ರಾಜ್ಯ

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ

ಒಂದೂವರೆ ದಶಕದಿಂದ ಆಂಧ್ರದಲ್ಲಿರುವ ನಕ್ಸಲ್‌ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗತಿಗೆ ಸಿದ್ಧತೆ ಉಡುಪಿ : ಕಳೆದ ಸುಮಾರು ಎರಡು ದಶಕದಿಂದ ನಕ್ಸಲ್‌ ಚಟುವಟಿಕೆಯಿಂದ ದೂರವಾಗಿ ನಾಗರಿಕ ಜೀವನ ನಡೆಸುತ್ತಿದ್ದ ಲಕ್ಷ್ಮೀ ತೊಂಬಟ್ಟು ಇಂದು ಉಡುಪಿಯಲ್ಲಿ ಪೊಲೀಸರಿಗೆ ಶರಣಾಗಲಿದ್ದಾಳೆ. ಮೋಸ್ಟ್ ವಾಂಟೆಡ್ ಆರು ನಕ್ಸಲರು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾಗಿದ್ದರು. ಇದೀಗ ಮತ್ತೋರ್ವ ನಕ್ಸಲ್ ಮಹಿಳೆ ಶರಣಾಗತಿಗೆ ಮುಂದಾಗಿದ್ದಾರೆ. ಇಂದು ಉಡುಪಿ ಎಸ್‌ಪಿ ಕಚೇರಿಯಲ್ಲಿ ಬೆಳಗ್ಗೆ 10.30ಕ್ಕೆ ನಕ್ಸಲ್​ ಮಹಿಳೆ ಲಕ್ಷ್ಮೀ ತೊಂಬಟ್ಟು ಶರಣಾಗುತ್ತಿದ್ದಾಳೆ ಎಂದು ಮೂಲಗಳು […]

ಇಂದು ಉಡುಪಿಯಲ್ಲಿ ಮತ್ತೋರ್ವ ನಕ್ಸಲ್‌ ಶರಣಾಗತಿ ಪ್ರಕ್ರಿಯೆ Read More »

ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್‌ ಮುಕ್ತ

ಕೊನೆಯ ನಕ್ಸಲ್‌ ರವೀಂದ್ರ ಇಂದು ಮಧ್ಯಾಹ್ನ ಶಸ್ತ್ರತ್ಯಾಗ ಬೆಂಗಳೂರು: ರಾಜ್ಯದಲ್ಲಿ ಉಳಿದಿರುವ ಕೊನೆಯ ನಕ್ಸಲ್‌ ರವೀಂದ್ರ ಇಂದು ಚಿಕ್ಕಮಗಳೂರಿನಲ್ಲಿ ಪೊಲೀಸರಿಗೆ ಶರಣಾಗಲಿದ್ದು, ಇದರೊಂದಿಗೆ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಗಲಿದೆ. ಇತ್ತೀಚೆಗೆ ಆರು ಜನ ನಕ್ಸಲರು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಬೆಂಗಳೂರಿನಲ್ಲಿ ಶರಣಾಗಿದ್ದರು. ಅವರೀಗ ಪೊಲೀಸರ ವಶದಲ್ಲಿದ್ದು, ಕಾನೂನು ಪ್ರಕ್ರಿಯೆಗಳನ್ನು ಎದುರಿಸುತ್ತಿದ್ದಾರೆ. ಸರಕಾರ ಅವರಿಗೆ ಉತ್ತಮ ಪ್ಯಾಕೇಜ್‌ ಕೂಡ ಘೋಷಿಸಿದೆ. ಆ ಬಳಿಕ ಒಂಟಿಯಾಗಿದ್ದ ಶೃಂಗೇರಿ ತಾಲೂಕಿನ ಕಿಗ್ಗ ಸಮೀಪದ ಕೋಟಿಹೊಂಡ ಮರಾಟಿ ಕಾಲನಿಯ ರವೀಂದ್ರನ ಶರಣಾಗತಿಗೆ ಶಾಂತಿಗಾಗಿ

ಇಂದಿನಿಂದ ಮಲೆನಾಡು ಸಂಪೂರ್ಣ ನಕ್ಸಲ್‌ ಮುಕ್ತ Read More »

