ರಾಜ್ಯ

ಅಬಕಾರಿ ಹಗರಣ : ಸಚಿವ ತಿಮ್ಮಾಪುರ ತಲೆದಂಡ?

ಅಧಿವೇಶನದಲ್ಲಿ ಮುಜುಗರದಿಂದ ಪಾರಾಗಲು ಸಚಿವರನ್ನು ಕೈಬಿಡುವ ಕುರಿತು ಚಿಂತನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಎಂದು ಮದ್ಯ ವ್ಯಾಪಾರಿಗಳು ಗಂಭೀರ ಆರೋಪ ಮಾಡುತ್ತಿರುವ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವ ಕುರಿತು ಚಿಂತನೆ ನಡೆಯುತ್ತಿದೆ. ಅಬಕಾರಿ ಇಲಾಖೆಯ ಭ್ರಷ್ಟಾಚಾರ ಇತ್ತೀಚೆಗೆ ಬಹಳ ಸದ್ದು ಮಾಡಿದೆ. ಮದ್ಯ ವ್ಯಾಪಾರಿಗಳು ನೇರವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದರ ಬೆನ್ನಿಗೆ ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ […]

ಅಬಕಾರಿ ಹಗರಣ : ಸಚಿವ ತಿಮ್ಮಾಪುರ ತಲೆದಂಡ? Read More »

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌

ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್‌ ಕೊಡಿಸಲು ಪ್ರಯತ್ನ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೀಟ್ ಕೋಚಿಂಗ್ ಪಡೆಯಲು ಟ್ಯೂಷನ್ ಸೆಂಟರ್​​ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡಬೇಕಿಲ್ಲ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಪೂರ್ತಿ ಮಾಡಲು ಸರ್ಕಾರವೇ ನೀಟ್‌ ಕೋಚಿಂಗ್‌ ನೀಡಲಿದೆ. ಪಿಯುಸಿಯ 25 ಸಾವಿರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಉಚಿತ CET, NEET, JEE, ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಶಿಕ್ಷಣ ಸಚಿವ

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌ Read More »

ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿದ್ದರಾಮಯ್ಯ ಆದೇಶ

ಈಗಾಗಲೇ ರದ್ದಾಗಿರುವ ಕಾರ್ಡ್‌ಗಳನ್ನು ಸರಿಮಾಡಿಕೊಡಲು ಸೂಚನೆ ಬೆಂಗಳೂರು : ಬಿಪಿಎಲ್ ಕಾರ್ಡ್ ರದ್ದಾಗುತ್ತಿರುವ ವಿಚಾರ ತೀವ್ರ ಆಕ್ರೋಶಕ್ಕೆ ಗುರಿಯಾಗುತ್ತಿದ್ದಂತೆ ಎಚ್ಚೆತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು ಎಂದು ಆದೇಶ ಹೊರಡಿಸಿದ್ದಾರೆ.ಸುಮಾರು 11 ಲಕ್ಷ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದು ಮಾಡಿರುವ ಸರಕಾರದ ಕ್ರಮದ ವಿರುದ್ಧ ಸಾರ್ವಜನಿಕರು ಸಿಡಿದೆದ್ದಿದ್ದಾರೆ. ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿರುವುದರಿಂದ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ನೌಕರರು ಮತ್ತು ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಬಿಪಿಎಲ್​ ಕಾರ್ಡ್​​ ರದ್ದು ಮಾಡದಂತೆ ಆಹಾರ

ಬಿಪಿಎಲ್‌ ಕಾರ್ಡ್‌ ರದ್ದು ಮಾಡದಂತೆ ಸಿದ್ದರಾಮಯ್ಯ ಆದೇಶ Read More »

