ರಾಜ್ಯ

ಶರಣಾಗುವ ನಕ್ಸಲರಿಗೆ ಸಿಗಲಿದೆ ಸರಕಾರದ ಭರ್ಜರಿ ಪ್ಯಾಕೇಜ್‌

ನಕ್ಸಲರ ಪುನರ್‌ವಸತಿಗಾಗಿ ಲಕ್ಷಗಟ್ಟಲೆ ವ್ಯಯಿಸಲಿದೆ ಸರಕಾರ ಬೆಂಗಳೂರು: ಆರು ನಕ್ಸಲರು ಇಂದು ಶಸ್ತ್ರತ್ಯಾಗ ಮಾಡಿ ಶರಣಾಗುವುದು ಬಹುತೇಕ ಖಚಿತವಾಗಿದ್ದು, ಶರಣಾಗತಿಗಾಗಿ ಚಿಕ್ಕಮಗಳೂರು ಪೊಲೀಸರು ಮತ್ತು ಜಿಲ್ಲಾಡಳಿತ ತಯಾರಿ ಮಾಡಿಕೊಂಡಿದೆ. ಎಲ್ಲವೂ ಯೋಜನೆ ಪ್ರಕಾರ ನಡೆದು ನಕ್ಸಲರು ಶರಣಾದರೆ ಅದು ರಾಜ್ಯದ ನಕ್ಸಲ್‌ ನಿಗ್ರಹ ಹೋರಾಟದ ಇತಿಹಾದಲ್ಲೇ ಒಂದು ಮೈಲುಗಲ್ಲು ಆಗಲಿದೆ. ಶರಣಾಗುವ ನಕ್ಸಲರಿಗೆ ಸರಕಾರ ಏನೆಲ್ಲ ಸೌಲಭ್ಯ ಕೊಡಲಿದೆ ಎಂಬ ಕುತೂಹಲ ಇದೆ. ಶರಣಾಗಲು ಬಯಸಿರುವ ನಕ್ಸಲರು ಈಗಾಗಲೇ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದೆ ಇಟ್ಟಿದ್ದಾರೆ. ಸರಕಾರ […]

ಶರಣಾಗುವ ನಕ್ಸಲರಿಗೆ ಸಿಗಲಿದೆ ಸರಕಾರದ ಭರ್ಜರಿ ಪ್ಯಾಕೇಜ್‌ Read More »

ಪರಮೇಶ್ವರ್‌ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‌ ತಣ್ಣೀರು

ಸದ್ಯಕ್ಕೆ ಡಿನ್ನರ್‌ ಮೀಟಿಂಗ್‌ ನಡೆಸದಂತೆ ಸೂಚನೆ ಬೆಂಗಳೂರು: ಕಾಂಗ್ರೆಸ್‌ನಲ್ಲಿ ಅಧಿಕಾರಕ್ಕಾಗಿ ಗುಂಪು ರಾಜಕೀಯ ಜೋರಾಗಿದೆ. ಇತ್ತೀಚೆಗೆ ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದಿದ್ದ ಡಿನ್ನರ್‌ ಮೀಟಿಂಗ್‌ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ತನ್ನ ಶಕ್ತಿ ಪ್ರದರ್ಶಿಸಲು ಇಂದು ಡಿನ್ನರ್ ಸಭೆ ಕರೆದಿದ್ದರು. ಆದರೆ ಈ ಡಿನ್ನರ್‌ ಮೀಟಿಂಗ್‌ಗೆ ಹೈಕಮಾಂಡ್ ತಡೆ ಹಾಕಿದೆ. ಎಸ್‌ಸಿ/ಎಸ್‌ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ

ಪರಮೇಶ್ವರ್‌ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್‌ ತಣ್ಣೀರು Read More »