ಬಿಜೆಪಿ ಆಂತರಿಕ ಕಚ್ಚಾಟ : ವಿಜಯೇಂದ್ರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಯತ್ನಾಳ್‌ ಬಣ

ನಾಯಕರ ಜಗಳದಿಂದಾಗಿ ಅಶಿಸ್ತಿನ ಮಡುವಾದ ಶಿಸ್ತಿನ ಪಕ್ಷ ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಿ.ವೈ.ವಿಜಯೇಂದ್ರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಬಸನಗೌಡ ಯತ್ನಾಳ್‌ ಬಣ ನಿರ್ಧರಿಸಿದ್ದು, ಇದರಿಂದಾಗಿ ಇದೇ ಮೊದಲ ಬಾರಿಗೆ ಚುನಾವಣೆ ಮೂಲಕ ರಾಜ್ಯಾಧ್ಯಕ್ಷರನ್ನು ಆರಿಸುವ ಸನ್ನಿವೇಶ ಸೃಷ್ಟಿಯಾಗಲಿದೆ.ಬಿಜೆಪಿಯಲ್ಲಿ ಭಿನ್ನಮತ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಬಣ ಬಡಿದಾಟದಿಂದ ಪಕ್ಷ ದುರ್ಬಲವಾಗುತ್ತಿದೆ. ಯತ್ನಾಳ್‌ ನೇತೃತ್ವದಲ್ಲಿ ಭಿನ್ನಮತೀಯರೆಲ್ಲ ಒಂದಾಗಿ ಯಡಿಯೂರಪ್ಪ ಪರಿವಾರದ ವಿರುದ್ಧವೇ ಹೋರಾಡುತ್ತಿರುವುದರಿಂದ ಶಿಸ್ತಿನ ಪಕ್ಷ ಅಶಿಸ್ತಿನ ಮಡುವಾಗಿ ಬದಲಾಗಿದೆ. ಪಕ್ಷದ ಸಾಮಾನ್ಯ ಕಾರ್ಯಕರ್ತರು ಈ

ಬಿಜೆಪಿ ಆಂತರಿಕ ಕಚ್ಚಾಟ : ವಿಜಯೇಂದ್ರ ವಿರುದ್ಧ ಅಭ್ಯರ್ಥಿ ಕಣಕ್ಕಿಳಿಸಲು ಮುಂದಾದ ಯತ್ನಾಳ್‌ ಬಣ Read More »

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ

ಮೊಬೈಲ್‌ನಲ್ಲಿತ್ತು ಮಂಗಳೂರಿನಲ್ಲಿ ನಡೆದ ಪ್ರಾಣಿ ಬಲಿಯ ಶಾಕಿಂಗ್‌ ವೀಡಿಯೊಗಳು ಮಂಗಳೂರು : ಕೆಲದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಮಸಾಜ್ ಪಾರ್ಲರ್ ಗಲಾಟೆ ಸಂಬಂಧ ಬಂಧನದಲ್ಲಿರುವ ಶ್ರೀರಾಮ ಸೇನೆ ಮುಖಂಡ ಪ್ರಸಾದ್ ಅತ್ತಾವರ ಮುಡಾ ಹಗರಣವನ್ನು ಬಯಲಿಗೆಳೆದಿರುವ ಸ್ನೇಹಮಯಿ ಕೃಷ್ಣ ಅವರ ಹೋರಾಟಕ್ಕೆ ಶಕ್ತಿ ತುಂಬಲು ಪ್ರಾಣಿ ಬಲಿ ಕೊಟ್ಟಿದ್ದಾರೆ ಎನ್ನಲಾಗಿದೆ. ಶಕ್ತಿ ದೇವತೆಯ ಮುಂದೆ ಪ್ರಾಣಿ ಬಲಿ ಕೊಟ್ಟು ಅದರ ರಕ್ತವನ್ನು ಸ್ನೇಹಮಯಿ ಕೃಷ್ಣ ಮತ್ತು ಆರ್​ಟಿಐ ಕಾರ್ಯಕರ್ತ ಗಂಗರಾಜು ಫೋಟೊಗೆ ಹಚ್ಚಿರುವ ವೀಡಿಯೊ ಪೊಲೀಸರಿಗೆ ಲಭ್ಯವಾಗಿದೆ.