ಹೇರ್‌ ಡ್ರೈರ್‌ ಸ್ಫೋಟಗೊಂಡು ಮಹಿಳೆಯ ಎರಡೂ ಕೈ ಛಿದ್ರ

ಆರ್ಡರ್‌ ಮಾಡದಿದ್ದರೂ ಕೊರಿಯರ್‌ನಲ್ಲಿ ಬಂದ ಹೇರ್‌ ಡ್ರೈಯರ್‌ ಬಗ್ಗೆ ಅನುಮಾನ ಬೆಂಗಳೂರು: ಕೊರಿಯರ್‌ನಲ್ಲಿ ಬಂದ ಹೇರ್ ಡ್ರೈಯರ್ ಕೇಯಲ್ಲೇ ಸ್ಫೋಟಗೊಂಡು ಮೃತ ಯೋಧರೊಬ್ಬರ ಪತ್ನಿಯ ಎರಡೂ ಕೈಗಳು ತುಂಡಾಗಿರುವ ದಾರುಣ ಘಟನೆ ಬಾಗಲಕೋಟೆಜಿಲ್ಲೆಯ ಇಳಕಲ್ ನಗರದಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ.ಯೋಧ ದಿ.ಪಾಪಣ್ಣ ಎಂಬವರ ಪತ್ನಿ ಬಸಮ್ಮ ಯರನಾಳ ಅವರ ಎರಡೂ ಕೈಗಳು ತುಂಡಾಗಿವೆ. 2017ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಪಾಪಣ್ಣ ಮೃತಪಟ್ಟಿದ್ದರು. ಬಸಮ್ಮ ಅವರ ಸ್ನೇಹಿತೆ ಶಶಿಕಲಾ ಎಂಬವರ ಹೆಸರು, ನಂಬರ್ ಇದ್ದ ಪಾರ್ಸಲ್ ಕೊರಿಯರ್‌ನಲ್ಲಿ

ಹೇರ್‌ ಡ್ರೈರ್‌ ಸ್ಫೋಟಗೊಂಡು ಮಹಿಳೆಯ ಎರಡೂ ಕೈ ಛಿದ್ರ Read More »

ಪಡಿತರ ಪಡೆಯಲು ಬಂದು ಖೆಡ್ಡಾಕ್ಕೆ ಬಿದ್ದ ವಿಕ್ರಮ್‌ ಗೌಡ

ಮೂರುದಿನಗಳಿಂದ ಹೊಂಚು ಹಾಕಿ ಕುಳಿತಿದ್ದ ಎನ್‌ಎನ್‌ಎಫ್‌ ಪಡೆ ಕಾರ್ಕಳ : ಹೆಬ್ರಿಯ ಕಬ್ಬಿನಾಲೆ ಸಮೀಪ ಪೀತಬೈಲು ಎಂಬಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ನಾಯಕ ವಿಕ್ರಂ ಗೌಡ (44) ಹತನಾಗಿದ್ದಾನೆ. ಈ ಕಾರ್ಯಾಚರಣೆಯ ಒಂದೊಂದೇ ಮಾಹಿತಿ ಈಗ ಬಹಿರಂಗವಾಗುತ್ತಿದೆ. ನಕ್ಸಲರು ಪೀತಬೈಲಿನಲ್ಲಿರುವ ಮನೆಗಳಿಗೆ ಪಡಿತರ ಮತ್ತು ಹಣ ಪಡೆಯಲು ಬಂದು ಪೊಲೀಸರು ರಚಿಸಿದ್ದ ಖೆಡ್ಡಾಕ್ಕೆ ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಈ ಭಾಗದಲ್ಲಿ ನಕ್ಸಲರ ಓಡಾಟ ಮರಳಿ ಶುರುವಾಗಿರುವ ಕುರಿತು ನಕ್ಸಲ್‌ ನಿಗ್ರಹ ಪಡೆಗೆ ಖಚಿತ ಸುಳಿವು

ಪಡಿತರ ಪಡೆಯಲು ಬಂದು ಖೆಡ್ಡಾಕ್ಕೆ ಬಿದ್ದ ವಿಕ್ರಮ್‌ ಗೌಡ Read More »

ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ

ನೋಟಿಸ್‌ ಇಲ್ಲದೆ ಲೋಕಾಯುಕ್ತ ಕಚೇರಿಗೆ ಬಂದಿರುವ ಹಿನ್ನೆಲೆಯಲ್ಲಿ ಹಲವು ಅನುಮಾನ ಮೈಸೂರು: ಮುಡಾ ಹಗರಣದಲ್ಲಿ ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ನಿನ್ನೆ ರಾತ್ರಿ ಹಗರಣದ ತನಿಖೆ ನಡೆಸುತ್ತಿರುವ ಅಧಿಕಾರಿಯನ್ನು ನೋಟಿಸ್‌ ಇಲ್ಲದೆ ಭೇಟಿ ಮಾಡಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸೈಟ್‌ ಹಂಚಿಕೆ ಅಕ್ರಮದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಪಿ ಟಿ.ಜೆ.ಉದೇಶ್ ಅವರನ್ನು ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ರಾತ್ರೋರಾತ್ರಿ ಭೇಟಿ ಮಾಡಿದ್ದಾರೆ. ಅವರನ್ನು ಲೋಕಾಯುಕ್ತರು ಭೇಟಿಗೆ ಕರೆದಿರಲಿಲ್ಲ ಎನ್ನಲಾಗಿದೆ.ಮಂಗಳವಾರ ಮುಡಾದ

