ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ?
ಕೇಂದ್ರದ ಕಿಸಾನ್ ಸಮ್ಮಾನ್ ರೀತಿ ವಿತರಿಸಲು ಸರಕಾರದ ಚಿಂತನೆ ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷಿ ಕೊಡುಗೆಯಾಗಿರುವ ಗೃಹಲಕ್ಷ್ಮೀ ಗ್ಯಾರಂಟಿಯ ಹಣ ವಿತರಣೆ ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತಾಲೂಕು ಪಂಚಾಯಿತಿಗಳ ಮೂಲಕ ಜಾರಿಗೊಳಿಸಲು ಸರಕಾರ ಮುಂದಾಗಿದೆ. ಇಲ್ಲಿಯವರೆಗೆ ರಾಜ್ಯ ಕಾರ್ಯದರ್ಶಿಯಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕರ ಮೂಲಕ ಹಣ ಪಾವತಿಯಾಗುತಿತ್ತು. ಇನ್ನು ಮುಂದೆ ರಾಜ್ಯ ಕಾರ್ಯದರ್ಶಿಯಿಂದ ತಾಲೂಕು ಪಂಚಾಯಿತಿಗೆ ಹಣ ಪಾವತಿ ಆಗಲಿದೆ. ತಾಲೂಕು ಪಂಚಾಯಿತಿಯಿಂದ ನೇರವಾಗಿ ಫಲಾನುಭವಿಗಳಿಗೆ ಹಣ ತಲುಪಲಿದೆ. ಮಹಿಳಾ ಮತ್ತು […]
ಇನ್ನು ತಾಲೂಕು ಪಂಚಾಯಿತಿಗಳ ಮೂಲಕ ಗೃಹಲಕ್ಷ್ಮಿ ಹಣ ಪಾವತಿ? Read More »










