ರಾಜ್ಯ

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ

ಕಾರವಾರ: ಹಾಡುಹಕ್ಕಿ, ಪದ್ಮಶ್ರೀ‌ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ಅನಾರೋಗ್ಯದಿಂದಾಗಿ (88) ಇಂದು ಮುಂಜಾನೆ 3.30ಕ್ಕೆ ಕೊನೆಯುಸಿರೆಳೆದಿದ್ದಾರೆ. ಸುಕ್ರಜ್ಜಿ ಎಂದೇ ಖ್ಯಾತಿ ಪಡೆದಿದ್ದ ಅವರು ಕೆಲವು ತಿಂಗಳುಗಳಿಂದ ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದರು. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ‌ ತಾಲೂಕಿನ ಬಡಿಗೇರಿ ಗ್ರಾಮದ ನಿವಾಸಿ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದ ಸುಕ್ರಿ ಬೊಮ್ಮ ಗೌಡ ಅವರನ್ನು ಜಾನಪದ ಕೋಗಿಲೆ ಎಂದೂ ಕರೆಯಲಾಗುತ್ತಿತ್ತು. ಸುಕ್ರಿ ಬೊಮ್ಮಗೌಡ ಬಾಲ್ಯದಲ್ಲಿ ತಾಯಿ ಮೂಲಕ ಜಾನಪದ ಹಾಡುಗಳನ್ನು ಕಲಿತಿದ್ದರು. ಜಾನಪದ ಹಾಡು, ಹಾಲಕ್ಕಿ […]

ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ ನಿಧನ Read More »

ದಾಂಧಲೆ ಮಾಡೋಕೆ ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ | ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿ‍ಧಾನ ಇದೆ : ಪ್ರಮೋದ್‍ ಮುತಾಲಿಕ್‍

ದಾವಣಗೆರೆ: ಮುಸ್ಲಿಮರು ದಾಂಧಲೆ ಮಾಡೋಕೆ ಇದು ಪಾಕಿಸ್ತಾನ ಅಥವಾ ಬಾಂಗ್ಲಾದೇಶ ಅಲ್ಲ. ಮುಂದೆ ಈ ರೀತಿ ಮಾಡಿದರೆ ಹುಷಾರ್ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ನಡೆದ ಕಲ್ಲು ತೂರಾಟದ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವೇಳೆ ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿಧಾನ ಇದೆ. ನೀವು ಬೇಕಾದರೆ ದೂರು ನೀಡಬೇಕಿತ್ತು. ಇಲ್ಲವೇ ಧರಣಿ ಮಾಡಬೇಕಿತ್ತು. ಅದನ್ನು ಬಿಟ್ಟು ಪೊಲೀಸ್

ದಾಂಧಲೆ ಮಾಡೋಕೆ ಇದು ಪಾಕಿಸ್ತಾನ, ಬಾಂಗ್ಲಾದೇಶ ಅಲ್ಲ | ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ನೀಡಲು ಕಾನೂನು, ಸಂವಿ‍ಧಾನ ಇದೆ : ಪ್ರಮೋದ್‍ ಮುತಾಲಿಕ್‍ Read More »

ಕರ್ನಾಟಕ ‘SSLC ಪೂರ್ವ ಸಿದ್ಧತಾ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು :2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ರಾಜ್ಯಮಟ್ಟದ ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ 25-02-2025ರಿಂದ 04-03-2025ರವರೆಗೆ ನಡೆಸಲು ತೀರ್ಮಾನಿಸಲಾಗಿರುತ್ತದೆ. ಸದರಿ ಪೂರ್ವ ಸಿದ್ಧತಾ ಪರೀಕ್ಷೆಯ ಕೆಲವು ವಿಷಯಗಳ ಸಮಯವನ್ನು ಮಾರ್ಪಾಡು ಮಾಡಿ, ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ

ಕರ್ನಾಟಕ ‘SSLC ಪೂರ್ವ ಸಿದ್ಧತಾ ಪರೀಕ್ಷೆ’ಯ ಪರಿಷ್ಕೃತ ವೇಳಾಪಟ್ಟಿ ಪ್ರಕಟ Read More »