ಬೀಡಿ ಉದ್ಯಮಿ ಮನೆಯಲ್ಲಿ ದರೋಡೆ : ವದಂತಿಗಳದ್ದೇ ಕಾರುಬಾರು

ಸುಳಿವಿಗಾಗಿ ತಡಕಾಡುತ್ತಿರುವ ಪೊಲೀಸರು ವಿಟ್ಲ: ಇಲ್ಲಿಗೆ ಸಮೀಪದ ಬೋಳಂತೂರು ನಾರ್ಶದ ಬೀಡಿ ಉದ್ಯಮಿ ಸುಲೈಮಾನ್ ಹಾಜಿ ಅವರ ಮನೆಯಿಂದ ಸಿನಿಮೀಯ ರೀತಿಯಲ್ಲಿ ನಡೆದ ದರೋಡೆ ಪ್ರಕರಣದ ಸುಳಿವಿಗಾಗಿ ಪೊಲೀಸರು ಇನ್ನೂ ತಡಕಾಡುತ್ತಿದ್ದಾರೆ. ಬಾಲಿವುಡ್‌ನ ಸ್ಪೆಷಲ್‌ 26 ಸಿನೆಮಾ ಮಾದರಿಯಲ್ಲಿ ಕಳೆದ ಶುಕ್ರವಾರ ರಾತ್ರಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಸೋಗು ಹಾಕಿಕೊಂಡು ಬಂದ ಆರು ಮಂದಿ ಚಾಲಾಕಿ ದರೋಡೆಕೋರರು ಸುಮಾರು ಎರಡೂವರೆ ತಾಸು ಇಡೀ ಮನೆಯನ್ನು ಜಾಲಾಡಿ ನಗದು ಹಣವನ್ನು ಮೂಟೆಕಟ್ಟಿ ಕಾರಿಗೆ ತುಂಬಿಸಿಕೊಂಡು ಹೋಗಿದ್ದಾರೆ. ಈ ದರೋಡೆ

ಬೀಡಿ ಉದ್ಯಮಿ ಮನೆಯಲ್ಲಿ ದರೋಡೆ : ವದಂತಿಗಳದ್ದೇ ಕಾರುಬಾರು Read More »

ಟ್ಯಾಕ್ಟರಿಗೆ ಡಿಕ್ಕಿ ಹೊಡೆದ ಬೈಕ್‍ | ಸ್ಥಳದಲ್ಲೇ ಮೂವರ ಮೃತ್ಯು

ತುಮಕೂರು : ಬೈಕೊಂದು ಮುಂದೆ ಸಾಗುತ್ತಿದ್ದ ಟ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ನಡೆದಿದೆ. ಡಿಕ್ಕಿ ಹೊಡೆದ  ಪರಿಣಾಮ ಬೈಕ್‌ನಲ್ಲಿದ್ದ ತಾಯಿ ಹಾಗೂ ಇಬ್ಬರು ಪುತ್ರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಮಧುಗಿರಿ ತಾಲೂಕಿನ ಪುರವರ ಹೋಬಳಿ ಗೊಂದಿಹಳ್ಳಿ ಗ್ರಾಮದ ನಿವಾಸಿ ಮುತ್ತಾಝ್ (38), ಅವರ ಪುತ್ರರಾದ ಮುಹಮ್ಮದ್ ಆಸಿಫ್(12) ಹಾಗೂ ಶಾಕಿರ್ ಹುಸೇನ್ (22) ಎಂದು ಗುರುತಿಸಲಾಗಿದೆ. ಈ ಮೂವರು ಇಂದು ಮುಂಜಾನೆ ಬೈಕ್‌ನಲ್ಲಿ ತುಮಕೂರಿನಿಂದ ತಮ್ಮ ಊರಿಗೆ ತೆರಳುತ್ತಿದ್ದು, ಮುಂಜಾನೆ

ಟ್ಯಾಕ್ಟರಿಗೆ ಡಿಕ್ಕಿ ಹೊಡೆದ ಬೈಕ್‍ | ಸ್ಥಳದಲ್ಲೇ ಮೂವರ ಮೃತ್ಯು Read More »

