ಕಾಂತಾರ-1 ಚಿತ್ರತಂಡದ ಬಸ್ ಪಲ್ಟಿ : 6 ಮಂದಿಗೆ ಗಾಯ
ಉಡುಪಿ: ರಿಷಬ್ ಶೆಟ್ಟಿಯವರ ಕಾಂತಾರ-1 ಚಿತ್ರತಂಡ ಪ್ರಯಾಣಿಸುತ್ತಿದ್ದ ಮಿನಿಬಸ್ ಕೊಲ್ಲೂರು ಸಮೀಪ ನಿನ್ನೆ ರಾತ್ರಿ ಪಲ್ಟಿಯಾಗಿ ಆರು ಮಂದಿ ಜೂನಿಯರ್ ಕಲಾವಿದರು ಗಾಯಗೊಂಡಿದ್ದಾರೆ.ಮುದೂರಿನಲ್ಲಿ ಚಿತ್ರೀಕರಣ ಮುಗಿಸಿ ಕೊಲ್ಲೂರಿಗೆ ಹೋಗುತ್ತಿದ್ದ ವೇಳೆ ಹಾಲ್ಕಲ್ನ ಆನೆಝರಿ ಎಂಬಲ್ಲಿ ಬಸ್ ಅಪಘಾತಕ್ಕೀಡಾಗಿದೆ. ಸ್ಕೂಟಿ ಅಡ್ಡಬಂದಾಗ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಯತ್ನಿಸಿದಾಗ ಬಸ್ ಮಗುಚಿ ಬಿದ್ದಿದೆ. ಬಸ್ನಲ್ಲಿ ಸುಮಾರು 20 ಜ್ಯೂನಿಯರ್ ಕಲಾವಿದರು ಇದ್ದರು. ಈ ಪೈಕಿ 6 ಮಂದಿಗೆ ಗಾಯವಾಗಿದ್ದು, ಅವರನ್ನು ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. 2025ರ ಅಕ್ಟೋಬರ್ 2ರಂದು ಈ […]
ಕಾಂತಾರ-1 ಚಿತ್ರತಂಡದ ಬಸ್ ಪಲ್ಟಿ : 6 ಮಂದಿಗೆ ಗಾಯ Read More »










