ಶರಣಾಗುವ ನಕ್ಸಲರಿಗೆ ಸಿಗಲಿದೆ ಸರಕಾರದ ಭರ್ಜರಿ ಪ್ಯಾಕೇಜ್
ನಕ್ಸಲರ ಪುನರ್ವಸತಿಗಾಗಿ ಲಕ್ಷಗಟ್ಟಲೆ ವ್ಯಯಿಸಲಿದೆ ಸರಕಾರ ಬೆಂಗಳೂರು: ಆರು ನಕ್ಸಲರು ಇಂದು ಶಸ್ತ್ರತ್ಯಾಗ ಮಾಡಿ ಶರಣಾಗುವುದು ಬಹುತೇಕ ಖಚಿತವಾಗಿದ್ದು, ಶರಣಾಗತಿಗಾಗಿ ಚಿಕ್ಕಮಗಳೂರು ಪೊಲೀಸರು ಮತ್ತು ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಎಲ್ಲವೂ ಯೋಜನೆ ಪ್ರಕಾರ ನಡೆದು ನಕ್ಸಲರು ಶರಣಾದರೆ ಅದು ರಾಜ್ಯದ ನಕ್ಸಲ್ ನಿಗ್ರಹ ಹೋರಾಟದ ಇತಿಹಾದಲ್ಲೇ ಒಂದು ಮೈಲುಗಲ್ಲು ಆಗಲಿದೆ. ಶರಣಾಗುವ ನಕ್ಸಲರಿಗೆ ಸರಕಾರ ಏನೆಲ್ಲ ಸೌಲಭ್ಯ ಕೊಡಲಿದೆ ಎಂಬ ಕುತೂಹಲ ಇದೆ. ಶರಣಾಗಲು ಬಯಸಿರುವ ನಕ್ಸಲರು ಈಗಾಗಲೇ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟಿದ್ದಾರೆ. ಸರಕಾರ […]
ಶರಣಾಗುವ ನಕ್ಸಲರಿಗೆ ಸಿಗಲಿದೆ ಸರಕಾರದ ಭರ್ಜರಿ ಪ್ಯಾಕೇಜ್ Read More »