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು

ದೇಶ ವಿದೇಶಗಳನ್ನು ಆಕರ್ಷಿಸುವ ಏರ್‌ ಶೋ ಪ್ರಾರಂಭಕ್ಕೆ ಕ್ಷಣಗಣನೆ ಬೆಂಗಳೂರು: ರೋಮಾಂಚಕಾರಿ ವೈಮಾನಿಕ ಕಸರತ್ತು, ವೈಮಾನಿಕ ಹಾಗೂ ಬಾಹ್ಯಾಕಾಶ ಉದ್ದಿಮೆ, ಉದ್ಯಮಿಗಳ ಮುಖಾಮುಖಿಗೆ ವೇದಿಕೆಯಾಗಲಿರುವ ದೇಶದ 15ನೇ ವೈಮಾನಿಕ ಪ್ರದರ್ಶನ ʻಏರೋ ಇಂಡಿಯಾ-2025ʼ ಇಂದಿನಿಂದ ಶುರುವಾಗಲಿದ್ದು, ಇದಕ್ಕಾಗಿ ಬೆಂಗಳೂರು ಸರ್ವಸಜ್ಜಾಗಿದೆ. ಯಲಹಂಕ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಲಿದ್ದಾರೆ. ದೇಶ–ವಿದೇಶಗಳ ಪ್ರಮುಖ ನಾಯಕರು, ರಕ್ಷಣಾ ವಿಭಾಗದ ಅಧಿಕಾರಿಗಳು ಭಾಗಿಯಾಗಲಿದ್ದಾರೆ. ಇಂದಿನಿಂದ ಫೆಬ್ರವರಿ 14ರವರೆಗೆ ನಡೆಯಲಿರುವ ಏರ್ ಶೋನಲ್ಲಿ ಅಮೆರಿಕ, ರಷ್ಯಾ ಸೇರಿದಂತೆ ವಿವಿಧ ದೇಶಗಳ

ಇಂದಿನಿಂದ ಬೆಂಗಳೂರಿನಲ್ಲಿ ಲೋಹದ ಹಕ್ಕಿಗಳ ರೋಮಾಂಚಕ ಕಸರತ್ತು Read More »

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ

ಶಬ್ದ ಕಡಿಮೆ, ಅಪಘಾತವಾದರೂ ಪ್ರಯಾಣಿಕರಿಗೆ ಹಾನಿಯಿಲ್ಲ ಮಾ.1ರಿಂದ ಮಂಗಳೂರು ಎಕ್ಸ್‌ಪ್ರೆಸ್‌ ರೈಲಿಗೂ ಅತ್ಯಾಧುನಿಕ ಕೋಚ್‌ ಅಳವಡಿಕೆ ಉಡುಪಿ : ಕರಾವಳಿ ಕರ್ನಾಟಕ ಮತ್ತು ಮುಂಬಯಿ ನಡುವಿನ ಸಂಪರ್ಕ ಕೊಂಡಿಯಾಗಿರುವ ಮತ್ಸ್ಯಗಂಧ ರೈಲಿಗೆ ಫೆ.17ರಿಂದ ಹೊಸ ರೂಪ ಪಡೆದು ಓಡಲಿದೆ. ಜನರ ಬೇಡಿಕೆಯನ್ನು ಪರಿಗಣಿಸಿ ರೈಲ್ವೆ ಇಲಾಖೆ ಮತ್ಸ್ಯಗಂಧ ರೈಲಿಗೆ ಅತ್ಯಾಧುನಿಕ ಜರ್ಮನ್ ತಂತ್ರಜ್ಞಾನದ ಎಲ್‌ಎಚ್‌ಬಿ ಕೋಚ್ ಅಳವಡಿಸಲಿದೆ. ಆಧುನಿಕ ತಂತ್ರಜ್ಞಾನದ ಕೋಚ್‌ಗಳನ್ನು ಹೊಂದಿರುವ ಈ ರೈಲು ಅಪಘಾತವಾದರೂ ಪ್ರಯಾಣಿಕರು ಯಾವುದೇ ಹಾನಿ ಸಂಭವಿಸದೆ ಸುರಕ್ಷಿತರಾಗಿರುತ್ತಾರೆ. ಎಷ್ಟೇ ತೀವ್ರ