ವಿಕ್ರಂ ಗೌಡ ಎನ್‌ಕೌಂಟರ್‌ನ ನ್ಯಾಯಾಂಗ ತನಿಖೆ, ಗೌರವಯುತವಾದ ಬದುಕಿಗೆ ವ್ಯವಸ್ಥೆ…

ಶರಣಾಗಲು ನಕ್ಸಲರು ಇಟ್ಟಿದ್ದಾರೆ ಬೇಡಿಕೆಗಳ ದೀರ್ಘ ಪಟ್ಟಿ ಬೆಂಗಳೂರು: ನಿರುದ್ಯೋಗಿಗಳಿಗೆ ಉದ್ಯೋಗ, ತಮ್ಮ ಮೇಲಿನ ಸುಳ್ಳು ಕೇಸ್​ಗಳನ್ನು ಖುಲಾಸೆಗೊಳಿಸುವುದು ಮತ್ತು ವಿಕ್ರಂ ಗೌಡ ಎನ್​​ಕೌಂಟರ್​​ ಪ್ರಕರಣವನ್ನು ನ್ಯಾಯಾಂಗ ತನಿಖೆ…ಹೀಗೆ ಶರಣಾಗಲು ಬಯಸಿರುವ ನಕ್ಸಲರು ಸರಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಮುಖ್ಯವಾಹಿನಿಗೆ ಬರುವ ಪ್ರಕ್ರಿಯೆ ಘನತೆಯಿಂದ ನಡೆಯಬೇಕು. ನಮ್ಮ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕೆ ಧಕ್ಕೆ ಆಗುವ ಯಾವುದೇ ರೀತಿಯ ಒತ್ತಡ ಹೇರಬಾರದು. ಕೇಸ್‌ಗಳ ನೆಪದಲ್ಲಿ ವರ್ಷಗಟ್ಟಲೆ ಜೈಲಿನಲ್ಲಿ ಕೊಳೆಸಬಾರದು, ಸಮಾಜದಲ್ಲಿ ಗೌರವಯುತವಾದ ಜೀವನ ನಡೆಸಲು ವ್ಯವಸ್ಥೆ ಕಲ್ಪಿಸಬೇಕೆಂಬ

ವಿಕ್ರಂ ಗೌಡ ಎನ್‌ಕೌಂಟರ್‌ನ ನ್ಯಾಯಾಂಗ ತನಿಖೆ, ಗೌರವಯುತವಾದ ಬದುಕಿಗೆ ವ್ಯವಸ್ಥೆ… Read More »

ಎಐ ಕ್ಯಾಮರಾ, ಫುಲ್‌ ಎಸಿ, ಡಿಜಿಟಲ್‌ ಸೂಚನಾ ಫಲಕ…

ಧರ್ಮಸ್ಥಳದಲ್ಲಿ ಇಂದು ಲೋಕಾರ್ಪಣೆಗೊಳ್ಳಲಿರುವ ಶ್ರೀ ಸಾನಿಧ್ಯ ಕಾಂಪ್ಲೆಕ್ಸ್‌ನಲ್ಲಿರುವ ವಿಶೇಷತೆಗಳ ಪೂರ್ಣ ಮಾಹಿತಿ ಇಲ್ಲಿದೆ ಧರ್ಮಸ್ಥಳ : ನಾಡಿನ ಪ್ರಸಿದ್ಧ ಪುಣ್ಯಕ್ಷೇತ್ರವಾಗಿರುವ ಧರ್ಮಸ್ಥಳದಲ್ಲಿ ಇನ್ನು ದೇವರ ದರ್ಶನಕ್ಕಾಗಿ ತಾಸುಗಟ್ಟಲೆ ಕಾಯುವ ಕಷ್ಟ ತಪ್ಪಲಿದೆ. ಇಂದು ಲೋಕಾರ್ಪಣೆಗೊಳ್ಳಲಿರುವ ಶ್ರೀ ಸಾನಿಧ್ಯ ನಿರೀಕ್ಷಣಾ ಕಾಂಪ್ಲೆಕ್ಸ್‌ನಲ್ಲಿ ಭಕ್ತರು ಆರಾಮವಾಗಿ ಹೋಗಿ ಒಂದರಿಂದ ಒಂದೂವರೆ ತಾಸಿನೊಳಗೆ ದೇವರ ದರ್ಶನ ಮಾಡಿಕೊಂಡು ಬರಬಹುದು. ಭಕ್ತರಿಗೆ ಸರ್ವ ರೀತಿಯಲ್ಲೂ ಅನುಕೂಲವಾಗುವಂತೆ ಶ್ರೀ ಸಾನಿಧ್ಯವನ್ನು ವಿನ್ಯಾಸಗೊಳಿಸಲಾಗಿದ್ದು, ಇದಕ್ಕೆ ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಲಾಗಿದೆ.ಇಂದು ಮಧ್ಯಾಹ್ನ 2 ಗಂಟೆಗೆ ಉಪರಾಷ್ಟ್ರಪತಿ ಜಗದೀಪ್‌

ಎಐ ಕ್ಯಾಮರಾ, ಫುಲ್‌ ಎಸಿ, ಡಿಜಿಟಲ್‌ ಸೂಚನಾ ಫಲಕ… Read More »

ನಾಳೆ ಆರು ನಕ್ಸಲರಿಂದ ಶಸ್ತ್ರ ತ್ಯಾಗ?

