ರಾಜ್ಯ

180ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿ ಸೆರೆ

ನಟಿಯನ್ನು ಪ್ರೀತಿಸಿ 3 ಕೋ.ರೂ. ಮನೆ ಗಿಫ್ಟ್‌ ಕೊಟ್ಟಿದ್ದ ಬೆಂಗಳೂರು : ದೇಶಾದ್ಯಂತ 180ಕ್ಕೂ ಹೆಚ್ಚು ಕಳ್ಳತನ ನಡೆಸಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಸೊಲ್ಲಾಪುರ ಮೂಲದ ಪಂಚಾಕ್ಷರಿ ಸ್ವಾಮಿ (37) ಈ ಕುಖ್ಯಾತ ಕಳ್ಳ. ಈತ ಕದ್ದ ಹಣದಿಂದಲೇ ತನ್ನ ಪ್ರೇಯಸಿಗೆ ಸುಮಾರು 3 ಕೋ. ರೂ. ಬೆಲೆಬಾಳುವ ಮನೆ ಕಟ್ಟಿಸಿಕೊಟ್ಟಿದ್ದಾನಂತೆ. ಈತನ ಪ್ರೇಯಸಿ ಅಂತಿಂಥವಳಲ್ಲ ಖ್ಯಾತ ನಟಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿ ಪಂಚಾಕ್ಷರಿ ಸ್ವಾಮಿಗೆ ಮದುವೆಯಾಗಿ ಮಗುವಿದ್ದರೂ ಬೇರೆ […]

180ಕ್ಕೂ ಹೆಚ್ಚು ಕಳ್ಳತನ ಮಾಡಿದ್ದ ಆರೋಪಿ ಸೆರೆ Read More »

1 ನ್ನು ಒತ್ತಿದ್ರು..  2 ಲಕ್ಷ ಕಳ್ಕೊಂಡ್ರು..!

ಸಹಾಯವಾಣಿ ಹೆಸರಿನಲ್ಲಿ ಮಹಿಳೆಗೆ ದೋಖ ಬೆಂಗಳೂರು: ಸಹಾಯವಾಣಿ ಹೆಸರಿನಲ್ಲಿ ಕರೆ ಮಾಡಿ ಮಹಿಳೆಗೆ 2 ಲಕ್ಷ ರೂ. ವಂಚಿಸಲಾಗಿದೆ. ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಬ್ಯಾಂಕ್ಗಳು ಸಹಾಯವಾಣಿಗಳನ್ನು ತೆರೆದಿರುತ್ತವೆ. ಬ್ಯಾಂಕ್‌ಗಳ ಈ ಕ್ರಮವನ್ನು ಸೈಬರ್ ವಂಚಕರು  ದುರ್ಬಳಕೆ ಮಾಡಿಕೊಂಡು ಮಹಿಳೆಗೆ ವಂಚಿಸಿದ್ದಾರೆ. ಬೆಂಗಳೂರಿನ 58 ವರ್ಷದ ಮಹಿಳೆಯೊಬ್ಬರಿಗೆ ಬ್ಯಾಂಕ್ ಪ್ರತಿನಿಧಿಯ ಸೋಗಿನಲ್ಲಿ ವಂಚಕ ಕರೆ ಮಾಡಿ, ನಿಮ್ಮ ಖಾತೆಯಿಂದ ಬೇರೆ ಖಾತೆಗೆ 2 ಲಕ್ಷ ರೂ. ಹಣ ವರ್ಗಾವಣೆಯಾಗುತ್ತಿದೆ,

1 ನ್ನು ಒತ್ತಿದ್ರು..  2 ಲಕ್ಷ ಕಳ್ಕೊಂಡ್ರು..! Read More »

ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು

ಸಿಎಂ ಕುಟುಂಬದಲ್ಲಿ ಆಗಾಗ ನಡೆಯುತ್ತಿರುವ ಭೂಮಿ ದಾನದ ತನಿಖೆಗೆ ಒತ್ತಾಯ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇನಾಮಿ ಆಸ್ತಿ ಸಂಪಾದಿಸಿದ್ದಾರೆ ಎಂದು ಆರೋಪಿಸಿ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ಮತ್ತೊಂದು ದೂರು ಸಲ್ಲಿಸಿದ್ದಾರೆ. ತನಿಖೆಗೆ ಆಗ್ರಹಿಸಿದ್ದು, ಅಧಿಕಾರಿಗಳು ವಿಳಂಬ ಮಾಡಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಸಿದ್ದರಾಮಯ್ಯನವರು ಕೆಸರೆ ಗ್ರಾಮದ ಜಾಗವನ್ನು ಅರಿಶಿಣ ಕುಂಕುಮ ರೂಪದಲ್ಲಿ ಪತ್ನಿಗೆ ಕೊಟ್ಟಿದ್ದಾರೆ ಎಂದಿದ್ದರು. ಈಗ ಮತ್ತೆ ಮಲ್ಲಿಕಾರ್ಜುನಸ್ವಾಮಿ ಒಂದು ಎಕರೆ ದಾನ ಮಾಡಿದ್ದಾರೆ. ಯಾಕೆ ಮಲ್ಲಿಕಾರ್ಜುನಸ್ವಾಮಿ ಖರೀದಿ ಮಾಡಿದ ಭೂಮಿಗಳನ್ನೇ

ಸಿದ್ದರಾಮಯ್ಯ ವಿರುದ್ಧ ಬೇನಾಮಿ ಆಸ್ತಿ ಸಂಪಾದನೆ ದೂರು Read More »

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕಠಿಣ ನಿಯಮ: ಮಧು ಬಂಗಾರಪ್ಪ

ಶೇ.10 ಕೃಪಾಂಕ ಇಲ್ಲ; ಫಲಿತಾಂಶ ಸುಧಾರಣೆಗೆ ನಾನಾ ಕಸರತ್ತು ಬೆಂಗಳೂರು : ಎಸ್​ಎಸ್​ಎಲ್​ಸಿ ಮುಖ್ಯ ಪರೀಕ್ಷೆಗೆ ಮತಷ್ಟು ಕಠಿಣ ನಿಯಮ ತರಲು ಶಾಲಾ ಶಿಕ್ಷಣ ಇಲಾಖೆ ಮುಂದಾಗಿದೆ. ವೆಬ್‌ಕಾಸ್ಟಿಂಗ್ ಹಾಗೂ ಸಿಸಿಟಿವಿ ನಿಯಮ ಮತ್ತಷ್ಟು ಕಠಿಣವಾಗಲಿದೆ. ಜೊತೆಗೆ ಈ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕೃಪಾಂಕ ಕೊಡದಿರಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ನಿನ್ನೆ ಎಸ್‌ಎಸ್‌ಎಲ್‌ಸಿ ಮಕ್ಕಳ ಹಾಗೂ ಶಿಕ್ಷಕರ ಜೊತೆ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಬಳಿಕ ಈ ವರ್ಷ

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಕಠಿಣ ನಿಯಮ: ಮಧು ಬಂಗಾರಪ್ಪ Read More »

ಕೆರೆಗೆ ಈಜಲು ಹೋದ ಗೆಳೆಯರು ನೀರು ಪಾಲು

ಹಾಸನ : ಈಜಲೆಂದು ಕೆರೆಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಚನ್ನರಾಯಪಟ್ಟಣ ತಾಲೂಕಿನ ಜಿನ್ನಾಪುರ ಗ್ರಾಮದಲ್ಲಿ ನಡೆದಿದ್ದು,ಮೃತಪಟ್ಟ ಯುವಕರನ್ನು ಯಶ್ವಂತ್ ಸಿಂಗ್ ಅಲಿಯಾಸ್ ಗಣೇಶ್ (29), ರೋಹಿತ್ (28) ಎನ್ನಲಾಗಿದೆ. ಮೃತ ಗಣೇಶ್ ಮತ್ತು ರೋಹಿತ್ ವೆಲ್ಡಿಂಗ್ ಕೆಲಸ ಮಾಡುತ್ತಿದ್ದರು. ಭಾನುವಾರ ಕೆಲಸ ಮುಗಿಸಿ ಇಬ್ಬರು ಸಂಜೆ ಕೆರೆಗೆ ಈಜಲು ತೆರಳಿದ್ದರು. ಮೊದಲು ರೋಹಿತ್ ಕೆರೆಗೆ ಇಳಿದಿದ್ದಾನೆ. ಈ ವೇಳೆ ಕೆರೆಯಲ್ಲಿ ಬೆಳೆದಿದ್ದ ಬಳ್ಳಿಗಳು ರೋಹಿತ್ ಕಾಲಿಗೆ ಸುತ್ತಿಕೊಂಡಿದೆ. ರೋಹಿತ್ ಕೆರೆಯಿಂದ ಮೇಲೆ ಬರಲಾರದೇ ಕಿರುಚಾಡಿದಾಗ