ಫೆ.17ರಿಂದ ಹೊಸ ರೂಪದಲ್ಲಿ ಮತ್ಸ್ಯಗಂಧ ರೈಲು : ಅತ್ಯಾಧುನಿಕ ಎಲ್‌ಎಚ್‌ಬಿ ಕೋಚ್‌ ಅಳವಡಿಕೆ Read More »

ನಾಳೆಯಿಂದ ಬೆಂಗಳೂರಿನಲ್ಲಿ ಏರ್‌ಶೋ

ರೋಮಾಂಚನಕಾರಿ ವೈಮಾನಿಕ ಪ್ರದರ್ಶನ ಬೆಂಗಳೂರು: ಬೆಂಗಳೂರಿನಲ್ಲಿ ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಯಲಹಂಕದ ವಾಯುನೆಲೆಯಲ್ಲಿ ನಡೆಯಲಿರುವ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಈ ಬಾರಿ ಹಲವು ದಾಖಲೆಗಳ ನಿರೀಕ್ಷೆಗಳನ್ನು ಹುಟ್ಟಿಸಿದೆ.ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ಧ್ಯೇಯದೊಂದಿಗೆ 5 ದಿನ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10ರಿಂದ 14ರವರೆಗೆ ನಡೆಯಲಿರುವ ಏರ್ ಶೋಗೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ದೇಶ, ವಿದೇಶದ ವಾಯುಪಡೆಯ ವಿಮಾನಗಳು ಬಾನಂಗಳದಲ್ಲಿ ಮೋಡಿ

ನಾಳೆಯಿಂದ ಬೆಂಗಳೂರಿನಲ್ಲಿ ಏರ್‌ಶೋ Read More »

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ

ಬಜೆಟ್‌ನಲ್ಲಿ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಮನವಿ ಬೆಂಗಳೂರು: ರಾಜ್ಯದ ಎರಡನೇ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯವನ್ನು ಮಂಗಳೂರಿನಲ್ಲಿ ಸ್ಥಾಪಿಸುವಂತೆ ರಾಜ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ಅವರು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಮೊಯ್ಲಿ, ಬೆಂಗಳೂರಿನಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಕಾನೂನು ಶಾಲೆ ಎನ್‌ಎಲ್‌ಎಸ್‌ಐಯು ಸ್ಥಾಪಿಸಲು ಕ್ರಮಗಳ ಕೈಗೊಂಡಿದ್ದೆ. ಇದು ಅತ್ಯಂತ ಯಶಸ್ವಿ ಪ್ರಯೋಗವಾಗಿದ್ದು, ಇಂದು ಭಾರತದಲ್ಲಿ 27 ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳಿವೆ. ಕೆಲವು ರಾಜ್ಯಗಳು ಒಂದಕ್ಕಿಂತ ಹೆಚ್ಚು ರಾಷ್ಟ್ರೀಯ ಕಾನೂನು

ಮಂಗಳೂರಿನಲ್ಲಿ ರಾಷ್ಟ್ರೀಯ ಕಾನೂನು ವಿವಿ ಸ್ಥಾಪನೆ : ವೀರಪ್ಪ ಮೊಯ್ಲಿ ಒತ್ತಾಯ Read More »

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುತ್ತದೆ. ಅದರಲ್ಲೂ ಪ್ರತಿ ವರ್ಷ ಮಹಾ ಶಿವರಾತ್ರಿ ಆಚರಿಸಲು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಲಕ್ಷಾಂತರ ಭಕ್ತರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸುತ್ತಾರೆ. ಇದು ಪ್ರತಿ ವರ್ಷವೂ ನಡೆದುಕೊಂಡು ಬರುತ್ತಿರುವ ಪರಂಪರೆಯಾಗಿದೆ. ಈ ವರ್ಷವೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಕೆಲವು ಸೂಚನೆಗಳನ್ನು ನೀಡಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಲಹೆಗಳು ಹೀಗಿವೆ ಪಾದಯಾತ್ರಿಗಳು