ಮುಖ್ಯವಾಹಿನಿಗೆ ಬರಲಿಚ್ಚಿಸಿದ ಮುಂಡಗಾರು ಲತಾ ನೇತೃತ್ವದ ನಕ್ಸಲ್‌ ಟೀಮ್‌ ಬೆಂಗಳೂರು: ನಕ್ಸಲ್‌ ಮುಖಂಡ ವಿಕ್ರಂ ಗೌಡ ಎನ್‌ಕೌಂಟರ್‌ನಲ್ಲಿ ಹತ್ಯೆಯಾದ ಬಳಿಕ ಎದೆಗುಂದಿರುವ ಕೆಲವು ನಕ್ಸಲರು ಶರಣಾಗಲು ಬಯಸಿದ್ದು, ನಾಳೆ ಶರಣಾಗತಿ ಪ್ರಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಜ.8ರಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠರ ಸಮ್ಮುಖದಲ್ಲಿ ಆರು ನಕ್ಸಲರು ಶಸ್ತ್ರತ್ಯಾಗ ಮಾಡಿ ಸಮಾಜದ ಮುಖ್ಯವಾಹಿನಿಗೆ ಸೇರಲಿದ್ದಾರೆ ಎನ್ನಲಾಗಿದೆ. ನಕ್ಸಲ್‌ ಶರಣಾಗತಿ ಪ್ಯಾಕೇಜ್‌ ಅಡಿಯಲ್ಲಿ ಸಕ್ರಿಯ ನಕ್ಸಲರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಪ್ರಕ್ರಿಯೆ ನಡೆಯುತ್ತಿದ್ದು, ವಿಕ್ರಂ

ನಾಳೆ ಆರು ನಕ್ಸಲರಿಂದ ಶಸ್ತ್ರ ತ್ಯಾಗ? Read More »

ಇಬ್ಬರು ಮಕ್ಕಳನ್ನು ಸಾಯಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿ ಆತ್ಮಹತ್ಯೆ

ಬೆಂಗಳೂರು: ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಅನೂಪ್‌ (38) ಮತ್ತು ರಾಖಿ(35) ಎಂಬ ದಂಪತಿ ಮಕ್ಕಳಾದ ಅನುಪ್ರಿಯಾ (5) ಮತ್ತು ಪ್ರಿಯಾಂಶ್ (2) ಅವರನ್ನು ಕೊಂದು ಬಳಿಕ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸದವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು

ಇಬ್ಬರು ಮಕ್ಕಳನ್ನು ಸಾಯಿಸಿ ಸಾಫ್ಟ್‌ವೇರ್‌ ಇಂಜಿನಿಯರ್‌ ದಂಪತಿ ಆತ್ಮಹತ್ಯೆ Read More »

ಸಿಲಿಂಡರ್‌ ಸ್ಪೋಟಿಸಿದ ಬಿರುಸಿಗೆ ಮನೆ ಗೋಡೆ ಛಿದ್ರ : ಇಬ್ಬರಿಗೆ ಗಾಯ

ಬೆಂಗಳೂರು: ಬೆಂಗಳೂರು ಸಮೀಪ ಆನೇಕಲ್ ತಾಲೂಕಿನ ಕಿತ್ತಾಗನಹಳ್ಳಿ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೇರಳ ಮೂಲದ ಸುನೀಲ್ ಜೋಸೆಫ್ ಮತ್ತು ವಿಷ್ಣು ಜಯರಾಜ್ ಎಂಬವರು ಗಾಯಗೊಂಡಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಪೋಟದ ತೀವ್ರತೆಗೆ ಮನೆ ಗೋಡೆಗಳು, ಕಿಟಕಿ, ಬಾಗಿಲು ಛಿದ್ರವಾಗಿವೆ. ಅಕ್ಕಪಕ್ಕದ ನಾಲ್ಕೈದು ಮನೆಗಳು, ಕೆಲವು ವಾಹನಗಳಿಗೂ ಹಾನಿಯಾಗಿದೆ. ಸೂರ್ಯಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು

ಸಿಲಿಂಡರ್‌ ಸ್ಪೋಟಿಸಿದ ಬಿರುಸಿಗೆ ಮನೆ ಗೋಡೆ ಛಿದ್ರ : ಇಬ್ಬರಿಗೆ ಗಾಯ Read More »

ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಎಂಟು ತಿಂಗಳ ಮಗುವಿಗೆ ವೈರಸ್‌ ಸೋಂಕು ಬೆಂಗಳೂರು : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್​ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ.ಈ ಮೂಲಕ ದೇಶದ ಮೊದಲ ಎಚ್​ಎಂಪಿವಿ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಭಾರತದಲ್ಲೂ ಎಚ್‌ಎಂಪಿ ವೈರಸ್‌ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಚೀನದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ

ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ Read More »

error: Content is protected !!
Scroll to Top