ಮುಡಾ ಹಗರಣ : ರಾತ್ರಿ ತನಿಖಾಧಿಕಾರಿಯನ್ನು ಭೇಟಿಯಾದ ಸಿದ್ದರಾಮಯ್ಯ ಬಾಮೈದ Read More »

ಇಂದು ಮದ್ಯ ಮಾರಾಟ ಬಂದ್‌ ಇಲ್ಲ

ಸಿಎಂ ಜೊತೆ ಮಾತುಕತೆ ನಡೆಸಿದ ಬಳಿಕ ಬಂದ್‌ ಕರೆ ವಾಪಸ್‌ ಬೆಂಗಳೂರು: ಇಂದು ನಡೆಯಬೇಕಿದ್ದ ಬಾರ್‌, ವೈನ್‌ಶಾಪ್‌ ಬಂದ್‌ ನಿರ್ಧಾರವನ್ನು ಹಿಂದೆಗೆದುಕೊಳ್ಳಲಾಗಿದೆ. ಮದ್ಯ ಮಾರಾಟ ಮಳಿಗೆಗಳು ಎಂದಿನಂತೆ ವ್ಯಾಪಾರ ನಡೆಸಲಿವೆ. ಸರ್ಕಾರದ ಮುಂದೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನವೆಂಬರ್ 20ರಂದು ರಾಜ್ಯಾದ್ಯಂತ ಬಾರ್‌ಗಳನ್ನು ಬಂದ್ ಮಾಡುವ ಘೋಷಣೆ ಮಾಡಲಾಗಿತ್ತು. ಆದರೆ ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ಸಫಲವಾಗಿದ್ದು, ಬಾರ್‌ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ.ನ.19ರಂದು ವೈನ್ ಮರ್ಚೆಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ಕರುಣಾಕರ ಹೆಗಡೆ ನೇತೃತ್ವದ ನಿಯೋಗ ಮುಖ್ಯಮಂತ್ರಿ

ಇಂದು ಮದ್ಯ ಮಾರಾಟ ಬಂದ್‌ ಇಲ್ಲ Read More »

ಕಾಂಗ್ರೆಸ್‌ ಸರಕಾರ ಬಂದ ಬಳಿಕ ನಕ್ಸಲ್‌ ಚಟುವಟಿಕೆ ಹೆಚ್ಚಳ : ಸುನಿಲ್‌ ಕುಮಾರ್‌

ಸಾಹಿತಿ, ಬುದ್ಧಿಜೀವಿಗಳ ಸೋಗಿನಲ್ಲಿ ಇರುವ ನಗರ ನಕ್ಸಲರನ್ನು ಮಟ್ಟ ಹಾಕಲು ಆಗ್ರಹ ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರಕಾರ ಅಧಿಕಾರಿಕ್ಕೆ ಬಂದ್ಮೇಲೆ ಮತ್ತೆ ನಕ್ಸಲರ ಚಟುವಟಿಕೆಗಳು ಮತ್ತು ಇನ್ನಿತರ ಅಪರಾಧ ಕೃತ್ಯಗಳು ಹೆಚ್ಚಾಗಿವೆ ಎಂದು ಕಾರ್ಕಳ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದಾರೆ.ಹೆಬ್ರಿಯ ನಕ್ಸಲ್‌ ಎನ್‌ಕೌಂಟರ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಮತ್ತು ಪೊಲೀಸರ ಕಾರ್ಯಚರಣೆಯನ್ನು ಸ್ವಾಗತ ಮಾಡುತ್ತೇನೆ. ಅನೇಕ ವರ್ಷಗಳಿಂದ ನಕ್ಸಲ್ ಚಟುವಟಿಕೆ ಸ್ತಬ್ದವಾಗಿತ್ತು. ಆದರೆ ಕಳೆದ ಒಂದೂವರೆ ವರ್ಷದಿಂದ ಮತ್ತೆ ನಕ್ಸಲ್ ಚಟುವಟಿಕೆಗಳು ಶುರುವಾಗಿವೆ.