ಶಿವರಾತ್ರಿಗೆ ಧರ್ಮಸ್ಥಳಕ್ಕೆ ಬರುವ ಭಕ್ತರಿಗೆ ಮಹತ್ವದ ಸೂಚನೆ Read More »

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌

ದೌರ್ಜನ್ಯದ ದೂರು ಕೊಟ್ಟವರ ವಿರುದ್ಧವೇ ಕಿರುಕುಳ ನೀಡಿ ಸಾವಿಗೆ ಕಾರಣರಾದದ್ದಕ್ಕೆ ಆಕ್ರೋಶ ಬೆಂಗಳೂರು: ಪೊಲೀಸ್​ ಇನ್‌ಸ್ಪೆಕ್ಟರ್‌ ಒಬ್ಬರು ತನ್ನ ತಂದೆಯ ಶವವನ್ನೇ ಪೊಲೀಸ್‌ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗದ ಹಾರುಗೇರಿಯಲ್ಲಿ ಇಂದು ಮುಂಜಾನೆ ಹೊತ್ತು ನಡೆದಿದೆ. ವಿಜಯಪುರ ಜಿಲ್ಲೆಯ ದೇವದುರ್ಗ ಪೊಲೀಸ್​ ಠಾಣೆಯ ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ಹಾರುಗೇರಿ ಪೊಲೀಸ್​ ಠಾಣೆ ಪಿಎಸ್​ಐ ಮಾಳಪ್ಪ ಪೂಜಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಧರಣಿ ನಡೆಸಿದವರು. ಜನವರಿ10ರಂದು ಇನ್​ಸ್ಪೆಕ್ಟರ್​​ ಅಶೋಕ ಸದಲಗಿ ತಂದೆ

ತಂದೆಯ ಶವವನ್ನೇ ಠಾಣೆ ಮುಂದಿಟ್ಟು ನ್ಯಾಯಕ್ಕಾಗಿ ಆಗ್ರಹಿಸಿದ ಇನ್‌ಸ್ಪೆಕ್ಟರ್‌ Read More »

ಹಠಾತ್‌ ಸಾವುಗಳ ಸಂಶೋಧನೆಗೆ ತಜ್ಞರ ಸಮಿತಿ ರಚನೆ : ಸಿದ್ದರಾಮಯ್ಯ ಆದೇಶ

ಪತ್ರಕರ್ತನ ಪತ್ರಕ್ಕೆ ಸ್ಪಂದಿಸಿ ಸೂಚನೆ ನೀಡಿದ ಸಿಎಂ ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ಆರೋಗ್ಯದಿಂದಿರುವವರು ದಿಢೀರ್‌ ಎಂದು ಹೃದಯಾಘಾತವಾಗಿ ಸಾವನ್ನಪ್ಪುತ್ತಿದ್ದಾರೆ, ಅದರಲ್ಲೂ ಯುವಕರು ಮತ್ತು ಮಕ್ಕಳು ಯಾವುದೇ ಸಮಸ್ಯೆ ಇಲ್ಲದಿದ್ದರೂ ಸಾವಿಗೀಡಾಗುತ್ತಿರುವುದು ಕಳವಳಕಾರಿಯಾಗಿ ಸಂಭವಿಸುತ್ತಿದೆ. ಈ ಕುರಿತು ನಿತ್ಯ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿಯ ಪತ್ರಕರ್ತರೊಬ್ಬರು ಇ.-ಮೈಲ್‌ನಲ್ಲಿ ಬರೆದ ಪತ್ರವನ್ನು ಪರಿಗಣಿಸಿ ಸಾವುಗಳ ಬಗ್ಗೆ ಸಂಶೋಧನೆ ನಡೆಸಿ ಮುಂದೆ ಈ ರೀತಿ ಆಗುವುದನ್ನು ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ

ಹಠಾತ್‌ ಸಾವುಗಳ ಸಂಶೋಧನೆಗೆ ತಜ್ಞರ ಸಮಿತಿ ರಚನೆ : ಸಿದ್ದರಾಮಯ್ಯ ಆದೇಶ Read More »

error: Content is protected !!
Scroll to Top