ಕೆರೆಗೆ ಈಜಲು ಹೋದ ಗೆಳೆಯರು ನೀರು ಪಾಲು Read More »

ನೇಹಾ ಹತ್ಯೆ ಕೇಸ್‌ ಮತ್ತೆ ಮುನ್ನೆಲೆಗೆ : ಸಿಬಿಐ ತನಿಖೆಗೆ ಒತ್ತಾಯ

ಶಾಸಕರು ಸೇರಿ ಕೆಲವು ಪ್ರಭಾವಿಗಳ ಕೈವಾಡವಿರುವ ಆರೋಪ ಬೆಂಗಳೂರು: ಕಳೆದ ವರ್ಷ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹತ್ಯೆ ನಡೆದು ಒಂಬತ್ತು ತಿಂಗಳಾದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ನೇಹಾಳ ತಂದೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನೇಹಾಳ ಹಂತಕನಿಗೆ ಇನ್ನೂ ಶಿಕ್ಷೆಯಾಗಿಲ್ಲ. 4 ತಿಂಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ

ನೇಹಾ ಹತ್ಯೆ ಕೇಸ್‌ ಮತ್ತೆ ಮುನ್ನೆಲೆಗೆ : ಸಿಬಿಐ ತನಿಖೆಗೆ ಒತ್ತಾಯ Read More »

ಕುದುರೆಮುಖ ಅದಿರು ಕಾರ್ಖಾನೆ ಮುಚ್ಚಲು ಕಾಂಗ್ರೆಸ್‌ ವ್ಯವಸ್ಥಿತ ಷಡ್ಯಂತ್ರ : ಕುಮಾರಸ್ವಾಮಿ

ಬೆಂಗಳೂರು: ನನ್ನ ಮೇಲಿನ ರಾಜಕೀಯ ಹಗೆತನದಿಂದ ಕರ್ನಾಟಕದ ಪ್ರತಿಷ್ಠಿತ ಕೈಗಾರಿಕೆ, ಅಸಂಖ್ಯಾತರಿಗೆ ಉದ್ಯೋಗ ಕಲ್ಪಿಸಿದ್ದ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆಯ ಮಂಗಳೂರು ಕಾರ್ಖಾನೆಯನ್ನು ಮುಚ್ಚಿಸಲು ರಾಜ್ಯದ ಕಾಂಗ್ರೆಸ್ ಸರಕಾರ ಷಡ್ಯಂತ್ರ ನಡೆಸಿದೆ ಎಂದು ಕೇಂದ್ರದ ಸಚಿವ ಎಚ್. ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ನಾನು ಕೇಂದ್ರ ಮಂತ್ರಿಯಾಗಿ ಏಳು ತಿಂಗಳಾಯಿತು. ನನ್ನ ಎರಡೂ ಇಲಾಖೆಗಳ ಎಲ್ಲ ಕಾರ್ಖಾನೆ, ಕಂಪನಿಗಳಿಗೆ ಭೇಟಿ ನೀಡಿದ್ದೇನೆ. ನನ್ನ ಮನವಿಗಳನ್ನು ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸಿನಿಂದ ಪುರಸ್ಕರಿದ್ದಾರೆ. ಆದರೆ ಕರ್ನಾಟಕಕ್ಕೆ ಇಂತಹದ್ದು

ಕುದುರೆಮುಖ ಅದಿರು ಕಾರ್ಖಾನೆ ಮುಚ್ಚಲು ಕಾಂಗ್ರೆಸ್‌ ವ್ಯವಸ್ಥಿತ ಷಡ್ಯಂತ್ರ : ಕುಮಾರಸ್ವಾಮಿ Read More »

ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌

ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದ ಪಾಟೀಲ್‌ ಬೆಂಗಳೂರು: ಮುಖ್ಯಮಂತ್ರಿಯ ರಾಜಕೀಯ ಸಲಹೆಗಾರ ಹುದ್ದೆಗೆ ನಿನ್ನೆ ದಿಢೀರ್‌ ಎಂದು ರಾಜೀನಾಮೆ ನೀಡಿ ಅಚ್ಚರಿ ಹುಟ್ಟಿಸಿದ್ದ ಶಾಸಕ ಬಿ.ಆರ್‌. ಪಾಟೀಲ್‌ ಇಂದು ತನ್ನ ನಡೆಯ ಹಿಂದಿನ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮಮದವರ ಜೊತೆ ಮಾತನಾಡಿದ ಪಾಟೀಲ್‌ ಗ್ಯಾರಂಟಿ ಯೋಜನೆಗಳಿಂದ ಕ್ಷೇತ್ರಗಳಿಗೆ ಅನುದಾನ ಸಿಗುತ್ತಿಲ್ಲ. ಸುಮ್ಮನೆ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ ಎಂದು ನೇರವಾಗಿ ವಾಗ್ದಾಳಿ ತನ್ನ ಸರಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ

ಗ್ಯಾರಂಟಿಗಳಿಂದಾಗಿ ಅನುದಾನ ಸಿಗುತ್ತಿಲ್ಲ : ರಾಜೀನಾಮೆ ಕಾರಣ ಬಯಲು ಮಾಡಿದ ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್‌ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಕೊನೇ ಕ್ಷಣದಲ್ಲಿ ಕಾರ್ಯಕ್ರಮಗಳೆಲ್ಲ ರದ್ದು ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಗಾಗಿ ಇಂದಿನ ಅವರ ಎಲ್ಲ ಕಾರ್ಯಕ್ರಮಗಳು ರದ್ದಾಗಿವೆ. ಮಂಡಿ ನೋವು ತೀವ್ರಗೊಂಡ ಕಾರಣ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಆದರೆ ಈ ಕುರಿತು ಇನ್ನೂ ಅಧಿಕೃತ ಪ್ರಕಟಣೆ ಬಂದಿಲ್ಲ. ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಅಲ್ಲಿ ಬಿಗಿ ಭದ್ರತೆ ಸಹಿತ ಎಲ್ಲ ವ್ಯವಸ್ಥೆ ಮಾಡಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

ಪ್ರಾಣಿಬಲಿ ಪ್ರಕರಣಕ್ಕೆ ಟ್ವಿಸ್ಟ್‌ : ನನ್ನ ಮೇಲೇಯೇ ವಾಮಾಚಾರ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ, ಬೆಂಬಲಿಗರ ವಿರುದ್ಧ ದೂರು ಮಂಗಳೂರು: ರಾಮ ಸೇನೆಯ ಸ್ಥಾಪಕ ಪ್ರಸಾದ್‌ ಅತ್ತಾವರ ಮುಡಾ ಕೇಸಿನ ದೂರುದಾರ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಬಲ ತುಂಬಲು ಪ್ರಾಣಿಬಲಿ ಕೊಟ್ಟು ರಕ್ತಾಭಿಷೇಕ ಮಾಡಿಸಿದ್ದಾರೆ ಎಂಬ ಆರೋಪಕ್ಕೆ ಈಗ ಹೊಸದೊಂದು ಟ್ವಿಸ್ಟ್‌ ಸಿಕ್ಕಿದೆ. ಈಗ ಸ್ವತಹ ಸ್ನೇಹಮಯಿ ಕೃಷ್ಣ ಅವರೇ ನನ್ನ ಮೇಲೆ ವಾಮಾಚಾರ ಹಾಗೂ ವಶೀಕರಣ ಪ್ರಯೋಗ ನಡೆಯುತ್ತಿದೆ ಎಂದು ಆರೋಪಿಸಿದ್ದು, ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಬೆಂಬಲಿಗರ ವಿರುದ್ಧ ದೂರು ದಾಖಲಿಸಿದ್ದಾರೆ. ಮಂಗಳೂರಿನಲ್ಲಿ ಇತ್ತೀಚೆಗೆ

ಪ್ರಾಣಿಬಲಿ ಪ್ರಕರಣಕ್ಕೆ ಟ್ವಿಸ್ಟ್‌ : ನನ್ನ ಮೇಲೇಯೇ ವಾಮಾಚಾರ ಎಂದು ಆರೋಪಿಸಿದ ಸ್ನೇಹಮಯಿ ಕೃಷ್ಣ Read More »

error: Content is protected !!
Scroll to Top