ಕಾಂಗ್ರೆಸ್‌ ಸರಕಾರ ಬಂದ ಬಳಿಕ ನಕ್ಸಲ್‌ ಚಟುವಟಿಕೆ ಹೆಚ್ಚಳ : ಸುನಿಲ್‌ ಕುಮಾರ್‌ Read More »

ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು

2-3 ನಕ್ಸಲರಿಗೆ ಎನ್‌ಕೌಂಟರ್‌ನಲ್ಲಿ ಗುಂಡೇಟು? ಬೆಂಗಳೂರು: ವಿಕ್ರಂ ಗೌಡ ಎಂಬ ಗ್ರೇಡೆಡ್ ನಕ್ಸಲ್‌ನನ್ನು ಪೊಲೀಸರು ಸೋಮವಾರ ಸಂಜೆ ಎನ್‌ಕೌಂಟರ್ ಮಾಡಿದ್ದಾರೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.ಎನ್‌ಕೌಂಟರ್ ವಿಚಾರವಾಗಿ ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ 20 ವರ್ಷಗಳಿಂದ ವಿಕ್ರಂನನ್ನು ಪೊಲೀಸರು ಹುಡುಕುತ್ತಿದ್ದರು. ಆದರೆ ವಿಕ್ರಂ ತಪ್ಪಿಸಿಕೊಂಡು ಓಡಾಡುತ್ತಿದ್ದ. ಅನೇಕ ಎನ್‌ಕೌಂಟರ್‌ಗಳಲ್ಲಿ ವಿಕ್ರಂ ಗೌಡ ತಪ್ಪಿಸಿಕೊಂಡಿದ್ದ. ಸೋಮವಾರ ಸಂಜೆ ವಿಕ್ರಂ ಗೌಡ ಎನ್‌ಕೌಂಟರ್ ಆಗಿದೆ. ಸೋಮವಾರ ಪೊಲೀಸರ ಮೇಲೆ ವಿಕ್ರಂ ಶೂಟ್ ಮಾಡಿದ್ದ. ಪೊಲೀಸರು ಪ್ರತಿದಾಳಿ ನಡೆಸಿ

ನಕ್ಸಲ್‌ ವಿಕ್ರಂ ಗೌಡ ಎನ್‌ಕೌಂಟರ್‌ : ಗೃಹ ಸಚಿವರು ಹೇಳಿದ್ದಿಷ್ಟು Read More »

ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ

ದಶಕಗಳ ಬಳಿಕ ಆರಂಭವಾದ ನಕ್ಸಲ್‌ ಚಟುವಟಿಕೆಗೆ ಆರಂಭದಲ್ಲೇ ಹೊಡೆತ ಕೊಟ್ಟ ಎನ್‌ಕೌಂಟರ್‌ ಕಾರ್ಕಳ: ನಕ್ಸಲ್ ನಿಗ್ರಹ ಪಡೆ ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆಸಿದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆಯಾಗಿದ್ದಾನೆ. ಇದರೊಂದಿಗೆ ಪಶ್ಚಿಮ ಘಟ್ಟ ಪ್ರದೇಶದಲ್ಲಿ ನಕ್ಸಲ್‌ ಚಟುವಟಿಕೆ ಮತ್ತೊಮ್ಮೆ ಶುರುವಾಗಿದ್ದು ನಿಜ ಎನ್ನುವುದು ಸಾಬೀತಾಗಿದೆ. ಹೆಬ್ರಿಯ ಕಬ್ಬಿನಾಲೆ ಸಮೀಪದ ಕಾಡಂಚಿನ ನಿವಾಸಿಯಾಗಿದ್ದ ವಿಕ್ರಂ ಗೌಡ ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ನಕ್ಸಲ್‌ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮೂರು

ಮೂರು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ವಿಕ್ರಂ ಗೌಡ Read More »

error: Content is protected !!
Scroll to Top