ಸ್ನೇಹಮಯಿ ಕೃಷ್ಣಗೆ ಶಕ್ತಿ ತುಂಬಲು ಶಕ್ತಿ ದೇವತೆಗೆ ಪ್ರಾಣಿ ಬಲಿ Read More »

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ

ಕಾರು ಅಡ್ಡಗಟ್ಟಿ ಅಜ್ಞಾತ ಸ್ಥಳಕ್ಕೆ ಒಯ್ದು ಚಿತ್ರಹಿಂಸೆ ಬೆಂಗಳೂರು: ಪುತ್ತೂರಿನ ಉದ್ಯಮಿಯೊಬ್ಬರನ್ನು ಸಿನಿಮೀಯ ರೀತಿಯಲ್ಲಿ ಅಪಹರಿಸಿ ಚಿತ್ರಹಿಂಸೆ ನೀಡಿ, 28 ಲಕ್ಷ ರೂ. ದೋಚಿರುವ ಘಟನೆ ಬೆಂಗಳೂರಿನ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೊಲ್ಪೆ ಗ್ರಾಮದ ನಿವಾಸಿ ಇಕ್ಬಾಲ್ ಅಪಹರಣಕ್ಕೆ ಒಳಗಾದವರಾಗಿದ್ದು, ಇವರು ಪೆಟ್ರೋಲ್‌ ಬಂಕ್ ಹಾಗೂ ಟ್ರಾನ್ಸ್‌ಪೋರ್ಟ್ ವ್ಯವಹಾರ ಹೊಂದಿದ್ದಾರೆ. ಜ.24ರಂದು ಇಕ್ಬಾಲ್‌ ದೇವನಹಳ್ಳಿಯ ಹೋಟೆಲ್‌ಗೆ ಹೋಗಿ ಅಲ್ಲಿ ಕೆಲಸ ಮುಗಿಸಿ ಬೆಂಗಳೂರಿನಲ್ಲಿರುವ ಸ್ನೇಹಿತ ಕರೀಂ ಮನೆಯಲ್ಲಿ ಉಳಿದುಕೊಂಡು ಮರುದಿನ

ಪುತ್ತೂರಿನ ಉದ್ಯಮಿಯನ್ನು ಅಪಹರಿಸಿ 28 ಲ.ರೂ. ದರೋಡೆ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು

ಬೆಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ತಡೆದು ಲಾಂಗ್‌ನಿಂದ ಗಾಜು ಒಡೆದು ಹಾಕಿ ಹಲ್ಲೆ ಮಾಡಿ ಅಟ್ಟಹಾಸ ಮೆರೆದು ಪ್ರಯಾಣಿಕರಲ್ಲಿ ಭೀತಿ ಮೂಡಿಸಿದ್ದ ರೌಡಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ನಡೆದಿದೆ. ಒಂದು ಕೊಲೆ, ಮೂರು ಕೊಲೆ ಯತ್ನ ಪ್ರಕರಣಗಳ ಆರೋಪಿಯಾಗಿರುವ ಮನು (23) ಎಂಬ ಈ ರೌಡಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ನಗರ ಠಾಣೆ ಪೊಲೀಸರು ಹಾಸನಕ್ಕೆ ಕರೆ ತರುತ್ತಿದ್ದರು. ಈ ವೇಳೆ ಮೂತ್ರ ವಿಸರ್ಜನೆ ನೆಪ ಹೇಳಿ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿಯ ಕಾಲಿಗೆ ಗುಂಡೇಟು Read More »

