ಎಲ್ಲಿ ಹೋದರು ಅಳಿದುಳಿದ ನಕ್ಸಲರು?
ಮರಳಿ ಕೇರಳದ ಕಾಡು ಸೇರಿಕೊಂಡಿರುವ ಶಂಕೆ ಕಾರ್ಕಳ : ನಕ್ಸಲ್ ಮುಖಂಡ ವಿಕ್ರಂ ಗೌಡ ಎನ್ಕೌಂಟರ್ಗೆ ಬಲಿಯಾದ ಬಳಿಕ ಅಳಿದುಳಿದ ನಕ್ಸಲರೆಲ್ಲ ಮರಳಿ ಕೇರಳದತ್ತ ಪಲಾಯನ ಮಾಡಿರುವ ಶಂಕೆಯಿದೆ. ವಿಕ್ರಂ ಗೌಡ ಎನ್ಕೌಂಟರ್ ಆದ ಬಳಿಕ ಕಾರ್ಕಳ, ಚಿಕ್ಕಮಗಳೂರು ಮತ್ತಿತರೆಡೆ ನಕ್ಸಲ್ ನಿಗ್ರಹ ಪಡೆಯವರು ಪೊಲೀಸರೊಂದಿಗೆ ತೀವ್ರ ಹುಡುಕಾಟ ನಡೆಸಿದರೂ ನಕ್ಸಲರ ಜಾಡು ಪತ್ತೆಹಚ್ಚಲು ಸಾಧ್ಯವಾಗಿಲ್ಲ. ಕಾಡಿನಿಂದ ನಾಡಿಗಿಳಿದು ವಾಹನದ ಮೂಲಕ ಪರಾರಿಯಾಗುವ ಸಾಧ್ಯತೆಯಿದ್ದ ಹಿನ್ನೆಲೆಯಲ್ಲಿ ಸಂಪಾಜೆ, ಕೊಪ್ಪ ಸೇರಿದಂತೆ ಆಯಕಟ್ಟಿನ ಜಾಗಗಳಲ್ಲಿ ನಾಕಾಬಂಧಿ ಹಾಕಿ ತಪಾಸಣೆಯನ್ನೂ […]
ಎಲ್ಲಿ ಹೋದರು ಅಳಿದುಳಿದ ನಕ್ಸಲರು? Read More »










