ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್ಗೆ ಬಂಡಾಯದ ಬಿಸಿ
ಟಿಕೆಟ್ ಸಿಗದಿರುವುದರಿಂದ ಭುಗಿಲೆದ್ದ ಅಲ್ಪಸಂಖ್ಯಾತರ ಆಕ್ರೋಶ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿರಾಶರಾಗಿರುವ ಮುಸ್ಲಿಮ್ ಸಮುದಾಯದವರು ಈಗ ಪಕ್ಷಾಂತರ ಪರ್ವ ಆರಂಭಿಸಿದ್ದಾರೆ. 20ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು ಮತ್ತು ಯುವನಾಯಕರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾಗಿ ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು […]
ಬಿಜೆಪಿ ಸೇರಿದ ಮುಸ್ಲಿಂ ಮುಖಂಡರು : ಕಾಂಗ್ರೆಸ್ಗೆ ಬಂಡಾಯದ ಬಿಸಿ Read More »