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ

ಪಿಡಿಒ ಮನೆಯಲ್ಲಿ ಮಷಿನ್‌ ಬಳಸಿ ನೋಟು ಎಣಿಕೆ ಬೆಂಗಳೂರು: ಲೋಕಾಯುಕ್ತ ಪೊಲೀಸರು ಇಂದು ಬೆಳ್ಳಂಬೆಳಗ್ಗೆ ಇನ್ನೊಂದು ಸುತ್ತಿನ ಭ್ರಷ್ಟರ ಬೇಟೆ ಆರಂಭಿಸಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ್ದ ಬೆಳಗಾವಿ, ಬಾಗಲಕೋಟೆ ಹಾಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಹಾಗೂ ಬೆಂಗಳೂರಿನ ಎರಡು ಸ್ಥಳಗಳಲ್ಲಿ ದಾಳಿ ನಡೆಸಿರುವ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ವಿದ್ಯಾಗಿರಿಯಲ್ಲಿರುವ ಹೊಲಗೇರಿ ಪಿಡಿಒ ಹಿರೇಮಠ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಡಿವೈಎಸ್ಪಿ ಸಿದ್ದೇಶ್

ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ : ವಿವಿಧೆಡೆ ಲೋಕಾಯುಕ್ತ ದಾಳಿ Read More »

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ

ಲಾಂಗ್‌ನಿಂದ ಬಸ್‌ನ ಗಾಜು ಒಡೆದು ಹಾಕಿ ಪ್ರಯಾಣಿಕರಿಗೆ ಬೆದರಿಕೆ ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸನ್ನು ವ್ಯಕ್ತಿಯೊಬ್ಬ ಅಡ್ಡಗಟ್ಟಿ ಗಾಜು ಒಡೆದು ಹಾಕಿ ದಾಂಧಲೆ ಎಸಗಿ ಪ್ರಯಾಣಿಕರನ್ನು ಭೀತಿಗೊಳಪಡಿಸಿದ ಘಟನೆ ಇಂದು ನಸುಕಿನ ಹೊತ್ತು ಹಾಸನದ ಬಳಿ ಸಂಭವಿಸಿದೆ. ದಾಂಧಲೆ ಎಸಗಿದ ವ್ಯಕ್ತಿ ಈ ಪರಿಸರದ ಪುಡಿ ರೌಡಿ ಎನ್ನಲಾಗಿದೆ. ಬಸ್‌ ತಡೆದು ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ್ದಾನೆ. ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಗುರುವಾರ ನಸುಕಿನ ಜಾವ 2 ಗಂಟೆಗೆ

ಮಂಗಳೂರಿಗೆ ಬರುತ್ತಿದ್ದ ಬಸ್‌ ತಡೆದು ದಾಂಧಲೆ ಎಸಗಿದ ರೌಡಿ Read More »

ಭೀಕರ ಅಗ್ನಿ ಅವಘಡ : 50ಕ್ಕೂ ಹೆಚ್ಚು ವಾಹನಗಳು ನಾಶ

ಪೊಲೀಸರು ಜಪ್ತಿ ಮಾಡಿ ಮೈದಾನದಲ್ಲಿಟ್ಟಿದ್ದ ವಾಹನಗಳಿಗೆ ಹತ್ತಿಕೊಂಡ ಬೆಂಕಿ ಬೆಂಗಳೂರು: ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಬೆಳಗ್ಗೆ ಬೆಂಕಿ ಬಿದ್ದಿದೆ. ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ

ಭೀಕರ ಅಗ್ನಿ ಅವಘಡ : 50ಕ್ಕೂ ಹೆಚ್ಚು ವಾಹನಗಳು ನಾಶ Read More »

ಮೂರು ಅಂತಸ್ತಿನ ಹೋಟೆಲ್‌ ಕಟ್ಟಡವೇ ಸ್ಥಳಾಂತರ

ಹೈಡ್ರಾಲಿಕ್‌ ಜಾಕ್‌ ಬಳಸಿ ಇಡೀ ಕಟ್ಟಡವನ್ನೇ ಹಿಂದಕ್ಕೆ ತಳ್ಳುವ ಸಾಹಸ ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5 ಅಡಿಯಷ್ಟು ಹಿಂದಕ್ಕೆ ಜರುಗಿಸಲಾಗಿದೆ. ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಂಚಿನಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವುಗೊಳಿಸಲು

ಮೂರು ಅಂತಸ್ತಿನ ಹೋಟೆಲ್‌ ಕಟ್ಟಡವೇ ಸ್ಥಳಾಂತರ Read More »

error: Content is protected !!
Scroll to Top