುತ್ತಿದ್ದಾರೆ ಎಂದು ಹೇಳಿರುವ ತಹಸೀಲ್ದಾರ್‌ ಒಬ್ಬರ ಭಾಷಣದ ವೀಡಿಯೊ ತುಣುಕೊಂದು ಈಗ ಸೋಷಿಯಲ್‌ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರದ ತಹಸೀಲ್ದಾರ್‌ ಕೆ.ಕೆ.ಕೃಷ್ಣಮೂರ್ತಿ ಸರಕಾರಿ ನೌಕರರ ಸಂಘಟನೆಯ ಪ್ರದಗ್ರಹಣ ಸಮಾರಂಭದಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದು, ಇದು ಪ್ರಾಮಾಣಿಕ ಸರಕಾರಿ ನೌಕರರ ಬದುಕಿನ ಇನ್ನೊಂದು ಮುಖವನ್ನು ತೆರೆದಿಟ್ಟಿದೆ

ಪಾನಿಪುರಿ, ಗೋಬಿಮಂಚೂರಿ ಅಂಗಡಿಯವರೇ ಸುಖಿಗಳು : ತಹಸೀಲ್ದಾರ್‌ ಹೇಳಿಕೆ ಭಾರಿ ವೈರಲ್‌ Read More »

ವಕ್ಫ್‌ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟನೆ

ವಿಜಯೇಂದ್ರ ಮೇಲೆ ಮಾಡಿದ ಆರೋಪ ಕಾಂಗ್ರೆಸ್‌ಗೆ ತಿರುಗುಬಾಣ ಮಂಗಳೂರು : ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅನ್ವರ್‌ ಮಾಣಿಪ್ಪಾಡಿ, ಸಿದ್ದರಾಮಯ್ಯ ಹೇಳಿರುವುದು ಶೇ.90 ಸುಳ್ಳು. ಕಾಂಗ್ರೆಸ್​ನವರೇ ಲಂಚದ ಆಮಿಷವೊಡ್ಡಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.ಬಿ.ವೈ.ವಿಜಯೇಂದ್ರ ನನಗೆ ಯಾವುದೇ ಲಂಚದ ಅಮಿಷವೊಡ್ಡಿಲ್ಲ. 2012-13ರಲ್ಲಿ ವಿಜಯೇಂದ್ರ ಯಾರು ಅಂತಾನೆ ನನಗೆ ಗೊತ್ತಿರಲಿಲ್ಲ. ಅಂದು

ವಕ್ಫ್‌ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟನೆ Read More »

ಸಾಹಿತ್ಯ ಸಮ್ಮೇಳನ : ಸಾಹಿತ್ಯಕ್ಕಿಂತ ಬಾಡೂಟದ ಚರ್ಚೆಯೇ ಜೋರು

ಸಮ್ಮೇಳನದಲ್ಲಿ ಮಾಂಸಾಹಾರವೂ ಇರಬೇಕೆಂಬ ಬಲವಾದ ಬೇಡಿಕೆ ಬೆಂಗಳೂರು : ಮಂಡ್ಯದಲ್ಲಿ ಡಿ.20ರಿಂದ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ಈಗ ಸಾಹಿತ್ಯಕ್ಕಿಂತ ಹೆಚ್ಚಾಗಿ ಬಾಡೂಟವೇ ಚರ್ಚೆಗೆ ಈಡಾಗಿದೆ. ಕಳೆದ ಕೆಲವು ವರ್ಷಗಳಿಂದ ಕನ್ನಡಿಗರ ಸಂಭ್ರಮದ ನುಡಿ ಜಾತ್ರೆಯಾಗಬೇಕಾಗಿದ್ದ ಸಾಹಿತ್ಯ ಸಮ್ಮೇಳನ ಬೇರೆ ಬೇರೆ ಕಾರಣಗಳಿಗೆ ವಿವಾದಗಳಿಗೆ ಗುರಿಯಾಗುತ್ತಿದೆ. ಸಮ್ಮೇಳನದ ಅಧ್ಯಕ್ಷರು, ಗೋಷ್ಠಿಗಳು, ಭಾಗವಹಿಸುವವರು, ಅವಕಾಶ ಪಡೆದವರು, ಅವಕಾಶ ವಂಚಿತರು…ಹೀಗೆ ಪ್ರತಿವರ್ಷ ಸಮ್ಮೇಳನಕ್ಕೆ ವಿವಾದ ಸುತ್ತಿಕೊಳ್ಳುತ್ತಲೇ ಇದೆ. ಅವುಗಳೆಲ್ಲ ಸಾಹಿತ್ಯಕ್ಕೆ ಸಂಬಂಧಪಟ್ಟ ವೈಚಾರಿಕ ವಿಚಾರಗಳಾದ

ಸಾಹಿತ್ಯ ಸಮ್ಮೇಳನ : ಸಾಹಿತ್ಯಕ್ಕಿಂತ ಬಾಡೂಟದ ಚರ್ಚೆಯೇ ಜೋರು Read More »

ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

ಧೈರ್ಯವಿದ್ದರೆ ಮುಡಾ ಹಗರಣವನ್ನು ಸಿಬಿಐಗೊಪ್ಪಿಸಿ ಎಂದು ಸವಾಲು ಬೆಂಗಳೂರು: ವಕ್ಪ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಗೋಚರಿಸುತ್ತಿಲ್ಲ. ಬಿಜೆಪಿಗರು ತಮ್ಮ ವಿರುದ್ಧ ಮಾಡಿದ ಆರೋಪಗಳನ್ನೇ ಕಾಂಗ್ರೆಸಿಗರು ತಿರುಗಿಸಿ ಹೊಡೆಯಲು ಬಳಸುತ್ತಿದ್ದಾರೆ. ನಿನ್ನೆಯಿಂದೀಚೆಗೆ ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಕಾಂಗ್ರೆಸ್‌ ಆರೋಪ ಸುದ್ದಿ ಮಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ

ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು Read More »

error: Content is protected !!
Scroll to Top